Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಎಲಿಫ್ಯಾಂಟ್ ವಿಸ್ಪರರ್ಸ್'ನ ನೈಜ...

'ಎಲಿಫ್ಯಾಂಟ್ ವಿಸ್ಪರರ್ಸ್'ನ ನೈಜ ಹೀರೋಗಳನ್ನು ಸನ್ಮಾನಿಸಿದ ತಮಿಳುನಾಡು ಸಿಎಂ ಸ್ಟಾಲಿನ್

15 March 2023 9:48 PM IST
share
ಎಲಿಫ್ಯಾಂಟ್ ವಿಸ್ಪರರ್ಸ್ನ ನೈಜ ಹೀರೋಗಳನ್ನು ಸನ್ಮಾನಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈ, ಮಾ. 15: ಆಸ್ಕರ್ ಪ್ರಶಸ್ತಿ ವಿಜೇತ ಕಿರು ಸಾಕ್ಷ್ಯಚಿತ್ರ 'ದಿ ಎಲಿಫ್ಯಾಂಟ್ ವಿಸ್ಪರರ್ಸ್'ನಲ್ಲಿ ಪ್ರಧಾನವಾಗಿ ಕಾಣಿಸಿಕೊಂಡಿರುವ ಬುಡಕಟ್ಟು ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಬುಧವಾರ ಭೇಟಿಯಾದರು.

ದಂಪತಿಯನ್ನು ಮುಖ್ಯಮಂತ್ರಿ ಸನ್ಮಾನಿಸಿದರು ಹಾಗೂ ಅವರಿಗೆ ತಲಾ ಒಂದು ಲಕ್ಷ ರೂಪಾಯಿ ನಗದು ಪ್ರಶಸ್ತಿಯನ್ನು ಘೋಷಿಸಿದರು. ಅದೇ ವೇಳೆ, ರಾಜ್ಯದಲ್ಲಿರುವ ಎರಡು ಆನೆ ಶಿಬಿರಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ 91 ಕೆಲಸಗಾರರಿಗೆ ತಲಾ ಒಂದು ಲಕ್ಷ ರೂಪಾಯಿ ನೆರವು ಘೋಷಿಸಿದರು. ಇದರ ಜೊತೆಗೆ, ಆನೆ ಶಿಬಿರಗಳ ಕೆಲಸಗಾರರಿಗೆ ಪರಿಸರಸ್ನೇಹಿ ಮತ್ತು ಸಾಂಸ್ಕøತಿಕವಾಗಿ ಪೂರಕವಾಗಿರುವ ಮನೆಗಳನ್ನು ನೀಡಲಾಗುವುದು ಎಂಬುದಾಗಿಯೂ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಘೋಷಿಸಿದರು. ಕೊಯಂಬತೋರ್‍ನಲ್ಲಿ ಹೊಸ ಆನೆ ಶಿಬಿರವೊಂದನ್ನು ಸ್ಥಾಪಿಸಲಾಗುವುದು ಎಂಬುದಾಗಿಯೂ ಅವರು ಪ್ರಕಟಿಸಿದರು.

"ತಮಿಳುನಾಡು ಅರಣ್ಯ ಇಲಾಖೆಯು ಆನೆಗಳ ಬಗ್ಗೆ ವಹಿಸುವ ಕಾಳಜಿಯ ಬಗ್ಗೆ ಈ ಚಿತ್ರವು ಜಗತ್ತಿನ ಗಮನವನ್ನು ಸೆಳೆದಿದೆ'' ಎಂದು ಸ್ಟಾಲಿನ್ ಅಭಿಪ್ರಾಯಪಟ್ಟರು.

ಗುಂಪಿನಿಂದ ಪರಿತ್ಯಕ್ತಗೊಂಡ ಅನಾತ ಆನೆ ಮರಿ ರಘುವನ್ನು ನೀಲಗಿರೀಸ್‍ನ ಮುಡುಮಲೈಕಾಡಿನಲ್ಲಿ ವಾಸಿಸುತ್ತಿರುವ ಕಟ್ಟುನಾಯಕನ್ ಬುಡಕಟ್ಟು ಪಂಗಡದ ಬೊಮ್ಮನ್ ಮತ್ತು ಬೆಳ್ಳಿ ದಂಪತಿ ಯಾವ ರೀತಿ ಆರೈಕೆ ಮಾಡುತ್ತಿದ್ದಾರೆ ಎನ್ನುವ ಕತೆಯನ್ನು ಈ ಕಿರುಚಿತ್ರ ಹೇಳುತ್ತದೆ.

ಕಾರ್ತಿಕಿ ಗೊನ್ವಾಲ್ವಿಸ್ ನಿರ್ದೇಶಿಸಿರುವ ಮತ್ತು ಗುನೀತ್ ಮೊಂಗ ನಿರ್ಮಿಸಿರುವ 40 ನಿಮಿಷಗಳ ಸಾಕ್ಷ್ಯಚಿತ್ರವು, ಆನೆ ಮರಿ ಮತ್ತು ದಂಪತಿಯ ನಡುವೆ ಬೆಳೆದ ಬಾಂಧವ್ಯವನ್ನು ಮುಖ್ಯವಾಗಿ ಎತ್ತಿತೋರಿಸುತ್ತದೆ.

ಆನೆ ನೋಡಲು ಸಾಲುಗಟ್ಟಿರುವ ಪ್ರವಾಸಿಗರು!

'ಎಲಿಫ್ಯಾಂಟ್ ವಿಸ್ಪರರ್ಸ್' ಆಸ್ಕರ್ ಪ್ರಶಸ್ತಿ ಗೆದ್ದ ಬಳಿಕ, ಕಿರು ಸಾಕ್ಷ್ಯಚಿತ್ರದ ಪ್ರಧಾನ ಆಕರ್ಷಣೆ ಮರಿಯಾನೆಯನ್ನು ನೋಡಲು ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಮುಡುಮಲೈ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡುತ್ತಿದ್ದಾರೆ.

share
Next Story
X