Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್: ರೈಡ್ ಡಿಟರ್ಜಂಟ್ ಪೋಸ್ಟರ್...

ಹೈದರಾಬಾದ್: ರೈಡ್ ಡಿಟರ್ಜಂಟ್ ಪೋಸ್ಟರ್ ಹಾಕಿ ಬಿಜೆಪಿಯನ್ನು ಅಣಕಿಸಿದ ಬಿಆರ್ ಎಸ್

11 March 2023 3:12 PM IST
share
ಹೈದರಾಬಾದ್: ರೈಡ್ ಡಿಟರ್ಜಂಟ್ ಪೋಸ್ಟರ್ ಹಾಕಿ ಬಿಜೆಪಿಯನ್ನು ಅಣಕಿಸಿದ ಬಿಆರ್ ಎಸ್

ಹೈದರಾಬಾದ್: ದಿಲ್ಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ, ಬಿಆರ್ ಎಸ್ ಎಂಎಲ್ ಸಿ  ಕೆ.ಕವಿತಾ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಹೈದರಾಬಾದ್‌ನಲ್ಲಿ ಹಾಕಿರುವ ರೈಡ್ ಡಿಟರ್ಜಂಟ್ ಪೋಸ್ಟರ್ ಗಳು ಎಲ್ಲರ ಗಮನ ಸೆಳೆದಿದೆ.

ಇತರ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಗೊಂಡಿರುವ ನಾಯಕರು ಈಗ ಯಾವುದೇ ಸಂಸ್ಥೆಯ ತನಿಖೆ ಎದುರಿಸುತ್ತಿಲ್ಲ ಎಂಬರ್ಥದ ಪೋಸ್ಟರ್ ಗಳನ್ನು ಹಾಕಲಾಗಿದೆ. ಕೊಳಕಾಗಿದ್ದ ನಾಯಕರ ಶರ್ಟ್ ಡಿಟರ್ಜಂಟ್ ಹಾಕಿದ ತಕ್ಷಣ ಸ್ವಚ್ಛವಾಗುತ್ತದೆ ಎಂದು ಪೋಸ್ಟರ್ ನಲ್ಲಿ ತಿಳಿಸಲಾಗಿದೆ.

'#ಬೈ ಬೈ ಮೋದಿ' ಜೊತೆಗೆ ಕೇಸರಿ ಪಕ್ಷವನ್ನು "ರೈಡ್ ಡಿಟರ್ಜೆಂಟ್" ಎಂದು ಲೇವಡಿ ಮಾಡುವ ಪೋಸ್ಟರ್‌ಗಳು ಕಂಡುಬಂದವು.

ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಗೊಂಡ ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ಹಾಗೂ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರ  ಚಿತ್ರದ ಜೊತೆಗೆ ಬಿಆರ್‌ಎಸ್ ನಾಯಕಿ ಕೆ.  ಕವಿತಾ ಅವರನ್ನು ಒಳಗೊಂಡ ಪೋಸ್ಟರ್‌ಗಳು ಹೈದರಾಬಾದ್‌ನಲ್ಲಿ ಕಂಡುಬಂದವು. ಕವಿತಾ ಅವರ ಚಿತ್ರದೊಂದಿಗೆ ಬಣ್ಣ ಯಾವತ್ತೂ ಮಸುಕಾಗುವುದಿಲ್ಲ ಎಂದು ಬರೆಯಲಾಗಿದೆ.

ಸಂಸತ್ತಿನ ಪ್ರಸಕ್ತ ಬಜೆಟ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಪರಿಚಯಿಸುವಂತೆ ಒತ್ತಾಯಿಸಿ ಶುಕ್ರವಾರದಂದು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ  ಕವಿತಾ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು.

ಕವಿತಾ ಶುಕ್ರವಾರ ದಿಲ್ಲಿಯಲ್ಲಿ ತನ್ನ ಉಪವಾಸ ಸತ್ಯಾಗ್ರಹವನ್ನು ಉಲ್ಲೇಖಿಸಿ ತನ್ನ ವಿಚಾರಣೆಯನ್ನು ಶನಿವಾರದವರೆಗೆ ಮುಂದೂಡುವಂತೆ ತನಿಖಾ ಸಂಸ್ಥೆಯನ್ನು ಕೇಳಿದ್ದರು.

ಇದೇ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈಡಿ ಬಂಧಿಸಿರುವುದು ಗಮನಾರ್ಹ.

Telangana | Posters, featuring leaders who joined BJP from others parties and BRS MLC K Kavitha on the other hand, seen in Hyderabad. She is scheduled to appear before ED today in Delhi, in connection with the liquor policy case. pic.twitter.com/bgu7oOL6R1

— ANI (@ANI) March 11, 2023
share
Next Story
X