Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರ ಶೂನ್ಯ ಬಾಕಿ ದೃಢೀಕರಣ ಕೇಳಿರುವುದರ...

ಸರಕಾರ ಶೂನ್ಯ ಬಾಕಿ ದೃಢೀಕರಣ ಕೇಳಿರುವುದರ ಹಿಂದೆ ಶಾಲೆಗಳನ್ನು ಮುಚ್ಚುವ ಹುನ್ನಾರ: ನಿರಂಜನಾರಾಧ್ಯ.ವಿ.ಪಿ.

13 March 2023 3:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸರಕಾರ ಶೂನ್ಯ ಬಾಕಿ ದೃಢೀಕರಣ ಕೇಳಿರುವುದರ ಹಿಂದೆ ಶಾಲೆಗಳನ್ನು ಮುಚ್ಚುವ ಹುನ್ನಾರ: ನಿರಂಜನಾರಾಧ್ಯ.ವಿ.ಪಿ.

ಬೆಂಗಳೂರು, ಮಾ.13: ಶಾಲೆಗಳಲ್ಲಿನ ಖಾತೆಯಲ್ಲಿರುವ ಎಲ್ಲ ಸಂಚಿತ ನಿಧಿಯ ಹಣವನ್ನು ರಾಜ್ಯ ಕಚೇರಿಗೆ ಹಿಂದಿರುಗಿಸಿ ಶೂನ್ಯ ಬಾಕಿ ದೃಢೀಕರಣವನ್ನು ಕೇಳಿರುವುದರ ಹಿಂದೆ ಶಾಲೆಗಳನ್ನು ‘ಶೂನ್ಯ ಬ್ಯಾಲೆನ್ಸ್ ಶಾಲೆಗಳನ್ನಾಗಿಸಿ’ ಕ್ರಮೇಣವಾಗಿ ಮುಚ್ಚುವ ಹುನ್ನಾರವಿದೆ ಎಂದು ಶಿಕ್ಷಣತಜ್ಞ ನಿರಂಜನಾರಾಧ್ಯ.ವಿ.ಪಿ. ತಿಳಿಸಿದ್ದಾರೆ. 

ಸಮಗ್ರ ಶಿಕ್ಷಣ ಅಭಿಯಾನದ ಮುಖ್ಯ ಲೆಕ್ಕಾಧಿಕಾರಿಗಳು ಪತ್ರವೊಂದನ್ನು ಬರೆದು, ಶಾಲೆಗಳ  ಖಾತೆಯಲ್ಲಿರುವ  ಬ್ಯಾಂಕ್ ಬಡ್ಡಿಯ ಮೊತ್ತವನ್ನೂ ಒಳಗೊಂಡಂತೆ  ಉಳಿದಿರುವ ಎಲ್ಲ ಅನುದಾನಗಳನ್ನು ಕೂಡಲೇ  ಸಮಗ್ರ ಶಿಕ್ಷಣ ಅಭಿಯಾನ ಕಛೇರಿಗೆ  ಹಿಂದಿರುಗಿಸುವಂತೆ ಸೂಚಿಸಿರುವ ನಿರ್ಧಾರವನ್ನು ಅವರು ಖಂಡಿಸಿದ್ದಾರೆ.

ಸರಕಾರಿ ಶಾಲೆಗಳಲ್ಲಿನ ಖಾತೆಯಲ್ಲಿನ ಹಣ ಆಯಾ ಶಾಲೆಗಳ ಶೈಕ್ಷಣಿಕ ಹಾಗು ಶೈಕ್ಷಣೇತರ ಚಟುವಟಿಕೆಗಳಿಗೆ ಬಳಕೆಯಾಗಬೇಕು. ಶಾಲೆಗಳಲ್ಲಿರುವ ಕನಿಷ್ಠದಲ್ಲಿನ ಕನಿಷ್ಠ  ಹಣವನ್ನು ಹಿಂದಕ್ಕೆ ಪಡೆಯುವ ದಾರಿದ್ರ್ಯ ಪರಿಸ್ಥಿತಿ ಸರಕಾರಕ್ಕೆ ಬರಬಾರದಿತ್ತು. ಶಾಲೆಗಳಲ್ಲಿನ ಅತ್ಯಲ್ಪ ಹಣವನ್ನು ಬರಿದು ಮಾಡಿ,  ಬಡ ಮಕ್ಕಳ ಶಿಕ್ಷಣವನ್ನು ಬೀದಿಪಾಲು ಮಾಡಲು ಹೊರಟಿರುವುದು ಖಂಡನೀಯ ಎಂದು ಅವರು ಟೀಕಿಸಿದ್ದಾರೆ. 

ಅಧಿಕಾರಿಗಳು ಶಾಲೆಯ ಮುಖ್ಯ ಶಿಕ್ಷಕರಿಗೆ ಮತ್ತು ಎಸ್‍ಡಿಎಮ್‍ಸಿಗಳಿಗೆ ಜೀರೊ ಬ್ಯಾಲೆನ್ಸ್ ಮಾಡಿ ಎಂದು ಪದೇ ಪದೇ ಮೌಖಿಕವಾಗಿ ಒತ್ತಾಯಿಸುತ್ತಿರುವುದರ ಹುನ್ನಾರವಾದರು ಏನು? ಹತ್ತಾರು ವರ್ಷಗಳ ಕಾಲ ಬಂದ ಉಳಿತಾಯ ಬಡ್ಡಿ ಸಂಚಿತ ನಿಧಿಯ ಹಣವನ್ನು ಶಾಲೆಗಳು ರಾಜ್ಯಕ್ಕೆ ಹಿಂದಿರುಗಿಸುವ ಔಚಿತ್ಯವಾದರು ಏನು ಎಂದು ಅವರು ಪ್ರಶ್ನಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X