Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದ್ರಾದಲ್ಲಿ ರೂ. 34,900 ಕೋಟಿ ಮೊತ್ತದ...

ಮುಂದ್ರಾದಲ್ಲಿ ರೂ. 34,900 ಕೋಟಿ ಮೊತ್ತದ ಪೆಟ್ರೋಕೆಮಿಕಲ್‌ ಯೋಜನೆ ಕೆಲಸ ಸ್ಥಗಿತಗೊಳಿಸಿದ ಅದಾನಿ ಸಮೂಹ

20 March 2023 2:53 PM IST
share
ಮುಂದ್ರಾದಲ್ಲಿ ರೂ. 34,900 ಕೋಟಿ ಮೊತ್ತದ ಪೆಟ್ರೋಕೆಮಿಕಲ್‌ ಯೋಜನೆ ಕೆಲಸ ಸ್ಥಗಿತಗೊಳಿಸಿದ ಅದಾನಿ ಸಮೂಹ

ಹೊಸದಿಲ್ಲಿ: ಹಿಂಡೆನ್‌ಬರ್ಗ್‌ ವರದಿ ಹೊರಬಿದ್ದ ನಂತರ ಅದಾನಿ ಸಮೂಹ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗಳ ಕುರಿತು ಹಲವಾರು ಪ್ರಶ್ನೆಗಳು ಎದ್ದಿರುವ ನಡುವೆಯೇ ಕಂಪೆನಿ ಗುಜರಾತಿನ ಮುಂದ್ರಾದಲ್ಲಿ ತನ್ನ ರೂ 34,900 ಕೋಟಿ ವೆಚ್ಚದ ಪೆಟ್ರೋಕೆಮಿಕಲ್‌  ಯೋಜನೆಗೆ ಸಂಬಂಧಿಸಿದ ಕಾಮಗಾರಿಯನ್ನು ಸ್ಥಗಿತಗೊಳಿಸಿದೆ.

ಕಚ್ಛ್‌ ಜಿಲ್ಲೆಯಲ್ಲಿ ಅದಾನಿ ಪೋರ್ಟ್ಸ್‌ ಎಂಡ್‌ ಸ್ಪೆಷಲ್‌ ಇಕನಾಮಿಕ್‌ ಝೋನ್‌ ಜಮೀನಿನಲ್ಲಿ ಗ್ರೀನ್‌ಫೀಲ್ಡ್‌ ಕೋಲ್-ಟು-ಪಿವಿಸಿ ಘಟಕ ಸ್ಥಾಪನೆಗಾಗಿ ಮುಂದ್ರಾ ಪೆಟ್ರೋಕೆಮ್‌ ಲಿಮಿಟೆಡ್‌ ಎಂಬ ಸಂಸ್ಥೆಯನ್ನು 2021 ರಲ್ಲಿ ಅದಾನಿ ಎಂಟರ್‌ಪ್ರೈಸಸ್‌ ಲಿ. ಸ್ಥಾಪಿಸಿತ್ತು.

ಆದರೆ ಇದೀಗ ಅದಾನಿ ಸಮೂಹವು ಮೇಲಿನ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಮಾರಾಟಗಾರರು  ಮತ್ತು ಪೂರೈಕೆದಾರರಿಗೆ ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಇಮೇಲ್‌ಗಳನ್ನು ಕಳುಹಿಸಿದೆ ಎಂದು ವರದಿಯಾಗಿದೆ.

ಈ ಘಟಕವು ವಾರ್ಷಿಕ 2000 ಕಿಲೋ ಟನ್‌ ಪಿವಿಸಿ ಉತ್ಪಾದಿಸುವ ಸಾಮರ್ಥ್ಯ ಹೊಂದಲಿತ್ತು. ಈ ಘಟಕಕ್ಕೆ ಬೇಕಾಗಿದ್ದ ವಾರ್ಷಿಕ 3.1 ಮಿಲಿಯನ್‌ ಟನ್‌ ಕಲ್ಲಿದ್ದಲನ್ನು ಆಸ್ಟ್ರೇಲಿಯಾ, ರಷ್ಯಾ ಮತ್ತಿತರ ದೇಶಗಳಿಂದ ಆಮದುಗೊಳಿಸುವ ಉದ್ದೇಶವಿತ್ತು.

ಅದಾನಿ ಸಮೂಹವು ಈ ಹಿಂದೆ ತನ್ನ ರೂ 7000 ಕೋಟಿ ಮೊತ್ತದ ಕಲ್ಲಿದ್ದಲು ಸ್ಥಾವರ ಖರೀದಿ ಯೋಜನೆಯನ್ನು ಕೈಬಿಟ್ಟಿತ್ತಲ್ಲದೆ ಪಿಟಿಸಿಯಲ್ಲಿ ಪಾಲುಬಂಡವಾಳ ಹೊಂದುವ ಯತ್ನದಿಂದಲೂ ಹಿಂದೆ ಸರಿದಿತ್ತು. ಅದಾನಿ ಸಮೂಹವು ಅಂಬುಜಾ ಸಿಮೆಂಟ್‌ನಲ್ಲಿನ ತನ್ನ ಪಾಲು ಬಂಡವಾಳವನ್ನೂ ಮಾರಾಟ ಮಾಡಲು ಮುಂದಾಗಿದೆ ಎನ್ನಲಾಗಿದೆ. ಅಂಬುಜಾ ಸಿಮೆಂಟ್‌ ವಾಸ್ತವವಾಗಿ ಗೌತಮ್‌ ಅದಾನಿ ಅವರ ಸಹೋದರ ವಿನೋದ್‌ ಅದಾನಿಗೆ ಸೇರಿದ್ದು ಎಂದು ಇತ್ತೀಚೆಗೆ ಬಹಿರಂಗಗೊಂಡಿತ್ತು.

share
Next Story
X