Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ದಿನಗಳಲ್ಲಿ ಎಳೆಯ ವಯಸ್ಸಿನ ಇಬ್ಬರು...

ಮೂರು ದಿನಗಳಲ್ಲಿ ಎಳೆಯ ವಯಸ್ಸಿನ ಇಬ್ಬರು ಸೋದರರು ಬೀದಿನಾಯಿಗಳ ದಾಳಿಗೆ ಬಲಿ

ದಿಲ್ಲಿಯಲ್ಲಿ ನಡೆದ ಆಘಾತಕಾರಿ ಘಟನೆ

12 March 2023 11:04 PM IST
share
ಮೂರು ದಿನಗಳಲ್ಲಿ  ಎಳೆಯ ವಯಸ್ಸಿನ ಇಬ್ಬರು ಸೋದರರು ಬೀದಿನಾಯಿಗಳ ದಾಳಿಗೆ ಬಲಿ
ದಿಲ್ಲಿಯಲ್ಲಿ ನಡೆದ ಆಘಾತಕಾರಿ ಘಟನೆ

ಹೊಸದಿಲ್ಲಿ,ಮಾ.12:  ಕಳೆದ ಮೂರು ದಿನಗಳಲ್ಲಿ ಎಳೆಯ ವಯಸ್ಸಿನ ಇಬ್ಬರು ಸಹೋದರರು   ಬೀದಿನಾಯಿಗಳ ದಾಳಿಯಿಂದ ಸಾವನ್ನಪ್ಪಿದ ದಾರುಣ ಘಟನೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ವಸಂತಕುಂಜ್ ಪ್ರದೇಶದಲ್ಲಿ  ವರದಿಯಾಗಿದೆ.

ಮೊದಲ ಘಟನೆ ಶುಕ್ರವಾರದಂದು ನಡೆದಿದ್ದು,ವಸಂತ ಕುಂಜ್ನ ಸಿಂಧಿ ಕ್ಯಾಂಪ್ ಸಮೀಪ ಬೀದಿನಾಯಿಯೊಂದು ಏಳು ವರ್ಷ ವಯಸ್ಸಿನ ಆನಂದ್ ಮೇಲೆ ದಾಳಿ ನಡೆಸಿದ್ದು, ಆತ ಗಂಭೀರಗಾಯಗಳೊಂದಿಗೆ ಸಾವನ್ನಪ್ಪಿದ್ದ.  ಸಿಂಧಿ ಕ್ಯಾಂಪ್ ಪ್ರದೇಶವು  ಕೊಳೆಗೇರಿಗಳನ್ನು ಒಳಗೊಂಡಿದ್ದು, ಅವು ಅರಣ್ಯಜಾಗದಲ್ಲಿ ನಿರ್ಮಾಣವಾಗಿವೆ.

ಇದಾದ ಎರಡು ದಿನಗಳ ನಂತರ, ಅಂದರೆ ರವಿವಾರ ಆನಂದ್ನ ಸಹೋದರ

ಐದು ವರ್ಷದ ಆದಿತ್ಯ ಕೂಡಾ ಬೀದಿನಾಯಿಗಳ ದಾಳಿಯಿಂದ ಸಾವನ್ನಪ್ಪಿದ್ದಾನೆ.  ಮೂತ್ರ ವಿಸರ್ಜನೆಗಾಗಿ ತನ್ನ ಗುಡಿಸಲಿನಿಂದ ಹೊರಬಂದಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದಾಗಿ ಆತನ ಬಂಧುಗಳು ತಿಳಿಸಿದ್ದಾರೆ.

ಬೀದಿನಾಯಿಗಳ ದಾಳಿಗೆ  ಎಳೆಯ ವಯಸ್ಸಿನ ಇಬ್ಬರು ಬಾಲಕರು ಬಲಿಯಾಗಿರುವುದಕ್ಕೆ ದಕ್ಷಿಣ ದಿಲ್ಲಿ ಬಿಜೆೆಪಿ ಸಂಸದ ರಮೇಶ ಬಿದೂರಿ ಆಘಾತ ವ್ಯಕ್ತಪಡಿಸಿದ್ದಾರೆ.

‘‘ ಬೀದಿ ನಾಯಿಗಳನ್ನು ಸೆರೆಹಿಡಿಯುವುದು  ದಿಲ್ಲಿ ಮಹಾನಗರಪಾಲಿಕೆಯ ಹೊಣೆಗಾರಿಕೆಯಾಗಿದೆ. ಆಪ್ ಸರಕಾರವು ತನ್ನ ಕಾರ್ಯವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ.  ತಮಗೆ ಉಚಿತಕೊಡುಗೆಗಳು ಬೇಕೇ ಹಾಗೂ ಶ್ರೀಲಂಕಾದಂತೆ ನಾಶವಾಗಬೇಕೇ ಇಲ್ಲ ತಮ್ಮ ಮಕ್ಕಳನ್ನು ರಕ್ಷಿಸಬೇಕೇ ’’ ಎಂಬುದನ್ನು  ದಿಲ್ಲಿಯ ಜನತೆ ನಿರ್ಧರಿಸಬೇಕಾಗಿದೆ ಎಂದು ಹೇಳಿದ್ದಾರೆ.

 ಈ ಪ್ರದೇಶದಲ್ಲಿರುವ ಬೀದಿನಾಯಿಗಳನ್ನು ಹಿಡಿಯುವಂತೆ ತಾನು ಹಲವಾರು ಬಾರಿ ದಿಲ್ಲಿ ನಗರಾಡಳಿತಕ್ಕೆ ಮನವಿ ಮಾಡಿದ್ದೆ. ಆದರೆ ತಮಗೆ ಬೀದಿನಾಯಿಗಳನ್ನು  ಹಿಡಿಯಲು ಬೇಕಾದ ಸಲಕರಣೆಗಳಿಲ್ಲ ಮತ್ತು ಬೀದಿನಾಯಿಗಳನ್ನು ಸೆರೆಹಿಡಿಯಲು ಗುತ್ತಿಗೆಯನ್ನು ನವೀಕರಿಸಲಾಗಿಲ್ಲವೆಂದು ವರದಿ ಹೇಳಿದೆ.

share
Next Story
X