Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌...

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನಕ್ಕೆ ಬಂದ ಪೊಲೀಸರನ್ನು ತಡೆದು ನಿಲ್ಲಿಸಿದ ಬೆಂಬಲಿಗರು

14 March 2023 8:39 PM IST
share
ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನಕ್ಕೆ ಬಂದ ಪೊಲೀಸರನ್ನು ತಡೆದು ನಿಲ್ಲಿಸಿದ ಬೆಂಬಲಿಗರು

ಲಾಹೋರ್, ಮಾ.14: ತೋಷಖಾನಾ ಪ್ರಕರಣದಲ್ಲಿ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ, ಪಿಟಿಐ ಪಕ್ಷದ ಮುಖಂಡ ಇಮ್ರಾನ್‌ಖಾನ್‌ರನ್ನು ಬಂಧಿಸಲು ಪೊಲೀಸರು ಮಂಗಳವಾರ ಅವರ ನಿವಾಸಕ್ಕೆ ತೆರಳಿದಾಗ, ನಿವಾಸದ ಎದುರು ಸೇರಿದ್ದ ಇಮ್ರಾನ್ ಬೆಂಬಲಿಗರು ತಡೆಯೊಡ್ಡಿದಾಗ ಪೊಲೀಸರು ಮತ್ತು  ಇಮ್ರಾನ್ ಬೆಂಬಲಿಗರ ಮಧ್ಯೆ ಘರ್ಷಣೆ ನಡೆದಿರುವುದಾಗಿ ವರದಿಯಾಗಿದೆ.

ಇಮ್ರಾನ್ ಬೆಂಬಲಿಗರನ್ನು ಚದುರಿಸಲು ಪೊಲೀಸರು ಲಾಠಿಜಾರ್ಜ್ ನಡೆಸಿದ ಬಳಿಕ  ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದರು. ಆಗ ಖಾನ್ ಬೆಂಬಲಿಗರು ಪೊಲೀಸರತ್ತ ಇಟ್ಟಿಗೆ ಮತ್ತು ಕಲ್ಲೆಸೆದರು. ಈ ಘರ್ಷಣೆಯಲ್ಲಿ ಇಮ್ರಾನ್‌ಖಾನ್ ಅವರ 35 ಬೆಂಬಲಿಗರು ಹಾಗೂ 12ರಷ್ಟು ಪೊಲೀಸರು ಗಾಯಗೊಂಡರು ಎಂದು ಎಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.

ಈ ಮಧ್ಯೆ, ಪೊಲೀಸರು ಬಂಧನಕ್ಕೆ ಆಗಮಿಸುವ ಮಾಹಿತಿ ತಿಳಿಯುತ್ತಿದ್ದಂತೆಯೇ, ತನ್ನ ಬೆಂಬಲಿಗರನ್ನುದ್ದೇಶಿಸಿ ವೀಡಿಯೊ ಸಂದೇಶ ರವಾನಿಸಿದ ಇಮ್ರಾನ್ ‘ ನನ್ನನ್ನು ಕೊಂದ ಬಳಿಕ ದೇಶ ಸುಮ್ಮನೆ ಮಲಗುತ್ತದೆ ಎಂದು ಅವರು ಭಾವಿಸಿದ್ದಾರೆ. ಅದು ತಪ್ಪು ಎಂಬುದನ್ನು ನೀವು ಸಾಬೀತುಪಡಿಸಬೇಕು. ನನಗೇನಾದರೂ ಆದರೆ, ನಾನು ಜೈಲುಪಾಲಾದರೆ ಅಥವಾ ನನ್ನ ಹತ್ಯೆಯಾದರೆ, ಇಮ್ರಾನ್ ಇಲ್ಲದೆಯೂ ಹೋರಾಡುತ್ತೇವೆ ಎಂಬುದನ್ನು ನೀವು ಸಾಬೀತುಪಡಿಸಬೇಕು. ಈ ಜನರ ಗುಲಾಮರಾಗಿರಲು ಮತ್ತು ಒಬ್ಬ ಮನುಷ್ಯ ದೇಶದ ಪರ ನಿರ್ಧಾರ ಕೈಗೊಳ್ಳುವುದನ್ನು ಒಪ್ಪುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಕರೆ ನೀಡಿದ್ದರು. ಇಮ್ರಾನ್ ಮನೆಯನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿದ್ದ ಪೊಲೀಸರು, ಮನೆಯ ಎದುರು ಕಂಟೈನರ್ ಹಾಗೂ ಬ್ಯಾರಿಕೇಡ್‌ಗಳನ್ನು ಇರಿಸಿದ್ದರು ಎಂದು ವರದಿಯಾಗಿದೆ.

ಎಲ್ಲರೂ ಶಾಂತಿಯಿಂದ ಇದ್ದು ತಾಳ್ಮೆ ವಹಿಸುವಂತೆ ಕರೆ ನೀಡಿದ ಮುಖಂಡನ ಮನೆಯ ಮೇಲೆ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಇದು ದೇಶದಲ್ಲಿ ಪ್ರಜಾಪ್ರಭುತ್ವ ರದ್ದುಗೊಂಡಿರುವ ಸೂಚನೆಯಾಗಿದೆ ಎಂದು ಪಿಟಿಐ ಮುಖಂಡ ಶಿರೀನ್ ಮಝಾರಿ ವೀಡಿಯೊ ಸಹಿತ ಟ್ವೀಟ್ ಮಾಡಿದ್ದಾರೆ. 2018ರಿಂದ 2022ರವರೆಗೆ ಅಧಿಕಾರದಲ್ಲಿದ್ದಾಗ ಪಡೆದಿದ್ದ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿರುವ ಪ್ರಕರಣದಲ್ಲಿ ಇಮ್ರಾನ್ ಬಂಧನಕ್ಕೆ ಇಸ್ಲಮಾಬಾದ್‌ನ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. 

My message to the nation to stand resolute and fight for Haqeeqi Azadi & rule of law. pic.twitter.com/bgVuOjsmHG

— Imran Khan (@ImranKhanPTI) March 14, 2023

*چیئرمین تحریکِ انصاف عمران خان کے گھر پر شیلنگ*

ہر طرف دھواں، صورتحال بدستور کشیدہ

#زمان_پارک_پہنچو pic.twitter.com/HnpT0Y8vkf

— PTI Islamabad (@PTIOfficialISB) March 14, 2023
share
Next Story
X