Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಲಗಾರರ ಕಾಟ: ವಿಮೆಗಾಗಿ ತನ್ನ ಕುಟುಂಬ...

ಸಾಲಗಾರರ ಕಾಟ: ವಿಮೆಗಾಗಿ ತನ್ನ ಕುಟುಂಬ ಮೃತಪಟ್ಟಿದೆ ಎಂದು ದಾಖಲೆ ಸೃಷ್ಟಿಸಿದ ವ್ಯಕ್ತಿ!

15 March 2023 7:04 PM IST
share
ಸಾಲಗಾರರ ಕಾಟ: ವಿಮೆಗಾಗಿ ತನ್ನ ಕುಟುಂಬ ಮೃತಪಟ್ಟಿದೆ ಎಂದು ದಾಖಲೆ ಸೃಷ್ಟಿಸಿದ ವ್ಯಕ್ತಿ!

ರಾಯ್ಪುರ: ಸಾಲದ ಒತ್ತಡ ಹಾಗೂ ಸಾಲಗಾರರ ಕಾಟವನ್ನು ತಾಳಲಾರದೆ ತನ್ನ ಕುಟುಂಬವು ಕಾರಿನ ಅಪಘಾತದಲ್ಲಿ ಮೃತಪಟ್ಟಿದೆ ಎಂದು ವಿಮಾ ಹಣ ಪಡೆಯಲು ಸುಟ್ಟು ಕರಕಾಲದ ಕಾರನ್ನು ಬಿಟ್ಟು, ವ್ಯಕ್ತಿಯೊಬ್ಬ ಮಾರ್ಚ್ 1ರಿಂದ ಕಾಣೆಯಾಗಿದ್ದ ಘಟನೆ ಘತ್ತೀಸ್‌ಗಢ ರಾಜ್ಯದ ಕಂಕೇರ್ ಜಿಲ್ಲೆಯ ಬಸ್ತಾರ್ ವಿಭಾಗದಲ್ಲಿ ನಡೆದಿದೆ ಎಂದು timesofindia.com ವರದಿ ಮಾಡಿದೆ.

ಹೀಗೆ ಮಾಡುವ ಮೂಲಕ ವಿಮಾ ಕಂಪನಿಗಳಿಂದ ರೂ. 70 ಲಕ್ಷವನ್ನು ಪಡೆದು, ಆ ಪೈಕಿ ರೂ. 35 ಲಕ್ಷದ ಸಾಲವನ್ನು ತೀರಿಸುವ ಉದ್ದೇಶ ಆತನದಾಗಿತ್ತು ಎಂದು ಹೇಳಲಾಗಿದೆ.

ಆದರೆ, 13 ದಿನಗಳ ಈ ನಾಟಕವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಕುಟುಂಬವು ಇನ್ನೂ ಜೀವಂತವಾಗಿದೆ ಎಂಬ ಬಗ್ಗೆ ಖಾತ್ರಿಪಡಿಸಿಕೊಂಡಿದ್ದಾರೆ. ಇದರಿಂದ ವ್ಯಾಪಾರಿ ಸಮಿರಣ್ ಸಿಕಂದರ್ (29) ಮತ್ತೆ ಮನೆಗೆ ಮರಳಿದ್ದಾನೆ. 

ಸಮಿರಣ್, ಪತ್ನಿ ಜಯಾ ಹಾಗೂ ಇಬ್ಬರು ಮಕ್ಕಳು ಯಾವುದೇ ಸುಳಿವು ನೀಡದೆ ನಾಪತ್ತೆಯಾಗಿದ್ದರು ಮತ್ತು ಅವರ ದಹನಗೊಂಡ ಕಾರು ಚರಮದಲ್ಲಿನ ಕಾಡಿನ ಬಳಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಕುಟುಂಬದ ಮೊಬೈಲ್ ಫೋನ್‌ಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾಗ, ಸಮಿರಣ್ ಅಲಹಾಬಾದ್, ಪಾಟ್ನಾ, ಗುವಹಾಟಿ, ರಾಂಚಿ ಹಾಗೂ ಸಂಬಾಲ್‌ಪುರಕ್ಕೆ ತನ್ನ ವಾಸ್ತವ್ಯವನ್ನು ಬದಲಿಸುತ್ತಿದ್ದ ಎಂಬ ಸಂಗತಿ ಬಯಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಂಕೇರ್ ಪೊಲೀಸ್ ವರಿಷ್ಠಾಧಿಕಾರಿ ಶಲಭ್ ಸಿನ್ಹಾ, ಮಾರ್ಚ್ 1ರಂದು ರಾಯ್ಪುರದಿಂದ ವಾಪಸು ಬರುವಾಗ ಸಮಿರಣ್, ಧಮ್ತಾರಿಯಲ್ಲಿ ತನ್ನ ಕುಟುಂಬವು ಉಳಿದುಕೊಂಡಿದ್ದ ಹೋಟೆಲ್‌ ಅನ್ನು ತೆರವುಗೊಳಿಸಿ, ತನ್ನ ಕಾರನ್ನು ಚರಮ ಕಡೆ ಚಲಾಯಿಸಿದ್ದ. ನಂತರ ರಸ್ತೆ ಬದಿಯ ಮರವೊಂದಕ್ಕೆ ಕಾರನ್ನು ಗುದ್ದಿ, ಜೊತೆಯಲ್ಲಿ ತಂದಿದ್ದ ಇಂಧನದ ಮೂಲಕ ಅದನ್ನು ಹೊತ್ತಿಸಿದ್ದ. 

ಇದಾದ ನಂತರ ಬಸ್ ಮೂಲಕ ಅವರ ಸಂಪೂರ್ಣ ಕುಟುಂಬವು ರಾಯ್ಪುರ ಸೇರಿದಂತೆ ಇತರೆ ನಗರಗಳಿಗೆ ಪ್ರಯಾಣಿಸಿ ಧಮ್ತಾರಿಗೇ ಮರಳಿದ್ದರು. ಅದಕ್ಕೂ ಮುನ್ನ ರಾಯ್ಪುರದಲ್ಲಿ ಕೊನೆಯ ಬಾರಿಗೆ ಫೋಟೊ ಸ್ಟುಡಿಯೊವೊಂದರಲ್ಲಿ ಆತ ಕಂಡು ಬಂದಿದ್ದ.

ಆತ ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ಡ್ ಆಫ್ ಮಾಡಿದ್ದರೂ, ತಾತ್ಕಾಲಿಕ ನಂಬರ್ ಹಾಗೂ ಮೊಬೈಲ್ ಸೆಟ್ ಒಂದನ್ನು ಅಲಹಾಬಾದ್‌ನಲ್ಲಿ ಖರೀದಿಸಿ, ಸುದ್ದಿ ವರದಿಗಳು ಹಾಗೂ ಪೊಲೀಸರ ತನಿಖೆಯ ಮೇಲೆ ಕಣ್ಣಿಟ್ಟಿದ್ದ ಎಂದು ತಿಳಿಸಿದ್ದಾರೆ.

share
Next Story
X