Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ನಾಟು ನಾಟು' ಪರಿಚಯ ನೃತ್ಯ ಪ್ರದರ್ಶಿಸಿದ...

'ನಾಟು ನಾಟು' ಪರಿಚಯ ನೃತ್ಯ ಪ್ರದರ್ಶಿಸಿದ ದೀಪಿಕಾ: ಆಸ್ಕರ್ ಸಮಾರಂಭದ ಸಭಿಕರಿಂದ ಎದ್ದು ನಿಂತು ಮೆಚ್ಚುಗೆ

13 March 2023 9:32 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಾಟು ನಾಟು ಪರಿಚಯ ನೃತ್ಯ ಪ್ರದರ್ಶಿಸಿದ ದೀಪಿಕಾ: ಆಸ್ಕರ್ ಸಮಾರಂಭದ ಸಭಿಕರಿಂದ ಎದ್ದು ನಿಂತು ಮೆಚ್ಚುಗೆ

ಲಾಸ್ ಏಂಜಲೀಸ್: 95ನೇ ಆಸ್ಕರ್ ಪ್ರಶಸ್ತಿಯ ಮೂಲ ಗೀತೆ ವಿಭಾಗದಲ್ಲಿ ರಾಜಮೌಳಿ ನಿರ್ದೇಶನ, ಎಂ.ಎಂ.ಕೀರವಾಣಿ ಸಂಗೀತ ಸಂಯೋಜನೆಯ 'RRR' ಚಿತ್ರದ 'ನಾಟು ನಾಟು' ಗೀತೆ ಪ್ರಶಸ್ತಿಗೆ ಭಾಜನವಾಗಿದ್ದು, ಆ ಗೀತೆಗೆ ಗಾಯಕ ರಾಹುಲ್ ಸಿಪ್ಲಿಗಂಜ್ ಮತ್ತು ಕಾಲ ಭೈರವ ಅಮೋಘ ನೃತ್ಯ ಪ್ರದರ್ಶನ ನೀಡಿದರು. ಈ ನೃತ್ಯ ಪ್ರದರ್ಶನಕ್ಕೆ ಸಭಿಕರು ಎದ್ದು ನಿಂತು ಅಭಿನಂದನೆ ಸಲ್ಲಿಸಿದರು. ಅದು ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮೆರಗು ನೀಡುವಂತಿತ್ತು. ವಿಶೇಷವೆಂದರೆ, ಈ ನೃತ್ಯ ಪ್ರದರ್ಶನ ತಂಡವನ್ನು ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಸಭಿಕರಿಗೆ ಪರಿಚಯಿಸಿದರು.

ನೃತ್ಯ ತಂಡವನ್ನು ಪರಿಚಯಿಸಿದ ನಂತರ ಮಾತನಾಡಿದ ದೀಪಿಕಾ ಪಡುಕೋಣೆ, "ತಡೆದುಕೊಳ್ಳಲು ಸಾಧ್ಯವಾಗದಂತಹ ಸಮೂಹ ಗಾಯನ, ಮೈನವಿರೇಳಿಸುವ ಸಂಗೀತ ವಾದನ ಹಾಗೂ ಅದಕ್ಕೆ ಹೊಂದುವಂತಹ ನೃತ್ಯದ ಹೆಜ್ಜೆಗಳು ಈ ಗೀತೆಯನ್ನು ಜಾಗತಿಕ ರೋಮಾಂಚನವಾಗಿಸಿವೆ. ಈ ಗೀತೆ 'RRR' ಸಿನಿಮಾದ ಪ್ರಮುಖ ಘಟ್ಟದಲ್ಲಿ ಬರುತ್ತದೆ. ಈ ಚಿತ್ರವು ನೈಜ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ಮತ್ತು ಕೋಮರನ್ ಭೀಮ ನಡುವಿನ ಗೆಳೆತನದ ಕುರಿತದ್ದಾಗಿದೆ. ಇದರೊಂದಿಗೆ ತೆಲುಗಿನ ಗಾಯನ ಹಾಗೂ ವಸಾಹತುಶಾಹಿವಿರೋಧಿ ನೆಲೆಯ ಸಿನಿಮಾದ ನಿರೂಪಣೆ ಸೇರಿ ಒಟ್ಟಾರೆ ಸ್ಫೋಟಕವಾಗಿದೆ" ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

"ಈ ಗೀತೆಯು ಯೂಟ್ಯೂಬ್ ಹಾಗೂ ಟಿಕ್ ಟಾಕ್‌ನಲ್ಲಿ ಲಕ್ಷಾಂತರ ವೀಕ್ಷಣೆ ಪಡೆದಿದ್ದು, ಜಗತ್ತಿನಾದ್ಯಂತ ಇರುವ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರು ಈ ಗೀತೆಗೆ ನೃತ್ಯ ಮಾಡುತ್ತಿದ್ದಾರೆ. ಇದಲ್ಲದೆ, ಭಾರತದಿಂದ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಪ್ರಥಮ ಭಾರತೀಯ ನಿರ್ಮಾಣದ ಚಿತ್ರ ಇದಾಗಿದೆ. ನಿಮಗೆ ನಾಟು ಗೊತ್ತಿದೆಯಾ? ಯಾಕೆಂದರೆ, ನಿಮಗೆ ಗೊತ್ತಿಲ್ಲದಿದ್ದರೆ, ನೀವು ಅದಾಗುವುದರಲ್ಲಿದ್ದೀರಿ. RRR ಸಿನಿಮಾದಿಂದ ಇದೇ ನಾಟು ನಾಟು" ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: ಆಸ್ಕರ್‌ 2023: 'Everything Everywhere All at Once' ಚಿತ್ರಕ್ಕೆ ಏಳು ವಿಭಾಗಗಳಲ್ಲಿ ಪ್ರಶಸ್ತಿ

.@jimmykimmel #Oscars95 #Oscars #RRRMovie #NaatuNaatu pic.twitter.com/FoITckdJBa

— RRR Movie (@RRRMovie) March 13, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X