Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಸ್ತೆ ಹಾಕ್ಸಿದ್ ದುಡ್ ನಮ್ದು …: ಸಂಸದ...

ರಸ್ತೆ ಹಾಕ್ಸಿದ್ ದುಡ್ ನಮ್ದು …: ಸಂಸದ ಪ್ರತಾಪ್ ಸಿಂಹಗೆ ನಟ ಪ್ರಕಾಶ್ ರಾಜ್ ತಿರುಗೇಟು

11 March 2023 6:19 PM IST
share
ರಸ್ತೆ ಹಾಕ್ಸಿದ್ ದುಡ್ ನಮ್ದು …: ಸಂಸದ ಪ್ರತಾಪ್ ಸಿಂಹಗೆ ನಟ ಪ್ರಕಾಶ್ ರಾಜ್ ತಿರುಗೇಟು

ಬೆಂಗಳೂರು: ನಾಳೆ (ರವಿವಾರ)  ಉದ್ಘಾಟನೆಯಾಗಲಿರುವ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಫೋಟೊಗಳನ್ನು ಟ್ವಟರ್ ನಲ್ಲಿ ಹಂಚಿಕೊಂಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ''ಇದನ್ನು ಶೇರ್ ಮಾಡಿ'' ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ನಟ ಪ್ರಕಾಶ್ ರಾಜ್ ''ರಸ್ತೆ ಹಾಕ್ಸಿದ್ ದುಡ್ ನಮ್ದು …'' ಎಂದು ಹೇಳುವ ಮೂಲಕ ಸಂಸದರ ಕಾಲೆಳೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ''ನೆನಪಿರಲಿ ಪ್ರಜೆಗಳೇ…. ರಸ್ತೆ ಹಾಕ್ಸಿದ್ ದುಡ್ ನಮ್ದು … ನಾಳೆ ಅದ್ರಲ್ಲಿ ಓಡಾಡೋಕೆ TOLL ಕಟ್ಟೋದು ನಾವೆ .. ಇದನ್ನೂ Share ಮಾಡಿ. ಆತ್ಮೀಯ ನಾಗರಿಕರೇ. ಮರೆಯಬೇಡಿ .. ರಸ್ತೆಗಾಗಿ ಖರ್ಚು ಮಾಡಿದ ಹಣ ನಮ್ಮದು ..ಮತ್ತು ನಮ್ಮಿಂದ ಟೋಲ್ ಕೂಡ ಸಹ ಸಂಗ್ರಹಿಸಲಾಗುತ್ತದೆ ...ಇದನ್ನೂ ಹಂಚಿಕೊಳ್ಳಿ ..'' ಎಂದು ಪ್ರಕಾಶ್ ರಾಜ್ ಬರೆದುಕೊಂಡಿದ್ದಾರೆ. 

ಪ್ರಧಾನಿ ಮೋದಿ ಅವರು ನಾಳೆ ಮಂಡ್ಯದ ಗೆಜ್ಜಲಗೆರೆಯಲ್ಲಿ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿದ್ದು, ಅದೇ ದಿನ ಬೃಹತ್ ರೋಡ್‌ಶೋ ನಡೆಸಲಿದ್ದಾರೆ. ಇನ್ನು ಹೈವೇ ನಿರ್ಮಾಣದ ಕ್ರೆಡಿಟ್ ವಿಚಾರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

''ಮೈಸೂರು-ಬೆಂಗಳೂರು ಹೈವೇ ನಿರ್ಮಾಣ ಕಾಂಗ್ರೆಸ್ ಕೊಡುಗೆ'' ಎಂದು ಮಾಜಿ ಸಚಿವ ಎಚ್.ಸಿ ಮಹದೇವಪ್ಪ ಹೇಳಿದ್ದರೆ, ''ಮೈಸೂರು-ಬೆಂಗಳೂರು ಹೈವೇ ಕಾಮಗಾರಿ ಸಂಪೂರ್ಣ ಯಶಸ್ಸು ಪ್ರಧಾನಿ ಮೋದಿಗೆ ಸಲ್ಲಬೇಕು. ಮೋದಿಯನ್ನು ಪ್ರಧಾನಿ ಮಾಡಲು ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಇದರ ಶ್ರೇಯಸ್ಸು ಸಲ್ಲಬೇಕು. ಮೈಸೂರು ಬೆಂಗಳೂರು ಹೈವೇ ವಿಚಾರವಾಗಿ ಮಾಜಿ ಸಚಿವ ಮಹದೇವಪ್ಪ ಅವರ ಜೊತೆ ನಾನು ಚರ್ಚಿಸಲು ಸಿದ್ಧ'' ಎಂದು ಮಹದೇವಪ್ಪ ಅವರಿಗೆ ಸಂಸದ ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ. 

ನೆನಪಿರಲಿ ಪ್ರಜೆಗಳೆ…. ರಸ್ತೆ ಹಾಕ್ಸಿದ್ ದುಡ್ ನಮ್ದು … ನಾಳೆ ಅದ್ರಲ್ಲಿ ಓಡಾಡೋಕೆ TOLL ಕಟ್ಟೋದು ನಾವೆ .. ಇದನ್ನೂ Share ಮಾಡಿ. Dear Citizens. Don’t forget .. The money spent for the ROAD is OUR s ..And the TOLL also will be collected from US …Share this too .. #justasking https://t.co/QJRJqrShF2

— Prakash Raj (@prakashraaj) March 10, 2023
share
Next Story
X