Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉತ್ತರ ಕನ್ನಡ: ಎಸ್.ವೈ.ಎಸ್ ನೂತನ ಜಿಲ್ಲಾ...

ಉತ್ತರ ಕನ್ನಡ: ಎಸ್.ವೈ.ಎಸ್ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

10 March 2023 10:31 AM IST
share
ಉತ್ತರ ಕನ್ನಡ: ಎಸ್.ವೈ.ಎಸ್ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಉತ್ತರ ಕನ್ನಡ, ಮಾ.10: ಕರ್ನಾಟಕ ರಾಜ್ಯ ಸುನ್ನೀ‌ ಯುವಜನ ಸಂಘದ ಉತ್ತರ ಕನ್ನಡ ಜಿಲ್ಲಾ ಮಹಾಸಭೆಯು ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ .ಝೈನೀ ಕಾಮಿಲ್  ಅವರ ನೇತೃತ್ವದಲ್ಲಿ ಅಂಕೋಲದ ಪುರೋಹಿತ್ ಹೋಟೆಲ್ ಸಭಾಂಗಣದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ. ಕೆ.ಎಂ.ಶರೀಫ್ ಭಟ್ಕಲ್ ಅವರು ಅಧ್ಯಕ್ಷತೆಯಲ್ಲಿ ನಡೆಯಿತು.  ಸಭೆಯನ್ನು ಅಂಕೋಲ ಮಸ್‌ನವೀ ಅಕಾಡೆಮಿಯ ನಿರ್ದೇಶಕರಾದ ಬಿ.ಎ.ಇಬ್ರಾಹಿಂ ಸಖಾಫಿ  ಉಧ್ಘಾಟಿಸಿದರು. 

ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಸೈದಲವಿ ಸಖಾಫಿ ಗಂಗಾವಳಿ, ಪ್ರಧಾನ ಕಾರ್ಯದರ್ಶಿಯಾಗಿ ಫಝಲ್ ಶಿರಸಿ, ಕೋಶಾಧಿಕಾರಿಯಾಗಿ ಶರೀಫ್ ಕೆ.ಎಂ.ಭಟ್ಕಲ್‌, ಉಪಾಧ್ಯಕ್ಷರಾಗಿ ಅಬ್ದುಲ್ ಕರೀಂ‌ ಸಾಲಿಯಾ ಅಂಕೋಲ ಆಯ್ಕೆಯಾದರು.

ಕಾರ್ಯದರ್ಶಿಗಳಾಗಿ ಆರಿಫ್ ಸ‌ಅದಿ ಗುಲ್ಮಿ (ಸಂಘಟನೆ), ಅಬ್ದುಲ್ ಖಾದರ್ ಮದನಿ‌ ಹೊನ್ನಾವರ (ದ‌ಅ್‌ವಾ), ಅಬ್ದುಲ್ ಹಮೀದ್ ಸಾಗರ್ (ಸೋಷಿಯಲ್), ಜಾಫರ್ ಸಂತೆಗುಳಿ (ಕಲ್ಚರಲ್), ಮನ್ಸೂರ್ ಮಿರ್ಜಾನ್ (ಸಾಂತ್ವನ), ಇಸ್ಮಾಈಲ್ ಗಂಗಾವಳಿ (ಇಸಾಬಾ) ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸದಸ್ಯರಾಗಿ ಡಾ.ಯಹ್ಯಾ ಭಟ್ಕಲ್, ಇಬ್ರಾಹೀಂ ಹೊನ್ನಾವರ, ಉಸ್ಮಾನ್ ಟೊಂಕ, ಅಬ್ದುಲ್ ರಝಾಖ್ ಕರ್ಕಿ, ಹುಸೈನ್‌ ಬಿಜಾಪುರ, ಅಬ್ದುಲ್ ಹಮೀದ್ ತಗ್ಗರಗೋಡು, ಅಶ್‌ರಫ್  ಭಟ್ಕಲ್, ಫೈರೋಝ್ ದಾಂಡೇಲಿ, ಶರೀಫ್ ಗುಲ್ಮಿ, ಅನ್ವರ್ ಹೊನ್ನಾವರ, ಮುಸ್ತಫಾ ಸರ್ಪನಕಟ್ಟೆ, ಯಾಸೀನ್ ಮುರ್ಡೇಶ್ವರ ಇವರನ್ನು ಆರಿಸಲಾಯಿತು.

share
Next Story
X