Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ: ಪೊಲೀಸ್ ಎನ್‌ಕೌಂಟರ್‌ಗೆ...

ಅಸ್ಸಾಂ: ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿದ್ದು 'ಕುಖ್ಯಾತ ದರೋಡೆಕೋರ' ಅಲ್ಲ ರೈತ!

ತನಿಖೆಯಿಂದ ಬಹಿರಂಗ

12 March 2023 1:29 PM IST
share
ಅಸ್ಸಾಂ: ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿದ್ದು ಕುಖ್ಯಾತ ದರೋಡೆಕೋರ ಅಲ್ಲ ರೈತ!
ತನಿಖೆಯಿಂದ ಬಹಿರಂಗ

ಗುವಾಹಟಿ: ಅಸ್ಸಾಂ (Assam) ಪೊಲೀಸರು ಕಳೆದ ತಿಂಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ವ್ಯಕ್ತಿ, ಪೊಲೀಸರು ಹೇಳಿಕೊಂಡಂತೆ ’ಕುಖ್ಯಾತ ದರೋಡೆಕೋರ’ ಅಲ್ಲ, ಆತ ವಾಸ್ತವವಾಗಿ ರೈತ ಎಂಬ ಅಂಶ ಇದೀಗ ಬಹಿರಂಗವಾಗಿದೆ ಎಂದು timesofindia ವರದಿ ಮಾಡಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಆದೇಶಿಸಿದ ತನಿಖೆಯಿಂದ ಈ ಅಂಶ ದೃಢಪಟ್ಟಿದೆ. ವ್ಯಕ್ತಿಯನ್ನು ತಪ್ಪಾಗಿ ಗುರುತಿಸಿದ್ದರಿಂದ ಈ ಪ್ರಮಾದ ನಡೆದಿದೆ ಎಂದು ಹೇಳಲಾಗಿದೆ.

ಸಿಐಡಿ ನಡೆಸಿದ ತನಿಖೆಯ ಪ್ರಕಾರ, ಮೃತ ವ್ಯಕ್ತಿ ಕುಖ್ಯಾತ ದರೋಡೆಕೋರ ಕೆನರಾಮ್ ಬೋರೊ ಅಲಿಯಾಸ್ ಕೆನರಾಂ ಬಸುಮಾತರಿ ಅಲ್ಲ, ಬದಲಾಗಿ ದಿಂಬೇಶ್ವರ ಮುಚಹರಿ ಎಂಬ ಸಣ್ಣ ರೈತ ಎನ್ನುವುದು ತಿಳಿದು ಬಂದಿದೆ. ಆದರೆ ದಿಂಬೇಶ್ವರ ಕೂಡಾ ಅಪರಾಧ ಹಿನ್ನೆಲೆ ಹೊಂದಿದ್ದ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ಫೆಬ್ರವರಿ 24ರಂದು ಉದಲ್ಗುರಿ ಎಂಬಲ್ಲಿ ಇಬ್ಬರು ವ್ಯಕ್ತಿಗಳು ತಮ್ಮತ್ತ ಗುಂಡು ಹಾರಿಸಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದರು. ಇದಕ್ಕೆ ಪ್ರತೀಕಾರವಾಗಿ ಒಬ್ಬ ಡಕಾಯಿತನನ್ನು ಹತ್ಯೆ ಮಾಡಿರುವುದಾಗಿ ಮತ್ತು ಆತನ ಸಹಚರ ಪರಾರಿಯಾಗಿದ್ದಾಗಿ ಪೊಲೀಸರು ಹೇಳಿಕೆ ನೀಡಿದ್ದರು.

ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ವ್ಯಕ್ತಿ ಕೆನರಾಂ ಎಂಬ ಕುಖ್ಯಾತ ದರೋಡೆಕೋರನಾಗಿದ್ದು, ಆತನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಆತನ ತಾಯಿ ಮೃತದೇಹ ಪತ್ತೆ ಮಾಡಿದ್ದಾಗಿ ಮತ್ತು ಕುಟುಂಬದವರು ಆ ಬಳಿಕ ಶವಸಂಸ್ಕಾರ ನಡೆಸಿದ್ದಾಗಿ ಹೇಳಿದ್ದರು. ಆ ಬಳಿಕ ಇನ್ನೊಂದು ಕುಟುಂಬದವರು ಹೇಳಿಕೆ ನೀಡಿ, ಮೃತ ವ್ಯಕ್ತಿ ಕೆನರಾಂ ಅಲ್ಲ; ಬದಲಾಗಿ ದಿಂಬೇಶ್ವರ ಎಂಬ ವ್ಯಕ್ತಿ ಎಂದು ಪ್ರತಿಪಾದಿಸಿದ್ದರು. ಡಿಎನ್‌ಎ ವಿಶ್ಲೇಷಣೆಯಿಂದ ಮೃತ ವ್ಯಕ್ತಿ ದಿಂಬೇಶ್ವರ ಎನ್ನುವುದು ದೃಢಪಟ್ಟಿದೆ.

ಇದನ್ನೂ ಓದಿ: 'ಸಿಲಿಂಡರ್ ಬೆಲೆ ಕಡಿಮೆ ಮಾಡ್ರಿ...': ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ನಳಿನ್ ಕುಮಾರ್ ಕಟೀಲ್​ಗೆ ಮಹಿಳೆಯಿಂದ ತರಾಟೆ

share
Next Story
X