Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಪಾಕ್ ಜೊತೆ ಉದ್ಯಮ ಬಾಂಧವ್ಯಗಳನ್ನು...

​ಪಾಕ್ ಜೊತೆ ಉದ್ಯಮ ಬಾಂಧವ್ಯಗಳನ್ನು ಬಲಪಡಿಸಲು ಭಾರತ ಬಯಸುತ್ತಿದೆ: ಭಾರತದ ಉಪಹೈಕಮೀಶನರ್ ಸುರೇಶ್ ಕುಮಾರ್

19 March 2023 10:15 AM IST
share
​ಪಾಕ್ ಜೊತೆ ಉದ್ಯಮ ಬಾಂಧವ್ಯಗಳನ್ನು ಬಲಪಡಿಸಲು ಭಾರತ ಬಯಸುತ್ತಿದೆ: ಭಾರತದ ಉಪಹೈಕಮೀಶನರ್ ಸುರೇಶ್ ಕುಮಾರ್

ಇಸ್ಲಾಮಾಬಾದ್,ಮಾ.18: ಭಾರತವು ಪಾಕಿಸ್ತಾನದ ಜೊತೆಗೆ ಯಾವುದೇ ರೀತಿಯ ವಾಣಿಜ್ಯ ಸಂಬಂಧಗಳನ್ನು ಸ್ಥಗಿತಗೊಳಿಸಿಲ್ಲ ಹಾಗೂ ಆ ದೇಶದ ಜೊತೆ ಔದ್ಯಮಿಕ ಬಾಂಧವ್ಯಗಳನ್ನು ಸಹಜಗೊಳಿಸುವತ್ತ ಹೆಜ್ಜೆಯಿಡಲು ಬಯಸುತ್ತಿದೆ ಎಂದು ಪಾಕಿಸ್ತಾನದಲ್ಲಿನ ಭಾರತದ ಉಪ ಹೈಕಮೀಶನರ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ‘‘ಇಂದಿನ ಜಗತ್ತಿನಲ್ಲಿ ರಾಜತಾಂತ್ರಿಕತೆಯು ಪ್ರವಾಸೋದ್ಯಮ, ವ್ಯಾಪಾರ ಹಾಗೂ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡುತ್ತದೆ. ಯಾಕೆಂದರೆ ಹಣವು ಅದರದ್ದೇ ಆದ ಭಾಷೆಯಲ್ಲಿ ಮಾತನಾಡುತ್ತದೆ ’’ಎಂದವರು ಹೇಳಿದ್ದಾರೆ.

ಲಾಹೋರ್ ವಾಣಿಜ್ಯಹಾಗೂ ಕೈಗಾರಿಕಾ ಮಂಡಳಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಸಂದರ್ಭದಲ್ಲಿ ಅವರು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆಂದು ‘ದಿ ಡಾನ್ ’ ಪತ್ರಿಕೆ ವರದಿ ಮಾಡಿದೆ.

‘‘ಭಾರತವು ಯಾವತ್ತಿಗೂ ಪಾಕಿಸ್ತಾನದ ಜೊತೆ ಉತ್ತಮ ಸಂಬಂಧಗಳನ್ನು ಹೊಂದಲು ಬಯಸುತ್ತಿದೆ. ಯಾಕೆಂದರೆ ನಮ್ಮ ಭೌಗೋಳಿಕತೆಯನ್ನು ಬದಲಾಯಿಸಲು ಎಂದಿಗೂ ಸಾಧ್ಯವಿಲ್ಲ’’ ಎಂದರು. ‘‘ನಾವು ಪಾಕಿಸ್ತಾನದ ಜೊತೆಗಿನ ವ್ಯಾಪಾರವನ್ನು ಸ್ಥಗಿತಗೊಳಿಸಿಲ್ಲ. ಆದರೆ ಪಾಕಿಸ್ತಾನವು ಹಾಗೆ ಮಾಡಿತ್ತು.ಉಭಯ ದೇಶಗಳು ನಮ್ಮ ನಡುವಿನ ಸಮಸ್ಯೆಗಳನ್ನು ಹಾಗೂ ಸನ್ನಿವೇಶಗಳನ್ನು ನಾವು ಹೇಗೆ ಬದಲಾಯಿಸಲು ಸಾಧ್ಯವೆಂಬುದನ್ನು ಪರಿಶೀಲಿಸುವುದು ಒಳಿತು’’ ಎಂದು ಕುಮಾರ್ ಅಭಿಪ್ರಾಯಿಸಿದರು.

ಕೋವಿಡ್19 ಸಾಂಕ್ರಾಮಿಕದ ಅವಧಿಯಲ್ಲಿ ಪಾಕಿಸ್ತಾನಿಗಳಿಗೆ ಭಾರತೀಯ ರಾಯಭಾರಿ ಕಚೇರಿಯಿಂದ ನೀಡಲಾದ ವೀಸಾಗಳ ಸಂಖ್ಯೆಯಲ್ಲಿ ಇಳಿಕೆಯಾಗಿರುವುದನ್ನು ಅವರು ಒಪ್ಪಿಕೊಂಡರು. ಆದಾಗ್ಯೂ, ವೀಸಾ ಸಂಖ್ಯೆಯಲ್ಲಿ ಈಗ ಹೆಚ್ಚಳವಾಗಿದೆ.ಪ್ರತಿ ವರ್ಷವೂ ಪಾಕಿಸ್ತಾನದ 30 ಸಾವಿರ ಮಂದಿ ವೀಸಾಗಳನ್ನು ನೀಡಲಾಗುತ್ತಿದೆ ಎಂದವರು ಹೇಳಿದರು.

 ಭಾರತ ಸರಕಾರವು ಪಾಕ್ ಪ್ರಜೆಗಳಿಗೆ ಕ್ರೀಡಾ ಹಾಗೂ ವೈದ್ಯಕೀಯ ವೀಸಾಗಳನ್ನು ಕೂಡಾ ನೀಡುತ್ತಿದೆ ಎಂದರು. ಸರಕು ಹಾಗೂ ಸೇವೆಗಳ ಆಮದು ಉತ್ತಮವಲ್ಲವೆಂಬುದನ್ನು ಯಾವಾಗಲೂ ಹೇಳಲಾಗದು.ಹಲವು ಸಂದರ್ಭಗಳಲ್ಲಿ ಅದರಿಂದ ಪ್ರಯೋಜನಗಳೂ ಇವೆ ಎಂದು ಕುಮಾರ್ ಅಭಿಪ್ರಾಯಿಸಿದರು.
ಭಾರತವು ಪ್ರಸಕ್ತ ಚೀನಾದ ಜೊತೆಗೆ 120 ಶತಕೋಟಿ ಡಾಲರ್ ವೌಲ್ಯದ ವ್ಯಾಪಾರವನ್ನು ನಡೆಸುತ್ತಿದೆ ಎಂದರು.

ಲಾಹೋರ್ ಕೈಗಾರಿಕಾ ಹಾಗೂ ವಾಣಿಜ್ಯ ಮಂಡಳಿಯ ಅಧ್ಯಕ್ಷ ಕಾಶಿಫ್ ಅನ್ವರ್ ಮಾತನಾಡಿ ಬಾರತ ಮತ್ತು ಪಾಕಿಸ್ತಾನದ ಜೊತೆಗಿನ ಆರ್ಥಿಕ ಬಾಂಧವ್ಯಗಳ ಸುಧಾರಣೆಯು ಒಂದು ಸಂಕೀರ್ಣ ವಿಷಯವಾಗಿದ್ದು, ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಅಂಶಗಳೊಂದಿಗೆ ಅದಕ್ಕೆ ಸ್ಪಂದಿಸಬೇಕಾಗತ್ತದೆ ಎಂದರು.

 ಆದರೆ, ಭಾರತ ಹಾಗೂ ಪಾಕಿಸ್ತಾನದ ನಡುವಿನ ಆರ್ಥಿಕ ಸಂಬಂಧದ ಸುಧಾರಣೆಗೆ ಅತಿ ದೊಡ್ಡ ಹೆಜ್ಜೆಯನ್ನಿಡಬೇಕೆಂಬುದೇ ನಮ್ಮ ಅನಿಸಿಕೆಯಾಗಿದೆ. ಇದರಿಂದಾಗಿ ಉಭಯದೇಶಗಳಿಗೆ ಗಣನೀಯ ಪ್ರಮಾಣದ ಆರ್ಥಿಕ ಪ್ರಯೋಜನಗಳು ದೊರೆಯಲಿವೆ’’ ಎಂದು ಕಾಶಿಫ್ ಅನ್ವರ್ ಆಶಾವಾದ ವ್ಯಕ್ತಪಡಿಸಿದ್ದಾರೆ.

share
Next Story
X