Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ಉದ್ದೇಶವಿಲ್ಲದೆ ಅಪ್ರಾಪ್ತೆಯ...

ಲೈಂಗಿಕ ಉದ್ದೇಶವಿಲ್ಲದೆ ಅಪ್ರಾಪ್ತೆಯ ಬೆನ್ನು, ತಲೆ ಸವರುವುದು ದೌರ್ಜನ್ಯವೆಂದು ತಿಳಿಯಲಾಗದು: ಬಾಂಬೆ ಹೈಕೋರ್ಟ್‌

14 March 2023 8:56 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲೈಂಗಿಕ ಉದ್ದೇಶವಿಲ್ಲದೆ ಅಪ್ರಾಪ್ತೆಯ ಬೆನ್ನು, ತಲೆ ಸವರುವುದು ದೌರ್ಜನ್ಯವೆಂದು ತಿಳಿಯಲಾಗದು: ಬಾಂಬೆ ಹೈಕೋರ್ಟ್‌

ಮುಂಬೈ: ಯಾವುದೇ ಲೈಂಗಿಕ ಉದ್ದೇಶವಿಲ್ಲದೆ ಅಪ್ರಾಪ್ತ ಬಾಲಕಿಯೊಬ್ಬಳ ತಲೆ ಮತ್ತು ಬೆನ್ನನ್ನು ಸವರುವುದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟಿನ (Bombay High Court) ನಾಗ್ಪುರ ಪೀಠ ಹೇಳಿದೆಯಲ್ಲದೆ ಇಂತಹ ಒಂದು ಪ್ರಕರಣದಲ್ಲಿ ದೋಷಿ ಎಂದು ಘೋಷಿತನಾಗಿದ್ದ 28 ವರ್ಷದ ಯುವಕನೊಬ್ಬನನ್ನು ಖುಲಾಸೆಗೊಳಿಸಿದೆ.

ಘಟನೆ 2012 ರಲ್ಲಿ ನಡೆದಿತ್ತು. ಆಗ 18 ವರ್ಷದವನಾಗಿದ್ದ ಯುವಕ 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿಯು ತಲೆ ಹಾಗೂ ಬೆನ್ನನ್ನು ಸವರಿದ್ದ ಹಾಗೂ ತಾನು ಬೆಳೆದಿದ್ದೇನೆಂದು ಹೇಳಿದ್ದ ಎಂದು ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಳು. ಆತ ಹೀಗೆ ಮಾಡಿದಾಗ ತಳಮಳಕ್ಕೊಳಗಾದ ಬಾಲಕಿ ಬೊಬ್ಬೆ ಹೊಡೆದಿದ್ದಳೆಂದು ಹೇಳಲಾಗಿತ್ತು.

ವಿಚಾರಣಾ ನ್ಯಾಯಾಲಯವು ಯುವಕನನ್ನು ದೋಷಿ ಎಂದು ಘೋಷಿಸಿ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆತ ಹೈಕೋರ್ಟ್‌ ಕದ ತಟ್ಟಿದ್ದ.

ಯುವಕನ ಕೃತ್ಯದ ಹಿಂದೆ ಲೈಂಗಿಕ ಉದ್ದೇಶವಿರಲಿಲ್ಲ, ಬಾಲಕಿಯನ್ನು ಚಿಕ್ಕವಳಿರುವಾಗ ನೋಡಿದ್ದರಿಂದ ಈಗ ಬೆಳೆದು ನಿಂತಿದ್ದಾಳೆ ಎಂದಷ್ಟೇ ಹೇಳಿದ್ದ ಎಂದು ಹೈಕೋರ್ಟ್‌ ಹೇಳಿತಲ್ಲದೆ  ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಉದ್ದೇಶ ಆರೋಪಿಗಿತ್ತು ಎಂಬುದಕ್ಕೆ ಪ್ರಾಸಿಕ್ಯೂಶನ್‌ ಯಾವುದೇ ಪುರಾವೆ ಒದಗಿಸಿಲ್ಲ ಎಂದು ಹೇಳಿ ಆತನನ್ನು ಖುಲಾಸೆಗೊಳಿಸಿದೆ.

ಇದನ್ನೂ ಓದಿ: ಮರಕ್ಕೆ ಸರಪಳಿಯಿಂದ ಬಂಧಿಸಲ್ಪಟ್ಟು ಹಲ್ಲೆಗೀಡಾದ ವ್ಯಕ್ತಿ ಮನೆಯಲ್ಲಿ ಶವವಾಗಿ ಪತ್ತೆ!

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X