Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಟೈರ್ ಸ್ಫೋಟ ದೇವರ ಕೃತ್ಯವಲ್ಲ...':...

'ಟೈರ್ ಸ್ಫೋಟ ದೇವರ ಕೃತ್ಯವಲ್ಲ...': ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ಹೈಕೋರ್ಟ್ ಆದೇಶ

12 March 2023 10:27 PM IST
share
ಟೈರ್ ಸ್ಫೋಟ ದೇವರ ಕೃತ್ಯವಲ್ಲ...: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಟೈರ್ ಸ್ಫೋಟ ದೇವರ ಕೃತ್ಯವಲ್ಲ, ಮಾನವ ನಿರ್ಲಕ್ಷ್ಯ ಕಾರಣ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ಆದೇಶ  

ಮುಂಬೈ,ಮಾ.12: ಟೈರ್ ಸ್ಫೋಟವು ದೇವರ ಕೃತ್ಯವಲ್ಲ. ಆದರೆ ಮಾನವ ನಿರ್ಲಕ್ಷ್ಯತನದಿಂದಾದುದಾಗಿದೆ ಎಂದ ಪ್ರತಿಪಾದಿಸಿರುವ, ಬಾಂಬೆ ಹೈಕೋರ್ಟ್ ಕಾರು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.25 ಕೋಟಿ ರೂ. ಪರಿಹಾರ ನೀಡಬೇಕೆಂಬ ನ್ಯಾಯಾಧೀಕರಣದ ಆದೇಶವನ್ನು ಎತ್ತಿಹಿಡಿದಿದೆ.

ಅಪಘಾತದ ಮೃತಪಟ್ಟ ಮಕರಂದ ಪಟವರ್ಧನ್ ಅವರ ಕುಟುಂಬಕ್ಕೆ 1.25 ಕೋಟಿ ರೂ. ಪರಿಹಾರ ನೀಡುವಂತೆ ಮೋಟಾರು ಅಪಘಾತ ಕ್ಲೇಮುಗಳ ನ್ಯಾಯಾಧೀಕರಣದ 2016ರ ತೀರ್ಪನ್ನು ಪ್ರಶ್ನಿಸಿ  ‘ನ್ಯೂ ಇಂಡಿಯಾ ಆ್ಯಶೂರೆನ್ಸ್’ ಕಂಪೆನಿ ಸಲ್ಲಿಸಿದ ಅರ್ಜಿಯನ್ನು  ನ್ಯಾಯಮೂರ್ತಿ ಎಸ್.ಜಿ.ದಿಘೆ ಅವರನ್ನೊಳಗೊಂಡ ನ್ಯಾಯಪೀಠವು ಫೆಬ್ರವರಿ 17ರಂದು  ತಳ್ಳಿಹಾಕಿದೆ.

2010ರ ಅಕ್ಟೋಬರ್ 25ರಂದು ಪಟವರ್ಧನ್ (38) ಅವರು ತನ್ನ ಇಬ್ಬರು ಸಹದ್ಯೋಗಿಗಳೊಂದಿಗೆ ಪುಣೆಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿತ್ತು.

ಪಟವರ್ಧನ್ ಅವರ ಸಹದ್ಯೋಗಿ ಈ ಕಾರಿನ ಮಾಲಕನಾಗಿದ್ದು, ಆತ ವಾಹನವನ್ನು    ಒರಟಾಗಿ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದಾಗ,  ಹಿಂದಿನ ಚಕ್ರವು ಸ್ಫೋಟಿಸಿತ್ತು .ಇದರಿಂದ ಕಾರು ಅಳವಾದ ಹೊಂಡಕ್ಕೆ ಬಿದ್ದು, ಸ್ಥಳದಲ್ಲೇ ಪಟವರ್ಧನ್ ಸಾವನ್ನಪ್ಪಿದ್ದರು.

ಮೃತನು ಆತನ ಕುಟುಂಬದ  ಏಕೈಕ ಅನ್ನದಾತನಾಗಿದ್ದನೆಂದು ಗಮನಕ್ಕೆ ತೆಗೆದುಕೊಂಡ ನ್ಯಾಯಾಧೀಕರಣವು  ಸಂತ್ರಸ್ತ ಕುಟುಂಬಕ್ಕೆ 1.25  ಕೋಟಿ ರೂ. ಪರಿಹಾರ ನೀಡುವಂತೆ ವಿಮಾ ಕಂಪೆನಿಗೆ  ಮೋಟಾರು ವಾಹನಗಳ ನ್ಯಾಯಾಧೀಕರಣವು  ಆದೇಶಿಸಿತ್ತು.

ನ್ಯಾಯಾಧೀಕರಣವು ಆದೇಶಿಸಿರುವ ಪರಿಹಾರಧನದ ಮೊತ್ತವು  ತೀರಾ ಅತಿಯಾಗಿದೆ ಎಂದು  ವಿಮಾ ಕಂಪೆನಿಯು ತನ್ನ ಮನವಿಯಲ್ಲಿ ತಿಳಿಸಿತ್ತು. ಟೈರ್ ಸ್ಫೋಟವು ದೇವರ ಕೃತ್ಯವಾಗಿತ್ತೇ ಹೊರತು ಚಾಲಕನ ನಿರ್ಲಕ್ಷ್ಯದಿಂದಾದುದಲ್ಲ ಎಂದು ಅದು ವಾದಿಸಿತ್ತು.

ಆದರೆ ವಿಮಾಕಂಪೆನಿಯ ವಾದವನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ. ಕಾನೂನು ಪರಿಭಾಷೆಯಲ್ಲಿ  ‘ದೇವರ ಕೃತ್ಯ’ ವೆಂಬುದು   ‘‘ನಿಯಂತ್ರಿಸಲು ಸಾಧ್ಯವಿಲ್ಲದಂತಹ ಪ್ರಾಕೃತಿಕ ಶಕ್ತಿಗಳ ಕಾರ್ಯಾಚರಣೆ’ ಎಂಬುದಾಗಿದೆ.  ಯಾವುದೇ ವ್ಯಕ್ತಿಯು ಹೊಣೆಗಾರನಾಗದೆ ಸಂಭವಿಸುವ ಅನಿರೀಕ್ಷಿತವಾದ  ಸಹಜ ಘಟನೆಯಾಗಿರುತ್ತದೆ. ಆದರೆ ಟೈರ್ ಸ್ಫೋಟದ ಘಟನೆಯನ್ನು  ದೇವರ ಕೃತ್ಯವೆಂದು ಬಣ್ಣಿಸಲು ಸಾಧ್ಯವಿಲ್ಲ. ಇದು ಮಾನವ ನಿರ್ಲಕ್ಷ್ಯದ ಕೃತ್ಯವಾಗಿದೆ’’ ಎಂದು ನ್ಯಾಯಾಲಯ ಹೇಳಿದೆ.

share
Next Story
X