Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಷ್ಟ್ರೀಯ ಅಭಿಯಾನಗಳು ಜಾಗತಿಕ ಸಾಧನೆ...

ರಾಷ್ಟ್ರೀಯ ಅಭಿಯಾನಗಳು ಜಾಗತಿಕ ಸಾಧನೆ ಗುರಿಗೆ ಪೂರಕ: ಸಚಿವ ಜೈಶಂಕರ್

19 March 2023 8:39 PM IST
share
ರಾಷ್ಟ್ರೀಯ ಅಭಿಯಾನಗಳು ಜಾಗತಿಕ ಸಾಧನೆ ಗುರಿಗೆ ಪೂರಕ: ಸಚಿವ ಜೈಶಂಕರ್

ಉಡುಪಿ, ಮಾ.19: ಬಡತನದ ಪ್ರಮಾಣ ಕುಸಿತ, ಮಾನವ ಅಭಿವೃದ್ಧಿ ಸೂಚ್ಯಂಕ, ಸ್ವಚ್ಛ ಭಾರತ ಸೇರಿದಂತೆ ರಾಷ್ಟ್ರೀಯ ಅಭಿಯಾನಗಳು ಜಾಗತಿಕ ಸಾಧನೆಯ ಗುರಿಗೆ ಪೂರಕವಾಗಿದೆ. 2047ರಲ್ಲಿ ಭಾರತ ಅಭಿವೃದ್ಧಿಯಲ್ಲಿ ಜಗತ್ತಿನ ಮುಂಚೂಣಿಯ ರಾಷ್ಟ್ರವಾಗಲು ಸ್ವಾತಂತ್ರ್ಯ ಅಮೃತ ಮಹೋತ್ಸವದ ಗಟ್ಟಿ ಹೆಜ್ಜೆಯ ಹಾದಿಯಲ್ಲಿ ದಶಕದ ಸಾಧನೆ ತಳಪಾಯವಾಗಲಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಡಾ.ಸುಬ್ರಹ್ಮಣ್ಯಂ ಜೈ ಶಂಕರ್ ಹೇಳಿದ್ದಾರೆ.

ಮಾಹೆ ಅಧೀನದ ಟಿ.ಎ.ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ ವತಿ ಯಿಂದ ಅಂಬಾಗಿಲಿನ ಅಮೃತ್ ಗಾರ್ಡನ್‌ ನಲ್ಲಿ ರವಿವಾರ ನಡೆದ ಕಾರ್ಯ ಕ್ರಮದಲ್ಲಿ 29ನೇ ನಾಯಕತ್ವ ಸರಣಿ ‘ಅಮೃತ ಕಾಲದಲ್ಲಿ ಭಾರತ’ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು.

ಭಾರತ ಸಮಗ್ರ ಶಕ್ತಿಯಾದರೆ ಜಾಗತಿಕವಾಗಿ ಅನ್ಯ ರಾಷ್ಟ್ರಗಳ ಮಾನ್ಯತೆ ಸಿಗಲು ಸಾಧ್ಯವಾಗುತ್ತದೆ ಭಾರತವನ್ನು ಯುವಜನತೆ ಕೌಶಲ್ಯ, ಪ್ರತಿಭೆಯ ನೆಲೆಯಲ್ಲಿ ಜಾಗತಿಕ ಕಾರ್ಯ ತತ್ಪರತೆಯ ಕ್ಷೇತ್ರವಾಗಿ ಪರಿಗಣಿಸಿ ದುಡಿಯಬೇಕು. ಆಗ ಮಾತ್ರ ಭಾರತಕ್ಕೆ ಅಮೃತ ಕಾಲದಲ್ಲಿ ಉಜ್ವಲ ಭವಿಷ್ಯ ದೊರೆಯಲು ಸಾಧ್ಯವಿದೆ. ಜಾಗತಿಕವಾಗಿ ಉತ್ಪಾದನೆಯ ತೀವ್ರ ಕೊರತೆಯಿದ್ದು 40,000 ಭಾರತೀಯರು ಚಿಪ್ ವಿನ್ಯಾಸ ಕ್ಷೇತ್ರದಲ್ಲಿದ್ದರೂ ಸಾಲುತ್ತಿಲ್ಲ. ದೇಶೀಯ ಮಾತ್ರವಲ್ಲ ಜಾಗತಿಕ ಸವಾಲುಗಳಿಗೆ ನಾವು ಪರಿಹಾರ ಕಾಣಬೇಕು ಎಂದರು.

ದೇಶೀಯ ಉತ್ಪಾದನೆ ನಿಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಸಮಸ್ಯೆಗಳಿಗೆ ಪರಿಹಾರದೊಂದಿಗೆ ಭಾರತೀಯರ ಮನೋಭಾವವನ್ನು ಕೂಡ ಬದಲಾಯಿಸಿದೆ. ದೇಶದಲ್ಲಿ ಪಾಸ್‌ಪೋರ್ಟ್ ಸೆಂಟರ್ ಇಂದು 100ರಿಂದ 500ಕ್ಕೆ ಏರಿಕೆ ಯಾಗಿದೆ ಎಂದ ಅವರು, ಮೂಲಭೂತ ಸೌಲಭ್ಯ ಅಭಿವೃದಿಯೊಂದಿಗೆ ಸೋರಿಕೆ ತಡೆದು, ಆಡಳಿತದಲ್ಲಿ ಸುಧಾರಣೆ, ಬದಲಾವಣೆಗೆ ಡಿಜಿಟಲ್ ಇಂಡಿಯಾ ವೇದಿಕೆಯಾಗಿದೆ. ಈ ಮೂಲಕ ಪ್ರಜಾಪ್ರಭುತ್ವದಲ್ಲಿ ಮೌನ ಕ್ರಾಂತಿಯಾಗಿದೆ ಎಂದು ತಿಳಿಸಿದರು.

ಭಾರತವು ಜಾಗತಿಕ ಭಾಗವಾಗಿ ಎಲ್ಲ ಸಮಸ್ಯೆಗಳಿಗೆ ಸಾಂಸ್ಕೃತಿಕವಾಗಿಯೂ ಸ್ಪಂದಿಸುವ ಜವಾಬ್ದಾರಿ ಹೊಂದಿದ್ದು, ನೆರೆರಾಷ್ಟ್ರಗಳ ಸ್ನೇಹ ಶೀಲ ವಾತಾವರಣ ದಲ್ಲಿ ಭಾರತ ಮುಂದಿನ 25ವರ್ಷಗಳಲ್ಲಿ ಜಾಗತಿಕ ಹೆಜ್ಜೆ ಗುರುತನ್ನು ಮೂಡಿಸುವ ಅವಕಾಶವನ್ನು ಯುವಜನತೆ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಮಾಹೆ ವಿವಿ ಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್ ಸ್ವಾಗತಿಸಿದರು. ಡಾ.ಜೀವನ್ ಕಾರ್ಯಕ್ರಮ ನಿರೂಪಿಸಿದರು. ಮಾಹೆ ಸಹ ಕುಲಪತಿ ಡಾ. ಮಧು ವೀರ್ ರಾಘವನ್ ಸಚಿವರನ್ನು ಪರಿಚಯಿಸಿದರು. ಪ್ರೊ.ಪೂರ್ಣಿಮಾ ವೆಂಕಟೇಶ್ ವಂದಿಸಿದರು. 

share
Next Story
X