Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಡಾಖ್‌ನಲ್ಲಿ ಭಾರತ ಪೆಟ್ರೋಲಿಂಗ್‌...

ಲಡಾಖ್‌ನಲ್ಲಿ ಭಾರತ ಪೆಟ್ರೋಲಿಂಗ್‌ ಪಾಯಿಂಟ್‌ಗಳನ್ನು ಕಳೆದುಕೊಂಡ ಕುರಿತ ಪ್ರಶ್ನೆಗಳ ಕೈಬಿಟ್ಟ ಕೇಂದ್ರ ಗೃಹ ಸಚಿವಾಲಯ !

18 March 2023 2:54 PM IST
share
ಲಡಾಖ್‌ನಲ್ಲಿ ಭಾರತ ಪೆಟ್ರೋಲಿಂಗ್‌ ಪಾಯಿಂಟ್‌ಗಳನ್ನು ಕಳೆದುಕೊಂಡ ಕುರಿತ ಪ್ರಶ್ನೆಗಳ ಕೈಬಿಟ್ಟ ಕೇಂದ್ರ ಗೃಹ ಸಚಿವಾಲಯ !

ಹೊಸದಿಲ್ಲಿ: ಮಾರ್ಚ್‌ 21ರಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಉತ್ತರಿಸಬೇಕಿರುವ ಅಂತಿಮ ಪ್ರಶ್ನೆಗಳ ಪಟ್ಟಿಯಿಂದ ಲಡಾಖ್‌ನಲ್ಲಿ ʻಪೆಟ್ರೋಲಿಂಗ್‌ ಪಾಯಿಂಟ್‌ಗಳನ್ನುʼ ಕಳೆದುಕೊಂಡಿರುವ ಕುರಿತಾದ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಹೊರತುಪಡಿಸಿದೆ.

ಗೃಹ ಸಚಿವಾಲಯಕ್ಕೆ ಸಲ್ಲಿಸಲಾದ ಪ್ರಶ್ನೆಗಳ ಪಟ್ಟಿಯನ್ನು 35 ರಿಂದ 24 ಕ್ಕೆ ಇಳಿಸಲಾಗಿದೆ ಎಂದು ಮೂಲಗಳು ಹೇಳಿವೆ. ಈ ಕುರಿತು ಗೃಹ ಸಚಿವಾಲಯ ಪ್ರತಿಕ್ರಿಯಿಸಿಲ್ಲ.

ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳುವುದರಿಂದ ಸಂಸದರನ್ನು ಸತತವಾಗಿ ತಡೆಯುವ ಸರ್ಕಾರದ ಯತ್ನಗಳ ನಡುವೆ ಈ ಬೆಳವಣಿಗೆ ನಡೆದಿದೆ. ಪೂರ್ವ ಲಡಾಖ್‌ನಲ್ಲಿ 65 ಪೆಟ್ರೋಲಿಂಗ್‌ ಪಾಯಿಂಟ್‌ಗಳ ಪೈಕಿ 26  ಪಾಯಿಂಟ್‌ಗಳಿಗೆ ಭಾರತ ಪ್ರವೇಶ ಕಳೆದುಕೊಂಡಿರುವ ಕುರಿತಂತೆ ವಿಪಕ್ಷಗಳು ಸರ್ಕಾರದಿಂದ ಉತ್ತರಗಳನ್ನು ಕೇಳುತ್ತಿವೆ.

ಲಡಾಖ್‌ನಲ್ಲಿನ ನಿರ್ದಿಷ್ಟ ಪೆಟ್ರೋಲಿಂಗ್‌ ಪಾಯಿಂಟ್‌ಗಳಿಗೆ ಭಾರತ ಪ್ರವೇಶ ಕಳೆದುಕೊಂಡಿರುವುದು ಲೇಹ್-ಲಡಾಖ್‌ನ ಎಸ್ಪಿ ಒಬ್ಬರು ಬರೆದ ಸಂಶೋಧನಾ ಲೇಖನದ ಭಾಗವಾಗಿತ್ತು. ಜನವರಿಯಲ್ಲಿ ಪೊಲೀಸ್‌ ಮುಖ್ಯಸ್ಥರ ವಾರ್ಷಿಕ ಸಮ್ಮೇಳನದಲ್ಲಿ ಈ ಸಂಶೋಧನಾ ಲೇಖನವನ್ನು ಮಂಡಿಸಲಾಗಿತ್ತು. ಆದರೆ ಈ ಕುರಿತು ವ್ಯಾಪಕ ಚರ್ಚೆಗಳು ನಡೆದ ನಂತರ ಸಮ್ಮೇಳನದಲ್ಲಿ ಮಂಡಿಸಲಾದ ಎಲ್ಲಾ ವಿಷಯಗಳ ಕುರಿತ ಲೇಖನಗಳನ್ನು ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿತ್ತು.

ಕಾಂಗ್ರೆಸ್‌ ಸಂಸದರಾದ ಮನೀಶ್‌ ತಿವಾರಿ ಕುರಿತು 2020 ರಿಂದ 57 ಪ್ರಶ್ನೆಗಳನ್ನು ಕೇಳಿದ್ದರು. ಇತ್ತೀಚಿನ ಪ್ರಶ್ನೆ ಈ ವಿಚಾರ ಕುರಿತ ಅವರ 57ನೇ ಪ್ರಶ್ನೆಯಾಗಿತ್ತು. ಈ ಕುರಿತು ತಿವಾರಿ ಟ್ವೀಟ್‌ ಕೂಡ ಮಾಡಿದ್ದಾರೆ.

share
Next Story
X