Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕತರ್ ನ್ಯಾಶನಲ್ ಅಂಡರ್-16 ಕ್ರಿಕೆಟ್...

ಕತರ್ ನ್ಯಾಶನಲ್ ಅಂಡರ್-16 ಕ್ರಿಕೆಟ್ ತಂಡಕ್ಕೆ ಎಸ್ಸಾಮ್ ಮನ್ಸೂರ್ ಆಯ್ಕೆ

18 March 2023 10:29 PM IST
share
ಕತರ್ ನ್ಯಾಶನಲ್ ಅಂಡರ್-16  ಕ್ರಿಕೆಟ್ ತಂಡಕ್ಕೆ ಎಸ್ಸಾಮ್ ಮನ್ಸೂರ್ ಆಯ್ಕೆ

ಮಂಗಳೂರು:  ಕತರ್ ನ್ಯಾಶನಲ್ ಅಂಡರ್-16 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆಯಾಗಿದ್ದಾರೆ.

ಯುಎಇನಲ್ಲಿ  ನಡೆಯಲಿರುವ ಆರು ರಾಷ್ಟ್ರಗಳ ಎಸಿಸಿ ಟೂರ್‌ನಲ್ಲಿ  ಎಸ್ಸಾಮ್ ಅವಕಾಶ ಪಡೆದಿದ್ದಾರೆ.  ಆಲ್ ರೌಂಡರ್‌ (ಎಡಗೈ ಬ್ಯಾಟರ್  ಮತ್ತು ಬಲಗೈ ಮಧ್ಯಮ ವೇಗಿ ಬೌಲರ್) ಆಗಿರುವ ಎಸ್ಸಾಮ್ ಅವರು ಸೇರಿದಂತೆ ಕರ್ನಾಟಕದ ಇಬ್ಬರು ತಂಡಕ್ಕೆ ಆಯ್ಕೆಯಾಗಿದ್ದಾರೆ

ಐದಾರು ಅಕಾಡಮಿ, ಸ್ಕೂಲ್‌ನ 1,000ಕ್ಕೂ ಅಧಿಕ ಮಂದಿ ಅವಕಾಶಕ್ಕಾಗಿ ಪೈಪೋಟಿ ನಡೆಸಿದ್ದರು. ಎಸ್ಸಾಮ್ ಸೇರಿದಂತೆ ಕರ್ನಾಟಕದ ಇಬ್ಬರು ಕತರ್ ನ್ಯಾಶನಲ್ ಅಂಡರ್-16 ಕ್ರಿಕೆಟ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಅವನಿತ್ ಅವಕಾಶ ಪಡೆದ ಇನ್ನೊಬ್ಬ ಆಟಗಾರ.

ಎಸ್ಸಾಮ್ ಅವರ ಸಾಧನೆಯನ್ನು ಗುರುತಿಸಿ  ತುಳುಕೂಟದ ಜಾತ್ರೆಯಲ್ಲಿ ಅಭಿನಂದಿಸಲಾಯಿತು.

ದೋಹಾ ಕತರ್‌ನಲ್ಲಿ ನೆಲೆಸಿರುವ ಇಂಜಿನಿಯರ್ ಮನ್ಸೂರ್ ಹಸನಬ್ಬ ಹೆಂತಾರ್ ಮತ್ತು ರಝಿಯಾ ಸುಲೈಮಾನ್ ಸಾಲ್ಮರ ದಂಪತಿಯ ಪುತ್ರ ಎಸ್ಸಾಮ್ ಮನ್ಸೂರ್ ಅವರು ವಾರಿಯರ್ಸ್ ಕ್ರಿಕೆಟ್ ಅಕಾಡಮಿಯಲ್ಲಿ ತರಬೇತಿ  ಪಡೆಯುತ್ತಿದ್ದಾರೆ.

ಕೋಚ್ ಎನ್.ಎಂ.ಸಾದಿಕ್ ಮತ್ತು ಅಬ್ದುಲ್ ಶಾಲಂ ಮಂಗಳೂರು ಮತ್ತು ಶ್ರೀಲಂಕಾದ ಕೋಚ್‌ಗಳಾದ ಸಮನ್ ಮತ್ತು ತಾರಿಕ್ ಮಾರ್ಗದರ್ಶನದಲ್ಲಿ ಎಸ್ಸಾಮ್ ಮನ್ಸೂರ್  ಉತ್ತಮ ಆಲ್‌ ರೌಂಡರ್ ಆಗಿ ರೂಪುಗೊಂಡಿದ್ದಾರೆ.
ಇದೀಗ ಕತರ್  ಐಡಿಯಲ್ ಇಂಡಿಯನ್ ಸ್ಕೂಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿಯಾಗಿರುವ ಎಸ್ಸಾಮ್ ಮನ್ಸೂರ್  ಮಂಗಳೂರಿನ ಸೈಂಟ್  ಥೆರೆಸಾ ಐಸಿಎಸ್‌ಇ ಶಾಲೆಯಲ್ಲಿ 6ನೇ ತರಗತಿವರೆಗೆ ಶಿಕ್ಷಣ ಪಡೆದಿದ್ದಾರೆ.

share
Next Story
X