Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 5, 8ನೇ ತರಗತಿಯ ಬೋರ್ಡ್ ಪರೀಕ್ಷೆ...

5, 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್

10 March 2023 6:33 PM IST
share
5, 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ಮಾ.10: ಪ್ರಸಕ್ತ ಶೈಕ್ಷಣಿಕ ಸಾಲಿನ ಮಾ.13ರಿಂದ ಪ್ರಾರಂಭವಾಗಬೇಕಿದ್ದ 5, 8ನೆ ತರಗತಿಯ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಿ, ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ.

2022ರ ಡಿ.12 ರಂದು ರಾಜ್ಯ ಸರಕಾರ 2022ನೇ ಶೈಕ್ಷಣಿಕ ವರ್ಷದಲ್ಲಿ 5 ಮತ್ತು 8ನೆ ತರಗತಿಗಳ ವಿದ್ಯಾರ್ಥಿಗಳ ಮೌಲ್ಯಮಾಪನ ವಿಧಾನ ಬದಲಾಯಿಸುವುದಕ್ಕಾಗಿ (ಬೋರ್ಡ್‍ಪರೀಕ್ಷೆ) ಹೊರಡಿಸಿದ್ದ ಸುತ್ತೋಲೆಯನ್ನು ಹೊರಡಿಸಿತ್ತು. ಈ ಸಂಬಂಧ ಸರಕಾರದ ನಿರ್ಧಾರ ಪ್ರಶ್ನಿಸಿ ಕರ್ನಾಟಕ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ (ಕುಸ್ಮಾ), ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ, ಮಾನ್ಯತೆ ಪಡೆದ ಅನುದಾನ ರಹಿತ ಶಿಕ್ಷಣಗಳ ಸಂಘ (ಓಯುಆರ್ ಎಸ್) ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರುರ ಅವರಿದ್ದ ನ್ಯಾಯಪೀಠ ಸರಕಾರದ ಸುತ್ತೋಲೆಯನ್ನು ರದ್ದುಗೊಳಿಸಿ ಆದೇಶಿಸಿದೆ.

ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಸರಕಾರ ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಹಾಗೂ ಎಲ್ಲ ಮಕ್ಕಳಗೂ ಅನ್ವಯವಾಗುವಂತಿರಬೇಕು. ಮಕ್ಕಳ ಮೌಲ್ಯಪಾಮನ ಮಾಡುವುದಕ್ಕಾಗಿ ಔಪಚಾರಿಕವಾಗಿ ನಡೆಸುವುದಕ್ಕಾಗಿ ಈ ನಿರ್ಧಾರಕ್ಕೆ ಬಂದಿದೆ ಎಂಬುದಾಗಿ ಹೇಳಿದ್ದಾರೆ. ಆದರೂ, ರಾಜ್ಯ ಸರಕಾರ ಶಿಕ್ಷಣ ಕಾಯಿದೆ ಹಕ್ಕು ಅಡಿಗಳಲ್ಲಿ ಸುತ್ತೋಲೆ ಹೊರಡಿಸಿದೆ. ಈ ರೀತಿಯ ಸಂದರ್ಭದಲ್ಲಿ ಕಾಯಿದೆಯ ಸೆಕ್ಷನ್ 38(4) ನಿಯಮಗಳ ಪ್ರಕಾರ ಸರಕಾರ ಅಧಿಸೂಚನೆ ಹೊರಡಿಸಬೇಕಾದಲ್ಲಿ ನಿಮಗಳ ಪ್ರಕಾರ ಇರಬೇಕೆಂದುಪೀಠ ತಿಳಿಸಿತು.

ಏನಿದು ಸುತ್ತೋಲೆ?: 2022-23ನೆ ಶೈಕ್ಷಣಿ ಸಾಲಿನಲ್ಲಿ 5 ಮತ್ತು 8ನೆ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ (ಬೋರ್ಡ್ ಪರೀಕ್ಷೆ) 2022ರ ಡಿಸೆಂಬರ್ 12 ರಂದು ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು.

ರುಪ್ಸ ಕರ್ನಾಟಕ ಸ್ವಾಗತ

''ರಾಜ್ಯ ಶಿಕ್ಷಣ ಇಲಾಖೆಯು ಅವೈಜ್ಞಾನಿಕವಾಗಿ 5 ಮತ್ತು 8ನೇ ತರಗತಿಗೆ ನಡೆಸಲು ಉದ್ದೇಶಿಸಿದ್ದ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಲು ಕೋರಿ ರುಪ್ಸ ಕರ್ನಾಟಕ ಸಂಘಟನೆಯು ಹೈಕೋರ್ಟಿನ ಮೆಟ್ಟಿಲೇರಿತ್ತು. ಇಂದು  ಹೈಕೋರ್ಟ್ ನ್ಯಾಯಮೂರ್ತಿಗಳಾದ ಮಾನ್ಯ ಶ್ರೀ ಪ್ರದೀಪ್ ಸಿಂಗ್ ಹೇರೂರ್ ರವರು ಪರೀಕ್ಷೆಯ ಕುರಿತ ಸರ್ಕಾರದ  ಆದೇಶವನ್ನು ರದ್ದುಗೊಳಿಸಿರುವ ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ ಎಂದು ರುಪ್ಸ ಕರ್ನಾಟಕ ಇದರ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ. 

share
Next Story
X