Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಾ.16ರಂದು ಫಲಾನುಭವಿಗಳ...

ಮಂಗಳೂರು: ಮಾ.16ರಂದು ಫಲಾನುಭವಿಗಳ ಸಮಾವೇಶ ಹಿನ್ನೆಲೆ; ಹಲವು ಕಡೆ ಪಾರ್ಕಿಂಗ್ ವ್ಯವಸ್ಥೆ

ಲಾಲ್‌ಬಾಗ್‌ನಿಂದ -ನಾರಾಯಣಗುರು ವೃತ್ತ ಸಂಚಾರ ನಿಷೇಧ

14 March 2023 8:39 PM IST
share
ಮಂಗಳೂರು: ಮಾ.16ರಂದು ಫಲಾನುಭವಿಗಳ ಸಮಾವೇಶ ಹಿನ್ನೆಲೆ; ಹಲವು ಕಡೆ ಪಾರ್ಕಿಂಗ್ ವ್ಯವಸ್ಥೆ
ಲಾಲ್‌ಬಾಗ್‌ನಿಂದ -ನಾರಾಯಣಗುರು ವೃತ್ತ ಸಂಚಾರ ನಿಷೇಧ

ಮಂಗಳೂರು, ಮಾ.14: ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಮಾ.16ರಂದು ನಡೆಯಲಿರುವ ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಅಲ್ಲದೆ ಪ್ರಮುಖ ಗಣ್ಯರು, ಫಲಾನುಭವಿಗಳು ಹಾಗೂ ಸಾರ್ವಜನಿಕರ ಪಾಲ್ಗೊಳ್ಳಲಿರುವುದರಿಂದ ಜನಸಂದಣಿ ಮತ್ತು ವಾಹನ ಸಂದಣಿ ತಡೆಗಟ್ಟಲು ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮತ್ತು ಕೆಲವು ಕಡೆ ಸಂಚಾರ ನಿಷೇಧಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ವಾಹನ ಸಂಚಾರ ನಿಷೇಧ: ಲಾಲ್‌ಬಾಗ್ ಜಂಕ್ಷನ್‌ನಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ತನಕ ಸಮ್ಮೇಳನಕ್ಕೆ ಆಗಮಿಸುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ನೆಹರೂ ಅವೆನ್ಯೂ ರಸ್ತೆಯ ಇಕ್ಕೆಲಗಳಲ್ಲಿ ಕೂಡ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ವಿವಿಐಪಿಯವರು ಸಂಚರಿಸುವ (ಮೇರಿಹಿಲ್ ಹೆಲಿಪ್ಯಾಡ್‌ನಿಂದ ಕೆಪಿಟಿ ಮುಖಾಂತರ ಕರಾವಳಿ ಮೈದಾನ) ರಸ್ತೆಯ ಇಕ್ಕೆಲಗಳಲ್ಲಿ ಕೂಡ ವಾಹನ ನಿಲುಗಡೆ ನಿಷೇಧಿಸಲಾಗಿದೆ.

*ಬಲ್ಲಾಳ್‌ಬಾಗ್: ನಗರದಿಂದ ಕೊಟ್ಟಾರ ಚೌಕಿ ಕಡೆಗೆ ಹಾಗೂ ಉರ್ವ ಮಾರ್ಕೆಟ್ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಬಲ್ಲಾಳ್‌ಬಾಗ್‌ನಿಂದ ಎಡಕ್ಕೆ ತಿರುಗಿ ವೇರ್‌ಹೌಸ್ ಜಂಕ್ಷನ್-ದುರ್ಗಾಮಹಲ್ ಜಂಕ್ಷನ್-ಮಣ್ಣಗುಡ್ಡದಿಂದಾಗಿ ಉರ್ವ ಮಾರ್ಕೆಟ್ ಜಂಕ್ಷನ್-ಅಶೋಕನಗರ-ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವುದು.

*ಮಣ್ಣಗುಡ್ಡ ಜಂಕ್ಷನ್: ಬಲ್ಲಾಳ್‌ಬಾಗ್ ಹಾಗೂ ಕುದ್ರೋಳಿ ಕಡೆಯಿಂದ ಕೊಟ್ಟಾರ ಚೌಕಿ ಕಡೆಗೆ ಹೋಗುವ ವಾಹನಗಳು ಉರ್ವ ಮಾರ್ಕೆಟ್- ಅಶೋಕನಗರ ಮೂಲಕ ಸಂಚರಿಸುವುದು. 

*ಉರ್ವ ಮಾರ್ಕೆಟ್ ರಸ್ತೆಯ ಚರ್ಚ್ ರಸ್ತೆಯ ಬಳಿ: ಉರ್ವ ಮಾರ್ಕೆಟ್ ಕಡೆಯಿಂದ ಕೊಟ್ಟಾರ ಚೌಕಿ ಕಡೆಗೆ ಹೋಗುವ ವಾಹನಗಳು ಉರ್ವ ಮಾರ್ಕೆಟ್ ಮೂಲಕ ಅಶೋಕನಗರ-ಉರ್ವಸ್ಟೋರ್ ಮೂಲಕ ಸಂಚರಿಸುವುದು.

*ಕೋಟೆಕಣಿ ಕ್ರಾಸ್: ಉರ್ವಸ್ಟೋರ್, ಅಶೋಕನಗರ ಕಡೆಯಿಂದ ಮಂಗಳೂರು ಕಡೆಗೆ ಬರುವ ವಾಹನಗಳು ಕೋಟೆಕಣಿ ಕ್ರಾಸ್‌ನಲ್ಲಿ ಎಡಕ್ಕೆ ತಿರುವು ಪಡೆದುಕೊಂಡು ದಡ್ಡಲ್‌ಕಾಡು ಜಂಕ್ಷನ್ ಕಾಡಪಿಕಾಡು-ಕುಂಟಿಕಾನ ಅಥವಾ ಕೆಎಸ್‌ಆರ್‌ಟಿಸಿ ಮೂಲಕ ಮುಂದುವರೆಯುವುದು.

*ಕೆಎಸ್‌ಆರ್‌ಟಿಸಿ ಜಂಕ್ಷನ್: ಬಿಜೈ ಚರ್ಚ್ ಕಡೆಯಿಂದ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳು ಕೆಎಸ್‌ಆರ್‌ಟಿಸಿ ಜಂಕ್ಷನ್ ಮೂಲಕ ಕೊಟ್ಟಾರ ಕ್ರಾಸ್‌ನಿಂದಾಗಿ ಅಥವಾ ಕುಂಟಿಕಾನ ಜಂಕ್ಷನ್ ಮುಖಾಂತರ ಸಂಚರಿಸುವುದು. ಬಿಜೈ ಚರ್ಚ್ ಕಡೆಯಿಂದ ಉರ್ವ ಮಾರ್ಕೆಟ್ ಕಡೆಗೆ ಸಂಚರಿಸುವ ವಾಹನಗಳು ಕೆಎಸ್‌ಆರ್‌ಟಿಸಿ ಜಂಕ್ಷನ್-ಲಾಲ್‌ಬಾಗ್-ಬಲ್ಲಾಳ್‌ಬಾಗ್ ಜಂಕ್ಷನ್-ಮಣ್ಣಗುಡ್ಡ ಮುಖಾಂತರ ಮುಂದುವರಿಯುವುದು. 

*ಕೊಟ್ಟಾರ ಚೌಕಿ: ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಕೊಟ್ಟಾರ ಚೌಕಿ-ಕೆಪಿಟಿ ನಂತೂರು ಅಥವಾ ಪಂಪ್‌ವೆಲ್ ಮೂಲಕ ನಗರಕ್ಕೆ ಸಂಚರಿಸುವುದು.

*ಪಡೀಲ್ ಜಂಕ್ಷನ್: ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳು ಪಡೀಲ್-ನಂತೂರು-ಕೆಪಿಟಿ ಕಡೆಯಿಂದ ಲಾಲ್‌ಬಾಗ್ ಕಡೆಗೆ ಸಂಚರಿಸಿ ನಿಗದಿಪಡಿಸಿದ ನಿಲುಗಡೆ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡುವುದು.

ಪಾರ್ಕಿಂಗ್ ಸ್ಥಳಗಳ ವಿವರ

ಸರಕಾರಿ ವಾಹನಗಳಿಗೆ ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣ, ವಿಐಪಿ ವಾಹನಗಳಲ್ಲಿ ಕೊಟ್ಟಾರ ಚೌಕಿ, ಕುಂಟಿಕಾನ ಕೆಪಿಟಿ ಕಡೆಯಿಂದ ಬರುವ ಕಾರುಗಳಿಗೆ ಆಫೀಸರ್ ಕ್ಲಬ್ ಮೈದಾನ, ಹ್ಯಾಟ್‌ಹಿಲ್ ರಸ್ತೆ, ಪಿವಿಎಸ್ ಕಡೆಯಿಂದ ಬರುವ ಕಾರುಗಳಿಗೆ ಉರ್ವ ಕೆನರಾ ಹೈಸ್ಕೂಲ್ ಮೈದಾನ, ಕೊಟ್ಟಾರಿ ಕಡೆಯಿಂದ ಬರುವ ಕಾರುಗಳಿಗೆ ಹಾಗೂ ಕುದ್ರೋಳಿ ಕಡೆಯಿಂದ ಬರುವ ಕಾರುಗಳಿಗೆ ಲೇಡಿಹಿಲ್ ವಿಕ್ಟೋರಿಯಾ ವಿದ್ಯಾಸಂಸ್ಥೆಯ ಬಲಗಡೆ ಮೈದಾನ, ಮುಲ್ಕಿ, ಉಳ್ಳಾಲ, ಪುತ್ತೂರು ಕಡೆಯಿಂದ ಬರುವ ಕೆಎಸ್ಸಾರ್ಟಿಸಿ ಬಸ್‌ಗಳಿಗೆ ಕುಳೂರು ಗೋಲ್ಡ್ ಪಿಂಚ್ ಮೈದಾನ, ಮಂಗಳೂರಿನಿಂದ ಬರುವ ಬಸ್‌ಗಳಿಗೆ ಉರ್ವ ಮಾರ್ಕೆಟ್ ಮೈದಾನ, ಮೂಡುಬಿದಿರೆ ಕಡೆಯಿಂದ ಬರುವ ಬಸ್‌ಗಳಿಗೆ ಲೇಡಿಹಿಲ್ ಚರ್ಚ್ ಮೈದಾನ, ದ್ವಿಚಕ್ರ ವಾಹನಗಳಿಗೆ ಲೇಡಿಹಿಲ್ ವಿಕ್ಟೋರಿಯಾ ಸ್ಕೂಲ್ ಎಡಗಡೆಯ ಮೈದಾನ, ಲೇಡಿಹಿಲ್ ಚರ್ಚ್ ಮೈದಾನ, ಉರ್ವ ಕೆನರಾ ಸ್ಕೂಲ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

share
Next Story
X