Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗೌತಮ್‌ ಗಂಭೀರ್‌ ಬಗ್ಗೆ ಶಾಹಿದ್ ಅಫ್ರಿದಿ...

ಗೌತಮ್‌ ಗಂಭೀರ್‌ ಬಗ್ಗೆ ಶಾಹಿದ್ ಅಫ್ರಿದಿ ತೋರಿದ ಕಾಳಜಿಗೆ ನೆಟ್ಟಿಗರ ಮೆಚ್ಚುಗೆ

11 March 2023 5:14 PM IST
share
ಗೌತಮ್‌ ಗಂಭೀರ್‌ ಬಗ್ಗೆ ಶಾಹಿದ್ ಅಫ್ರಿದಿ ತೋರಿದ ಕಾಳಜಿಗೆ ನೆಟ್ಟಿಗರ ಮೆಚ್ಚುಗೆ

ಹೊಸದಿಲ್ಲಿ: ತಮ್ಮ ಸಕ್ರಿಯ ಕ್ರಿಕೆಟ್‌ ಜೀವನದಲ್ಲಿ ತಮ್ಮ ನಡುವಿನ ವೈಮನಸ್ಸಿನಿಂದಲೇ ಸುದ್ದಿಯಾಗಿದ್ದ ಹಿರಿಯ ಕ್ರಿಕೆಟಿಗರಾದ ಗೌತಮ್‌ ಗಂಭೀರ್‌ (Gautam Gambhir) ಮತ್ತು ಶಾಹಿದ್‌ ಅಫ್ರಿದಿ (Shahid Afridi), ಖತರ್‌ನಲ್ಲಿ ನಡೆಯುತ್ತಿರುವ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟಿ-20 ಪಂದ್ಯದ ವೇಳೆ ಅಫ್ರಿದಿ ಅವರು ಗಂಭೀರ್‌ ಬಗ್ಗೆ ತೋರಿದ ಕಾಳಜಿ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಇಂಡಿಯಾ ಮಹಾರಾಜಾಸ್‌ ಮತ್ತು ಏಷ್ಯಾ ಲಯನ್ಸ್‌ ನಡುವಿನ ಪಂದ್ಯದ ವೇಳೇ ಶುಕ್ರವಾರ 12 ನೇ ಓವರ್‌ ನಡೆಯುತ್ತಿರುವ ವೇಳೆ ಸ್ಟ್ರೈಕ್‌ನಲ್ಲಿದ್ದ ಗಂಭೀರ್‌ ಅವರು ಅಬ್ದುಲ್‌ ರಝಾಕ್‌ ಅವರ ಬೌಲಿಂಗ್‌ ವೇಳೆ ಚೆಂಡನ್ನು ಫೈನ್‌ ಲೆಗ್‌ ಬೌಂಡರಿಯತ್ತ ಬಾರಿಸಬೇಕೆಂದಿದ್ದರೂ ಅದು ತಪ್ಪಿ ಅವರ ಬ್ಯಾಟಿನ ಅಂಚಿಗೆ ತಾಗಿ ಹೆಲ್ಮೆಟ್‌ಗೆ ತಾಗಿತ್ತು. ಇದರಿಂದ ಗೌತಮ್‌ ಗಂಭೀರ್‌ ಅವರಿಗೆ ಅಪಾಯವೇನೂ ಆಗಿಲ್ಲ. ಆದರೂ ಅಫ್ರಿದಿ ತಕ್ಷಣ ಗಂಭೀರ್‌ ಬಳಿಗೆ ಬಂದು ಏನಾಗಿಲ್ಲ ತಾನೇ ಎಂದು ವಿಚಾರಿಸಿದರಲ್ಲದೆ ಸಮಸ್ಯೆಯೇನೂ ಇಲ್ಲ ಎಂದು ತಿಳಿದ ನಂತರ ಬೌಲರ್‌ಗೆ ಬೌಲಿಂಗ್‌ ಮುಂದುವರಿಸಲು ಸೂಚಿಸಿದರು ಎಂದು ndtv ವರದಿ ಮಾಡಿದೆ.

ಈ ವಿದ್ಯಮಾನದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಕ್ರಿಕೆಟ್‌ ಅಭಿಮಾನಿಗಳು ಅಫ್ರಿದಿ ಅವರು ತೋರಿಸಿದ ಕಾಳಜಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಪಂದ್ಯಕ್ಕಿಂತ ಮೊದಲು ಗೌತಮ್ ಗಂಭೀರ್-ಶಾಹಿದ್ ಅಫ್ರಿದಿ ಕೈಕುಲುಕುವ ಚಿತ್ರ ವೈರಲ್

'Big-hearted' Shahid Afridi inquires if Gautam Gambhir is ok after that blow #Cricket pic.twitter.com/EqEodDs52f

— Cricket Pakistan (@cricketpakcompk) March 10, 2023
share
Next Story
X