Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮುಖ್ಯಮಂತ್ರಿಯ 18 ತಿಂಗಳ ವೈಮಾನಿಕ...

ಮುಖ್ಯಮಂತ್ರಿಯ 18 ತಿಂಗಳ ವೈಮಾನಿಕ ಹಾರಾಟಕ್ಕೆ 23.67 ಕೋಟಿ ರೂ. ವೆಚ್ಚ

ಜಿ.ಮಹಾಂತೇಶ್ಜಿ.ಮಹಾಂತೇಶ್16 March 2023 3:23 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಖ್ಯಮಂತ್ರಿಯ 18 ತಿಂಗಳ ವೈಮಾನಿಕ ಹಾರಾಟಕ್ಕೆ 23.67 ಕೋಟಿ ರೂ. ವೆಚ್ಚ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ 2017-18ರ (ಚುನಾವಣೆ ವರ್ಷ)ಲ್ಲಿ 17,73,25,113 ರೂ.ಗಳನ್ನು ವೈಮಾನಿಕ ಹಾರಾಟಕ್ಕೆ ಖರ್ಚು ಮಾಡಿದ್ದರೆ  ಬಸವರಾಜ ಬೊಮ್ಮಾಯಿ ಅವರು 2022-23ರ (ಚುನಾವಣೆ ವರ್ಷ)ಲ್ಲಿ 23.67 ಕೋಟಿ ರೂ. ಖರ್ಚು ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಚುನಾವಣೆ ವರ್ಷದಲ್ಲಿ ವೈಮಾನಿಕ ಹಾರಾಟಕ್ಕೆ ಮಾಡಿರುವ ವೆಚ್ಚಕ್ಕೆ ಹೋಲಿಸಿದರೆ ಬಸವರಾಜ ಬೊಮ್ಮಾಯಿಯವರು 7.25 ಕೋಟಿ ರೂ.ಹೆಚ್ಚು  ಖರ್ಚು ಮಾಡಿರುವುದು  ಆರ್‌ಟಿಐ ದಾಖಲೆಗಳಿಂದ ತಿಳಿದು ಬಂದಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಬ್ಬರೇ 18 ತಿಂಗಳಲ್ಲಿ ವೈಮಾನಿಕ ಹಾರಾಟಕ್ಕೆ 23.67 ಕೋಟಿ ರೂ. ಖರ್ಚು ಮಾಡಿದ್ದಾರೆ. ಕಳೆದ 10 ವರ್ಷದಲ್ಲಿ ಮುಖ್ಯಮಂತ್ರಿ, ರಾಜ್ಯಪಾಲರು,  ಸಚಿವರ ವೈಮಾನಿಕ ಹಾರಾಟಕ್ಕೆ ಒಟ್ಟಾರೆ  96.65 ಕೋಟಿ ರೂ. ವೆಚ್ಚವಾಗಿದೆ.

2013-14ನೇ ಸಾಲಿನಿಂದ 2023 ಜನವರಿ ಅಂತ್ಯದವರೆಗೆ ಮುಖ್ಯಮಂತ್ರಿಗಳು, ರಾಜ್ಯಪಾಲರು, ಸಚಿವರು ವೈಮಾನಿಕ ಹಾರಾಟಕ್ಕೆ ಮಾಡಿರುವ ಖರ್ಚಿಗೆ ಸಂಬಂಧಿಸಿದಂತೆ "the-file.in" ಆರ್‌ಟಿಐ ಅಡಿಯಲ್ಲಿ ಕೋರಿದ್ದ ಅರ್ಜಿಗೆ ಲೋಕೋಪಯೋಗಿ, ಬಂದರು ಹಾಗೂ ಒಳನಾಡು ಜಲ-ಸಾರಿಗೆ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ (ಕಟ್ಟಡಗಳ ವಿಭಾಗ) 2023ರ ಮಾರ್ಚ್ 13ರಂದು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 18 ತಿಂಗಳಲ್ಲಿ ವೈಮಾನಿಕ ಹಾರಾಟಕ್ಕೆ 13.07 ಕೋಟಿ ರೂ.ಖರ್ಚು ಮಾಡಿದ್ದರೇ ಬಸವರಾಜ ಬೊಮ್ಮಾಯಿ ಅವರು 20 ತಿಂಗಳಲ್ಲಿ 23.67 ಕೋಟಿ ರೂ. ವೆಚ್ಚ ಮಾಡಿದ್ದಾರೆ.

 2019-20ರಲ್ಲಿ 5,80,5,600.00, 2020-21ರಲ್ಲಿ 6,99,89,732.00 ರೂ, 2021-22ರಲ್ಲಿ 4,31,2,508.00 ರೂ., 2022-23ರಲ್ಲಿ 24,99,14, 796.00 ರೂ. ಸೇರಿದಂತೆ ಒಟ್ಟು 38,02,2,730.36 ರೂ. ಖರ್ಚಾಗಿರುವುದು ಆರ್‌ಟಿಐ ದಾಖಲೆಗಳಿಂದ ಗೊತ್ತಾಗಿದೆ. ಈ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು.

ಬೆಳಗಾವಿ, ಹುಬ್ಬಳ್ಳಿ, ಗುಲ್ಬರ್ಗಾ, ಮೈಸೂರು, ಕಬಿನಿ, ಕೆಆರ್‌ಎಸ್, ಗಜೇಂದ್ರಗಡ, ತಿರುಪತಿ, ಹೊನ್ನಾಳಿ, ವಿಜಯವಾಡ, ಚೆನ್ನೈ, ಹೈದರಾಬಾದ್, ಶಿಕಾರಿಪುರ, ರಾಣೆಬೆನ್ನೂರು, ಹಿರೇಕೆರೂರು, ಅಹಮದಾಬಾದ್, ಬೀದರ್, ಶಿವಮೊಗ್ಗ, ದಾವಣಗೆರೆ, ತುಮಕೂರು, ಶಂಶಬಾದ್, ನರಗುಂದ, ಶೃಂಗೇರಿ, ಹರಿಹರಪುರ, ಚಿಕ್ಕನಾಯಕನಹಳ್ಳಿ, ದಾವಣಗೆರೆ, ಬದಾಮಿ, ಮುಧೋಳ, ಮೂಡಬಿದರೆ, ಮುಂಬೈ, ಬೆಳಗಾವಿ, ಆದಿಚುಂಚನಗಿರಿ, ತುಮಕೂರು, ನವದೆಹಲಿ, ಹೊಸದುರ್ಗ, ಹಿರಿಯೂರು, ಚಿತ್ರದುರ್ಗ, ಆನೆಗುಂದಿ, ಗೋವಾ, ಕೊಯಮತ್ತೂರು, ಮಳವಳ್ಳಿ, ಸಿರಿಗೆರೆ, ವಿಜಯಪುರ, ಆಲಮಟ್ಟಿ, ಹೊಸದುರ್ಗ, ಔರಾದ್, ಹುಣಸಗಿ, ಕಮಲಾಪುರ, ಕೊಚ್ಚೀನ್, ಕೆಆರ್ ಪೇಟೆ, ತಿರುಪತಿ, ಮಂಗಳೂರು, ಉಡುಪಿ, ಸಾಣೆಹಳ್ಳಿ, ರಾಯಭಾಗ, ಕೊಪ್ಪಳ, ಬಳ್ಳಾರಿ, ಭದ್ರಾವತಿ, ಜೈಪುರ, ಪಾಂಡವಪುರ, ಮದ್ದೂರು, ಬಿಜಾಪುರ, ಕಾರ್ಕಳ, ಹಂಪಿ, ಹೊಳೇನರಸೀಪುರ, ಮಡಿಕೇರಿಗೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣ ಬೆಳೆಸಿದ್ದರು ಎಂಬುದು ಆರ್‌ಟಿಐ ದಾಖಲೆಗಳಿಂದ ಗೊತ್ತಾಗಿದೆ.

2013-14ರಲ್ಲಿ 9,69,50,098 ರೂ.,  2014-15ರಲ್ಲಿ 6,10,40,773 ರು., 2015-16ರಲ್ಲಿ   6,89,45,646  ರೂ.,  2016-17ರಲ್ಲಿ  8,29,04,994 ರೂ.,  2017-18ರಲ್ಲಿ 17,73,25,113 ರೂ.,  2018-19ರಲ್ಲಿ 5,83,14,951 ರೂ. ಸೇರಿ 5 ವರ್ಷದಲ್ಲಿ ಒಟ್ಟು 54,54,81, 575.00 ರೂ., ವೆಚ್ಚವಾಗಿರುವುದು ತಿಳಿದು ಬಂದಿದೆ.

ಸ್ಪಷ್ಟೀಕರಣ : ಈ ಬಗ್ಗೆ ಮಾ. 16 ರ ವಾರ್ತಾಭಾರತಿ ಮುದ್ರಣ ಆವೃತ್ತಿಯಲ್ಲಿ ಪ್ರಕಟವಾದ ವರದಿಯಲ್ಲಿ ಕಣ್ತಪ್ಪಿನಿಂದಾಗಿ ' ಮುಖ್ಯಮಂತ್ರಿ 18 ತಿಂಗಳ ವೈಮಾನಿಕ ಹಾರಾಟಕ್ಕೆ 96.65 ಕೋಟಿ ರೂ. ವೆಚ್ಚ ' ಎಂದು ತಪ್ಪಾಗಿ ಪ್ರಕಟವಾಗಿದೆ. ಅದನ್ನು 'ಮುಖ್ಯಮಂತ್ರಿಯ 18 ತಿಂಗಳ ವೈಮಾನಿಕ ಹಾರಾಟಕ್ಕೆ  23.67  ಕೋಟಿ ರೂ. ವೆಚ್ಚ' ಎಂದಾಗಬೇಕಿತ್ತು. ಕಳೆದ 10 ವರ್ಷದಲ್ಲಿ ಮುಖ್ಯಮಂತ್ರಿ, ರಾಜ್ಯಪಾಲರು,  ಸಚಿವರ ವೈಮಾನಿಕ ಹಾರಾಟಕ್ಕೆ ಒಟ್ಟಾರೆ  96.65 ಕೋಟಿ ರೂ. ವೆಚ್ಚವಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X