Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸದ ಸಿದ್ದೇಶ್ವರ್ ವಿರುದ್ಧ ಕಾರ್ಯಕರ್ತರ...

ಸಂಸದ ಸಿದ್ದೇಶ್ವರ್ ವಿರುದ್ಧ ಕಾರ್ಯಕರ್ತರ ಆಕ್ರೋಶ: ಚನ್ನಗಿರಿಯಲ್ಲಿ ಅರ್ಧಕ್ಕೆ ಮೊಟಕುಗೊಂಡ ವಿಜಯಸಂಕಲ್ಪ ಯಾತ್ರೆ

19 March 2023 7:28 PM IST
share
ಸಂಸದ ಸಿದ್ದೇಶ್ವರ್ ವಿರುದ್ಧ ಕಾರ್ಯಕರ್ತರ ಆಕ್ರೋಶ: ಚನ್ನಗಿರಿಯಲ್ಲಿ ಅರ್ಧಕ್ಕೆ ಮೊಟಕುಗೊಂಡ ವಿಜಯಸಂಕಲ್ಪ ಯಾತ್ರೆ

ಚನ್ನಗಿರಿ : ಚನ್ನಗಿರಿಯ ಬಿಜೆಪಿಯ ಎರಡು ಬಣಗಳ ವೈಮನಸ್ಸು ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ಸಂಸದ ಜಿ.ಎಂ ಸಿದ್ದೇಶ್ವರ್, ಶಾಸಕ ರೇಣುಕಾಚಾರ್ಯ, ಎಂ.ಎಲ್.ಸಿ ರವಿಕುಮಾರ್ ಹೊರನಡೆದಿರುವ ಘಟನೆ ರವಿವಾರ ನಡೆದಿದೆ.  

ಹಾಲಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಹಾಗೂ ತಾಲೂಕು ಬಿಜೆಪಿ ವಿಧಾನಸಭಾ ಟಿಕೆಟ್ ಆಕಾಂಕ್ಷಿ ಶಿವಕುಮಾರ್ ಅವರ ಬಣ ಜಗಳದಿಂದ ಸಂಸದ ಸಿದ್ದೇಶ್ವರ ಕಾರಿನ ಹಿಂದಿನ ಗಾಜನ್ನು ಕಾರ್ಯಕರ್ತರು ಹೊಡೆದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು. ಯುವ ಮುಖಂಡ ಮಲ್ಲಿಕಾರ್ಜುನ ನೇತೃತ್ವದಲ್ಲಿ ಬಿಜೆಪಿ ಕಚೇರಿಯಿಂದ ಹೊರಟ ಯಾತ್ರೆ ಬಸ್ ನಿಲ್ದಾಣ ಬರುತ್ತಿದ್ದಂತೆ ಶಿವಕುಮಾರ ಬಣ ಅಲ್ಲಿಗೆ ಆಗಮಿಸಿತು.  ಶಿವಕುಮಾರ ಅವರನ್ನು ತೆರೆದ ವಾಹನದಲ್ಲಿ ಹತ್ತಿಸಲಿಲ್ಲ ಎಂಬ ಕಾರಣಕ್ಕೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಠಿ ಆಯಿತು. ಇದರಿಂದ ಬೇಸತ್ತ ನಾಯಕರುಗಳು ಯಾತ್ರೆ ಸ್ಥಗಿತ ಗೊಳಿಸಿ ಹೊರನಡೆದರು.

ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಒಳ ಜಗಳ ಬೀದಿಗೆ ಬಂದಿದೆ. ಬಣಗಳ ತಿಕ್ಕಾಟದಿಂದ ಹಾಲಿ ಸಂಸದರು ಸೇರಿದಂತೆ ಹಲವು ನಾಯಕರು ಬಹಳಷ್ಟು ಮುಜುಗರ ಎದುರಿಸುತ್ತಿದ್ದಾರೆ.  ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರ ಮಲ್ಲಿಕಾರ್ಜುನ ಹಾಗೂ ಶಿವಕುಮಾರ ನಡುವೆ ಬಿಜೆಪಿ ಅಭ್ಯರ್ಥಿ ಆಗಲು ಜಟಾಪಟಿ ನಡೆಸುತ್ತಿದ್ದಾರೆ. 

ಪರಸ್ಪರ ಹಾಲಿ ಶಾಸಕರ ಬೆಂಬಲಿಗರು ಹಾಗೂ ಎಚ್‍ಎಸ್. ಶಿವಕುಮಾರ್ ಬೆಂಬಲಿಗರು ಫಲಕಗಳನ್ನು ಹರಿದು ಹಾಕಿರುವ ಘಟನೆ ಸಹ ನಡೆದಿದೆ.    

share
Next Story
X