ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನಕ್ಕೆ ಸಂತಾಪ

ಮಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಾಯಣ್ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಎನ್.ಎಂ. ಅಡ್ಯಂತಾಯ, ಗಂಗಾಧರ ಗೌಡ, ಹಾಜಿ ಮುಹಮ್ಮದ್ ಮಸೂದ್, ವಸಂತ ಬಂಗೇರ, ಮೊಯ್ದಿನ್ ಬಾವ, ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಐವನ್ ಡಿಸೋಜ ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಡಾ.ರಘು, ಪಿ.ವಿ. ಮೋಹನ್, ಬಿ.ಎಚ್.ಖಾದರ್, ಭರತ್ ಮುಂಡೋಡಿ, ಮಿಥುನ್ ರೈ, ಇನಾಯತ್ ಅಲಿ, ಸದಾಶಿವ್ ಉಳ್ಳಾಲ್, ಪ್ರಸಾದ್ ರಾಜ್ ಕಾಂಚನ್, ರಕ್ಷಿತ್ ಶಿವರಾಮ್, ಜಿ.ಎ.ಬಾವ, ಮಮತಾ ಗಟ್ಟಿ, ಧನಂಜಯ ಅಡ್ಪಂಗಾಯ, ಕೃಪಾ ಆಳ್ವ, ಲುಕ್ಮಾನ್ ಬಂಟ್ವಾಳ, ಶಾಲೆಟ್ ಪಿಂಟೋ, ಟಿ.ಎಸ್. ಅಬ್ದುಲ್ಲಾ ಸಾಮಣಿಗೆ, ಜೋಕಿಂ ಡಿಸೋಜ, ಚಿತ್ತರಂಜನ್ ಶೆಟ್ಟಿ, ಶಾಹುಲ್ ಹಮೀದ್, ಶಶಿಧರ್ ಹೆಗ್ಡೆ, ಅಬ್ದುರ್ರವೂಫ್, ನವೀನ್ ಡಿಸೋಜ, ಲ್ಯಾನ್ಸ್ ಲಾಟ್ ಪಿಂಟೊ, ಭಾಸ್ಕರ್ .ಕೆ, ಕೇಶವ ಮರೋಳಿ, ಜೆಸಿಂತಾ, ಎ.ಸಿ. ವಿನಯರಾಜ್, ಸಂಶುದ್ದೀನ್ ಕುದ್ರೋಳಿ, ಝೀನತ್ ಸಂಶುದ್ದೀನ್ ಬಂದರ್, ಲತೀಫ್ ಕಂದಕ್, ಪ್ರವೀಣ್ ಚಂದ್ರ ಆಳ್ವ, ಅಶ್ರಫ್ ಕೆ.ಇ, ಅನೀಲ್ ಕುಮಾರ್, ವಿಶ್ವಾಸ್ ಕುಮಾರ್ ದಾಸ್, ಶೇಖರ್ ಕುಕ್ಕೇಡಿ, ನಾರಾಯಣ್ ನಾಯ್ಕ್, ಮೋಹನ್ ಗೌಡ, ನಾಸಿರ್ ಸಾಮಣಿಗೆ, ಮನೋರಾಜ್ ರಾಜೀವ, ಲಾರೆನ್ಸ್ ಡಿಸೋಜ, ಅಲಿಸ್ಟರ್, ಡಾ. ಶೇಖರ್ ಪೂಜಾರಿ, ಶುಭಾಷ್ ಚಂದ್ರಕೊಲ್ನಾಡ್, ಚೇತನ್ ಬೆಂಗ್ರೆ, ಬಿ.ಎಂ.ಅಬ್ಬಾಸ್ ಅಲಿ, ಸುದರ್ಶನ್ ಜೈನ್, ಕೌಶಲ್ ಪ್ರಸಾದ್ ಶೆಟ್ಟಿ, ವಿವೇಕ್ ರಾಜ್ ಪೂಜಾರಿ, ಶೈಲೇಶ್ ಕುಮಾರ್, ರಂಜನ್ ಗೌಡ, ವೆಲೇರಿಯನ್ ಸಿಕ್ವೇರಾ, ಮೋಹನ್ ಕೋಟ್ಯಾನ್, ಉಮೇಶ್ ದಂಡಕೇರಿ, ಸುರೇಂದ್ರ ಕಾಂಬ್ಳಿ, ಪ್ರಕಾಶ್ ಸಾಲ್ಯಾನ್, ಅಬ್ದುಲ್ ಸಲೀಂ ಜೆ, ಪ್ರಶಾಂತ್ ಕಾಜೇವ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ವಿಶ್ವನಾಥ ರೈ, ಡಾ.ರಾಜಾರಾಂ, ಪಿ.ಸಿ.ಜಯರಾಮ್ ಸುಳ್ಯ, ಸುಧೀರ್ ಕುಮಾರ್ ಶೆಟ್ಟಿ ಕಡಬ, ಸಂತೋಷ್ ಕುಮಾರ್ ಶೆಟ್ಟಿ, ನೀರಜ್ ಪಾಲ್, ಏರ್ಪೋರ್ಟ್ ಖಾದರ್, ಹೇಮನಾಥ ಶೆಟ್ಟಿ ಕಾವು, ವೆಂಕಪ್ಪಗೌಡ, ಆರ್.ಕೆ.ಪೃಥ್ವಿರಾಜ್, ಪಿಯೂಸ್ ರೋಡ್ರಿಗಸ್, ಕೃಷ್ಣಪ್ಪಜಿ, ಪಿ.ಪಿ. ವರ್ಗೀಸ್, ಕೆ.ಪಿ. ಥೋಮಸ್, ಸರ್ವೋತ್ತಮ ಗೌಡ, ತುಂಬೆ ಪ್ರಕಾಶ್ ಶೆಟ್ಟಿ, ಎಸ್. ಅಪ್ಪಿ, ಶುಭೋದಯ ಆಳ್ವ ಧನಂಜಯ ಮಟ್ಟು, ವಸಂತ್ ಬರ್ನಾಡ್, ಮಹಾಬಲ ಮಾರ್ಲ, ಕಳ್ಳಿಗೆ ತಾರನಾಥ್ ಶೆಟ್ಟಿ, ನಝೀರ್ ಬಜಾಲ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.





