Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದುವೆಗೆ ಪಾನಮತ್ತನಾಗಿ ಬಂದ ವರ: ವಧು...

ಮದುವೆಗೆ ಪಾನಮತ್ತನಾಗಿ ಬಂದ ವರ: ವಧು ಮಾಡಿದ್ದೇನು ಗೊತ್ತೇ?

11 March 2023 7:08 PM IST
share
ಮದುವೆಗೆ ಪಾನಮತ್ತನಾಗಿ ಬಂದ ವರ: ವಧು ಮಾಡಿದ್ದೇನು ಗೊತ್ತೇ?

ನಲ್ಬರಿ: ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ವರನೊಬ್ಬ ತನ್ನ ಮದುವೆ ದಿನದಂದೇ ಅತಿಯಾಗಿ ಕುಡಿದು ಬಂದಿದ್ದರಿಂದ ವಧು ತನ್ನ ಮದುವೆಯನ್ನು ರದ್ದುಗೊಳಿಸಿರುವ ಘಟನೆ ನಡೆದಿದೆ. ಪಾನಮತ್ತ ವರನು ವಿವಾಹದ ವಿಧಿವಿಧಾನಗಳನ್ನು ನಿರ್ವಹಿಸಲು ಕಷ್ಟ ಪಡುತ್ತಿರುವ ವೀಡಿಯೊ ಸದ್ಯ ವೈರಲ್ ಆಗಿದೆ. 

ವಿವಾಹದ ಸಂಪ್ರದಾಯಗಳ ವಿಧಿವಿಧಾನದ ವೇಳೆ ವರ ನೆಲದ ಮೇಲೆ ತೆವಳುತ್ತಿರುವ ದೃಶ್ಯ ಕೂಡಾ ವೈರಲ್ ಆಗಿದೆ. ವಿಧಾನಗಳನ್ನು ಪುರೋಹಿತರು ಹೇಳಿಕೊಡುತ್ತಿದ್ದರಾದರೂ ವರನಿಗೆ ಪುರೋಹಿತರು ಹೇಳಿದಂತೆ ಮಾಡಲು ಸಾಧ್ಯವಾಗದನ್ನು ಕಂಡು ಮದುವೆಗೆ ಆಗಮಿಸಿದವರು ಅಚ್ಚರಿಗೊಂಡರು ಎಂದು ndtv.com ವರದಿ ಮಾಡಿದೆ.
 
ವರನನ್ನು ನಲ್ಬರಿ ಪಟ್ಟಣದ ನಿವಾಸಿ ಪ್ರಸೇನಜಿತ್ ಹಲೋಯ್ ಎಂದು ಗುರುತಿಸಲಾಗಿದೆ. "ಮದುವೆ ಚೆನ್ನಾಗಿ ನಡೆಯುತ್ತಿತ್ತು. ಎಲ್ಲಾ ವಿಧಿವಿಧಾನಗಳನ್ನು ಮಾಡಿದ್ದೇವೆ. ನಮ್ಮ ಮನೆಯವರು ಮದುವೆಯನ್ನು ಮುಗಿಸಲು ಪ್ರಯತ್ನಿಸಿದೆವು. ಪರಿಸ್ಥಿತಿ ಉಲ್ಬಣಗೊಂಡಾಗ ಹುಡುಗಿ ಮಂಟಪದಲ್ಲಿ ಕುಳಿತುಕೊಳ್ಳದಿರಲು ನಿರ್ಧರಿಸಿದಳು. ವರನ ಕಡೆಯವರಲ್ಲಿ ಸುಮಾರು 95 ಪ್ರತಿಶತ ಮಂದಿಯೂ ಪಾನಮತ್ತರಾಗಿದ್ದರು. ನಾವು ಗಾಂವ್ ಬುರ್ಹಾ (ಅಸ್ಸಾಮಿ ಗ್ರಾಮದ ನಾಯಕ) ಅವರನ್ನು ಸಂಪರ್ಕಿಸಿ, ಪೊಲೀಸರ ಗಮನಕ್ಕೆ ತಂದಿದ್ದೇವೆ" ಎಂದು ವಧುವಿನ ಸಂಬಂಧಿಕರೊಬ್ಬರು ಹೇಳಿರುವುದಾಗಿ ndtv ವರದಿ ಮಾಡಿದೆ.
 
ವರನಿಗೆ ಕಾರಿನಿಂದ ಇಳಿಯಲೂ ಸಾಧ್ಯವಾಗುತ್ತಿರಲಿಲ್ಲ, ಆತನ ತಂದೆ ಇನ್ನಷ್ಟು ಕುಡಿದಿದ್ದರು ಎಂದು ಸಂಬಂಧಿಕರು ಹೇಳಿದ್ದಾರೆ.
 
ಈ ವಿಲಕ್ಷಣ ಘಟನೆಯ ನಂತರ, ವಧುವಿನ ಕುಟುಂಬವು ನಲ್ಬರಿ ಪೊಲೀಸ್ ಠಾಣೆಯಲ್ಲಿ ಮದುವೆ ಸಮಾರಂಭದಿಂದ ಉಂಟಾದ ನಷ್ಟಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ದೂರು ದಾಖಲಿಸಿದೆ.

Video: "Drunk" Groom Sleeps At His Own Wedding. This Happened Next https://t.co/e29q2ZgBBm pic.twitter.com/LEZgRtXbJc

— NDTV (@ndtv) March 11, 2023
share
Next Story
X