Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂಕೆವಿವೈನಡಿ ತರಬೇತಿ ಪಡೆದವರಲ್ಲಿ...

ಪಿಎಂಕೆವಿವೈನಡಿ ತರಬೇತಿ ಪಡೆದವರಲ್ಲಿ ಶೇ.22 ಮಂದಿಗೆ ಮಾತ್ರ ಉದ್ಯೋಗ ಲಭ್ಯ

ನಿರೀಕ್ಷಿತ ಪರಿಣಾಮ ನೀಡದ ಕೇಂದ್ರದ ಪಿಎಂ ಕೌಶಲ್ಯ ವಿಕಾಸ ಯೋಜನೆ

17 March 2023 9:13 PM IST
share
ಪಿಎಂಕೆವಿವೈನಡಿ ತರಬೇತಿ ಪಡೆದವರಲ್ಲಿ ಶೇ.22 ಮಂದಿಗೆ ಮಾತ್ರ ಉದ್ಯೋಗ ಲಭ್ಯ
ನಿರೀಕ್ಷಿತ ಪರಿಣಾಮ ನೀಡದ ಕೇಂದ್ರದ ಪಿಎಂ ಕೌಶಲ್ಯ ವಿಕಾಸ ಯೋಜನೆ

ಹೊಸದಿಲ್ಲಿ,ಮಾ.17: ಉದ್ಯೋಗಾವಕಾಶಗಳ ಲಭ್ಯತೆಗಾಗಿ ಯುವಜನರಲ್ಲಿ ಕೌಶಲ್ಯತೆ ತರಬೇತಿಯನ್ನು ಉತ್ತೇಜಿಸುವ ಮೋದಿ ಸರಕಾರದ ಮಹತ್ವಾಕಾಂಕ್ಷೆಯ ಕುಶಲತಾವಿಕಾಸ ಯೋಜನೆಯು , ನಿರೀಕ್ಷಿಸಿದಷ್ಟು ಸಕಾರಾತ್ಮಕ ಪರಿಣಾಮವನ್ನು ಬೀರಿಲ್ಲ ಎಂದು ಬ್ಯುಸಿನೆಸ್ ಸ್ಟಾಂಡರ್ಡ್ ಪತ್ರಿಕೆಯ ವರದಿ ಮಾಡಿದೆ.

 2023ರ ಮಾರ್ಚ್ 14ರವರೆಗೆ ಪ್ರಧಾನಮಂತ್ರಿ ಕುಶಲ್ ವಿಕಾಸ್ ಯೋಜನೆ(ಪಿಎಂಕೆವಿವೈ)ಯಡಿ ಪ್ರಮಾಣಪತ್ರ ಪಡೆದವರ ಪೈಕಿ ಪ್ರತಿ ನಾಲ್ವರಲ್ಲಿ ಒಬ್ಬರಿಗೆ ಅಥವಾ ಶೇ.22.2 ಮಂದಿಗೆ ಮಾತ್ರ ಉದ್ಯೋಗ ದೊರೆತಿದೆ ಎಂದು ವರದಿ ತಿಳಿಸಿದೆ.

ಪ್ರಧಾನಮಂತ್ರಿ ಕುಶಲ್ ವಿಕಾಸ್ ಯೋಜನೆಯು ಈವರೆಗೆ 2015-16, 2016-20 ಹಾಗೂ 2020-22 ಹೀಗೆ ಮೂರು ಹಂತಗಳನ್ನು ಕಂಡಿದೆ. ಈ ಯೋಜನೆಯ ಎರಡನೆ ಹಂತದಲ್ಲಿ ಗರಿಷ್ಠ ಮಂದಿ ಅಂದರೆ 1.98 ಕೋಟಿ ಮಂದಿ ತರಬೇತಿ ಪಡೆದಿದ್ದರು. ಅಲ್ಲದೆ ಇದೇ ಅವಧಿಯಲ್ಲಿ ಈ ಯೋಜನೆಯಡಿ ಶೇ.23.4ರಷ್ಟು ಮಂದಿಗೆ ಉದ್ಯೋಗ ದೊರೆತಿದ್ದು, ಇದು ಈವರೆಗಿನ ಗರಿಷ್ಠ ದಾಖಲೆಯಾಗಿದೆ. ಯೋಜನೆಯ ಮೊದಲ ಹಂತದಲ್ಲಿ 19.86 ಲಕ್ಷ ಮಂದಿ ತರಬೇತಿ ಪಡೆದಿದ್ದು, ಅವರಲ್ಲಿ ಶೇ.18.4ರಷ್ಟು ನೇಮಕಾತಿಯಾಗಿತ್ತು. ಮೂರನೇ ಹಂತದಲ್ಲಿ 4.45 ಲಕ್ಷ ಮಂದಿ ತರಬೇತಿ ಪಡೆದಿದ್ದು, 10.1 ಶೇಕಡ ಮಂದಿಗೆ ಉದ್ಯೋಗ ಲಭಿಸಿತ್ತು.

ಕೇಂದ್ರ ಸರಕಾರವು ಶೀಘ್ರದಲ್ಲೇ ಪಿಎಂಕೆವಿವೈನ ನಾಲ್ಕನೆ ಹಂತಕ್ಕೆ ಚಾಲನೆ ನೀಡಲಿದೆಯೆಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಈ ಯೋಜನೆಯಡಿ ದೇಶದ 36 ರಾಜ್ಯ ಹಾಗೂ ಕೇಂದ್ರಾಡಳಿತಗಳ ಪೈಕಿ ಮಹಾರಾಷ್ಟ್ರ, ಲಕ್ಷದ್ವೀಪ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಶೇ.10ಕ್ಕಿಂತಲೂ ಕಡಿಮೆ ಸಂಖ್ಯೆಯ ಅಭ್ಯರ್ಥಿಗಳಿಗೆ ಉದ್ಯೋಗ ಲಭಿಸಿದೆ ಎಂದು ಬ್ಯುಸಿನೆಸ್ ಸ್ಟಾಂಡರ್ಡ್ ವರದಿ ಮಾಡಿದೆ.

ಈ ಯೋಜನೆಯಡಿ ಗರಿಷ್ಠ ನೇಮಕಾತಿ ನಡೆದ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶಗಳ ಪಟ್ಟಿಯಲ್ಲಿ ಲಡಾಕ್ (57.65), ಮಿಝೋರಾಂ (41.16 ಶೇ.), ಪಂಜಾಬ್ (39.26 ಶೇ.) ಹಾಗೂ ಪುದುಚೇರಿ (34.09 ಶೇ.)’’ ಒಳಗೊಂಡಿವೆ ಎಂದು ಪತ್ರಿಕೆ ತಿಳಿಸಿದೆ.

ಕೌಶಲ್ಯ ತರಬೇತಿಯನ್ನು ಪಡೆಯಲು ಯುವಜನತೆಯನ್ನು ಪ್ರೇರೇಪಿಸುವ ಉದ್ದೇಶದೊಂದಿಗೆಪಿಎಂಕೆವಿವೈ ಯೋಜನೆಯನ್ನು ಕೇಂದ್ರ ಸರಕಾರದ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವಾಲಯವು 2015ರಲ್ಲಿ ಜಾರಿಗೆ ತಂದಿತ್ತು.

share
Next Story
X