Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವು ಅದಾನಿ ವಿಷಯ...

ನಾವು ಅದಾನಿ ವಿಷಯ ಪ್ರಸ್ತಾಪಿಸಿದಾಗಲೆಲ್ಲಾ ಮೈಕ್‌ಗಳು ಸ್ವಿಚ್‌ ಆಫ್‌ ಆಗುತ್ತವೆ: ಮಲ್ಲಿಕಾರ್ಜುನ ಖರ್ಗೆ

13 March 2023 1:21 PM IST
share
ನಾವು ಅದಾನಿ ವಿಷಯ ಪ್ರಸ್ತಾಪಿಸಿದಾಗಲೆಲ್ಲಾ ಮೈಕ್‌ಗಳು ಸ್ವಿಚ್‌ ಆಫ್‌ ಆಗುತ್ತವೆ: ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: “ಮೋದಿ ಜಿ ಅಡಿಯಲ್ಲಿ ಕಾನೂನು ಹಾಗೂ  ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಎತ್ತಿದಾಗಲೆಲ್ಲಾ ಮೈಕ್‌ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ  ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ''  ಎಂದು ಎಎಪಿ ಹಾಗೂ  ಬಿಆರ್‌ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.

"ಸದನದ (ರಾಜ್ಯಸಭೆ) ಭಾಗವೇ ಇಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ಅವರು (ರಾಹುಲ್ ಗಾಂಧಿ) ಸೆಮಿನಾರ್‌ನಲ್ಲಿ ಹೇಳಿದರು'' ಎಂದು ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕನಾಗಿರುವ ಖರ್ಗೆ ಹೇಳಿದರು.

  ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ  ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್‌ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು "ಸರ್ವಾಧಿಕಾರ" ಎಂದು ಕರೆದವು.

ಲೋಕಸಭೆಯಲ್ಲಿ ಮಾತನಾಡಿದ  ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ'' ಎಂದರು.

ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್, "(ನಾನು) ಸದನದಲ್ಲಿ ಮಾತನಾಡುವುದನ್ನು ಯಾರನ್ನೂ ತಡೆದಿಲ್ಲ" ಎಂದು ಹೇಳಿದ್ದಾರೆ.

 ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.

share
Next Story
X