Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉದ್ಯಮದ ಅಗತ್ಯತೆಯನ್ನು ಅರಿತು ಪೂರ್ಣ...

ಉದ್ಯಮದ ಅಗತ್ಯತೆಯನ್ನು ಅರಿತು ಪೂರ್ಣ ಮನಸ್ಸಿನಿಂದ ಕಲಿಯಬೇಕು: ಮುರಳೀ ಅಯ್ಯರ್

13 March 2023 10:34 PM IST
share
ಉದ್ಯಮದ ಅಗತ್ಯತೆಯನ್ನು ಅರಿತು ಪೂರ್ಣ ಮನಸ್ಸಿನಿಂದ ಕಲಿಯಬೇಕು: ಮುರಳೀ ಅಯ್ಯರ್

ಮಂಗಳೂರು, ಮಾ.13: ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಹೆಚ್ಚಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕೌಶಲ್ಯಗಳನ್ನು ಕಲಿತುಕೊಳ್ಳುವುದು ಅಗತ್ಯ. ಯಾವುದೇ ವಿಚಾರವನ್ನಾಗಲಿ ಇಷ್ಟಪಟ್ಟು ಕಲಿತರೆ ಅದು ಸುಲಭವಾಗಿ ಕರಗತಗೊಳ್ಳುತ್ತದೆ ಎಂದು ವಿಪ್ಲಿ ಇಂಡಿಯಾ ಎಲ್‌ಎಲ್‌ಪಿ ಸಂಸ್ಥೆಯ ಮಾಜಿ ಪಾಲುದಾರ ಮುರಳೀ ಅಯ್ಯರ್ ಅಭಿಪ್ರಾಯಪಟ್ಟರು.

ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಡೇಟಾಸೈನ್ಸ್ ವಿಭಾಗದ ವತಿಯಿಂದ ಮಾ.13 ರಿಂದ 17ರವರೆಗೆ ಹಮ್ಮಿಕೊಂಡಿರುವ ‘ಡೇಟಾಸೈನ್ಸ್ ಇಂಡಸ್ಟ್ರೀ  ಎಕೆಡೆಮಿಯ ಪರ್ಸ್ಪೆಕ್ಟಿವ್  ಎಂಬ ವಿಷಯದ ಬಗೆಗೆ 5 ದಿನಗಳ ಶಿಕ್ಷಕರ ಜ್ಞಾನವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ಕೆಳವಾರು ದಶಕಗಳ ಉದ್ಯೋಗ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಾಗೂ ಪ್ರಾಧ್ಯಾಪಕರೊಂದಿಗೆ ಹಂಚಿಕೊಳ್ಳಲು ನಿಟ್ಟೆ ತಾಂತ್ರಿಕ ಕಾಲೇಜು ಒಂದು ಉತ್ತಮ ವೇದಿಕೆಯಾಗಿದೆ. ಜ್ಞಾನವನ್ನು ಹಂಚಿಕೊಂಡಷ್ಟು ಹೆಚ್ಚು ಬೆಳೆಯುತ್ತದೆ ಎಂಬ ಮಾತು ನಾವೆಂದಿಗೂ ಮರೆಯಬಾರದು ಎಂದರು.

ಗೌರವ ಅತಿಥಿ ವಿಪ್ಲಿ ಇಂಡಿಯಾ ಎಲ್‌ಎಲ್‌ಪಿ ಸಂಸ್ಥೆಯ ನಿರ್ದೇಶಕ ಸುಮಂತ್ ಪಡಿವಾಳ್ ಮಾತನಾಡಿ, ಮುಂದಿನ ದಿನಗಳಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಡೇಟಾಸೈನ್ಸ್ ವಿಭಾಗಕ್ಕೆ ಹೆಚ್ಚಿನ ಬೇಡಿಕೆ ಬರಲಿದೆ. ಯಾವುದೇ ತಂತ್ರಜ್ಞಾನದ ಬೆಳವಣಿಗೆಗೆ ಮೂಲಭೂತ ಪರಿಕಲ್ಪನೆ ಅಗತ್ಯ ಎಂದು ನುಡಿದರು.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ ಎನ್ ಚಿಪ್ಳೂಣ್ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯಲ್ಲಿ ಕೆಳೆದ ಸಾಲಿನಲ್ಲಿ ಆರಂಭವಾಗಿರುವ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಡೇಟಾಸೈನ್ಸ್  ಬಿಟೆಕ್ ಪದವಿ ಕೋರ್ಸ್‌ನ ಪಠ್ಯಕ್ರಮವನ್ನು ತಯಾರಿಸುವಲ್ಲಿ ವಿಪ್ಲಿ ಸಂಸ್ಥೆ ಸಹಕಾರ ನೀಡಿದೆ. ಪಠ್ಯಕ್ರಮದಲ್ಲಿ ಉದ್ಯಮದ ಬಗೆಗಿನ ಪ್ರಾಯೋಗಿಕ ಅಂಶಗಳನ್ನು ಹೆಚ್ಚಿಸುವುದು ಅಗತ್ಯವಿದೆ. ಇಂತಹ ಜ್ಞಾನವೃದ್ಧಿ ಕಾರ್ಯಕ್ರಮ ಗಳು ಉದ್ಯಮ ಹಾಗೂ ಕಾಲೇಜು ಶಿಕ್ಷಣದ ನಡುವಿನ ಅಂತರವನ್ನು ಕಡಿಮೆಗೊಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಡೇಟಾಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಅಂಕಿತಾ ಶೆಟ್ಟಿ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರಜ್ವಲ್ ಹೆಗ್ಡೆ ವಂದಿಸಿದರು.

share
Next Story
X