Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'Digi Yatra' ಲಾಭರಹಿತ ಖಾಸಗಿ ಕಂಪನಿಯ...

'Digi Yatra' ಲಾಭರಹಿತ ಖಾಸಗಿ ಕಂಪನಿಯ ಯೋಜನೆ, RTI ವ್ಯಾಪ್ತಿಗೆ ಬರುವುದಿಲ್ಲ: ನಾಗರಿಕ ವಿಮಾನ ಯಾನ ಸಚಿವಾಲಯ

15 March 2023 4:19 PM IST
share
Digi Yatra ಲಾಭರಹಿತ ಖಾಸಗಿ ಕಂಪನಿಯ ಯೋಜನೆ, RTI ವ್ಯಾಪ್ತಿಗೆ ಬರುವುದಿಲ್ಲ: ನಾಗರಿಕ ವಿಮಾನ ಯಾನ ಸಚಿವಾಲಯ

ಹೊಸದಿಲ್ಲಿ: 'ಡಿಜಿ ಯಾತ್ರಾ' (Digi Yatra) ಯೋಜನೆ  ಮಾಹಿತಿ ಹಕ್ಕು ಕಾಯ್ದೆ, 2005ರ ಅಡಿ ಬರದಿರುವುದರಿಂದ, ಡಿಜಿ ಯಾತ್ರಾ ಕುರಿತ ಮಾಹಿತಿಯನ್ನು ಮಾಹಿತಿ ಹಕ್ಕು ಅಥವಾ ಮಾಹಿತಿ ಹಕ್ಕು ಅರ್ಜಿಯ ಮೂಲಕ ಪಡೆಯಲು ಸಾಧ್ಯವಿಲ್ಲ ಎಂದು ನಾಗರಿಕ ವಿಮಾನ ಯಾನ ಸಚಿವಾಲಯ ಹೇಳಿದೆ ಎಂದು thewire.in ವರದಿ ಮಾಡಿದೆ.

ಸಚಿವಾಲಯದ ಪ್ರಕಾರ, ಡಿಜಿ ಯಾತ್ರಾ ಯೋಜನೆಯು ಪಾಲುದಾರಿಕೆ ಹೊಂದಿರುವ ವಿಮಾನ ನಿಲ್ದಾಣಗಳ ಖಾಸಗಿ ಲಾಭರಹಿತ ಅಂಗವಾಗಿದೆ ಎಂಬ ಸಂಗತಿಯನ್ನು 'MediaNama' ಸಲ್ಲಿಸಿದ್ದ ಮಾಹಿತಿ ಹಕ್ಕು ಅರ್ಜಿಗೆ ತಿಳಿಸಿದೆ. "ಕೋರಿರುವ ಮಾಹಿತಿಗಳನ್ನು ಡಿಜಿ ಯಾತ್ರಾ ಪ್ರತಿಷ್ಠಾನದಿಂದ ಪಡೆಯಬಹುದಾಗಿದೆ. ಹೀಗಿದ್ದೂ, ಅವರು ಮಾಹಿತಿ ಹಕ್ಕು ಕಾಯ್ದೆ, 2005ಕ್ಕೆ ಒಳಪಡುವುದಿಲ್ಲ" ಎಂದೂ ತನ್ನ ಪ್ರತಿಕ್ರಿಯೆಯಲ್ಲಿ ಹೇಳಿದೆ.

ವಿಮಾನ ಪ್ರಯಾಣ ಬೆಳೆಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗೊಳಪಡಿಸಲು ಪ್ರಯಾಣಿಕರ  ಮುಖ ಗುರುತು ಸೆರೆ ಹಿಡಿಯುವ ಬಯೋಮೆಟ್ರಿಕ್ ತಂತ್ರಜ್ಞಾನವಾದ ಡಿಜಿ ಯಾತ್ರಾ ಯೋಜನೆ ನಾಗರಿಕ ವಿಮಾನ ಯಾನ ಸಚಿವಾಲಯದ ಉಪಕ್ರಮವಾಗಿತ್ತು. ಹಲವು ತಪಾಸಣಾ ಕೇಂದ್ರಗಳ ಬಳಿ ಟಿಕೆಟ್ ಹಾಗೂ ಗುರುತು ಚೀಟಿಗಳನ್ನು ತಪಾಸಣೆಗೊಳಪಡಿಸುವ ಪ್ರಕ್ರಿಯೆಯನ್ನು ತೆಗೆದು ಹಾಕುವುದು ಈ ಯೋಜನೆಯ ಉದ್ದೇಶವಾಗಿತ್ತು.

ಆದರೆ, ಮುಖ ಗುರುತು ಸೆರೆ ಹಿಡಿಯುವ ತಂತ್ರಜ್ಞಾನ ಬಳಸಿ ಮಾಡುವ ಸಂಗ್ರಹ, ಹಂಚಿಕೆ ಹಾಗೂ ಪ್ರಯಾಣಿಕರ ಖಾಸಗಿತನ ಭದ್ರತೆ, ವಿಶೇಷವಾಗಿ ದತ್ತಾಂಶ ರಕ್ಷಣಾ ಯುಗದ ಗೈರಿನ ಕುರಿತು ಹೋರಾಟಗಾರರು ಹಾಗೂ ವಿಶ್ಲೇಷಕರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ಡಿಸೆಂಬರ್, 2022ರಲ್ಲಿ ದಿಲ್ಲಿ, ಬೆಂಗಳೂರು ಹಾಗೂ ವಾರಾಣಸಿ ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸಲಾಗಿರುವ ಮುಖ ಗುರುತು ಸೆರೆ ಹಿಡಿಯುವ ಡಿಜಿ ಯಾತ್ರಾ ಯೋಜನೆಯನ್ನು ಶೀಘ್ರದಲ್ಲೇ ಕೋಲ್ಕತ್ತಾ, ಪುಣೆ, ವಿಜಯವಾಡ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಈ ತಿಂಗಳು ವಿಸ್ತರಿಸಲಾಗುವುದು ಎಂದು ನಾಗರಿಕ ವಿಮಾನ ಯಾನ ಸಚಿವಾಲಯ ತಿಳಿಸಿದೆ.

share
Next Story
X