Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೊಗವೀರ ಸಮುದಾಯಕ್ಕೆ ಆನ್‌ಲೈನ್ ವಿವಾಹ...

ಮೊಗವೀರ ಸಮುದಾಯಕ್ಕೆ ಆನ್‌ಲೈನ್ ವಿವಾಹ ವೇದಿಕೆ: ‘ತುಳುನಾಡ್ ಮ್ಯಾಟ್ರಿಮೋನಿ ಡಾಟ್‌ಕಾಮ್’ ಲೋಕಾರ್ಪಣೆ

20 March 2023 9:21 PM IST
share
ಮೊಗವೀರ ಸಮುದಾಯಕ್ಕೆ ಆನ್‌ಲೈನ್ ವಿವಾಹ ವೇದಿಕೆ: ‘ತುಳುನಾಡ್ ಮ್ಯಾಟ್ರಿಮೋನಿ ಡಾಟ್‌ಕಾಮ್’ ಲೋಕಾರ್ಪಣೆ

ಉಡುಪಿ: ತುಳುನಾಡಿನ ಮೊಗವೀರ ಸಮುದಾಯಕ್ಕಾಗಿಯೇ ಮೀಸಲಾದ ಆನ್‌ಲೈನ್ ವಿವಾಹ ವೇದಿಕೆ ‘ತುಳುನಾಡ್ ಮ್ಯಾಟ್ರಿಮೋನಿ ಡಾಟ್‌ಕಾಮ್’ ಇಂದು ಲೋಕಾರ್ಪಣೆಗೊಂಡಿತು.

ತುಳುಭಾಷೆ, ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಕಳೆದೆರಡು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ‘ತುಳುನಾಡ ಧ್ವನಿ’ ತುಳು ಅಂತರ್ಜಾಲ ಪತ್ರಿಕೆ, ವೆಬ್‌ನ್ಯೂಸ್, ಯೂಟ್ಯೂಬ್ ಚಾನೆಲ್ ಬಳಿಕ ಇದೀಗ  ಮೊಗವೀರ ಸಮುದಾಯದ ಅವಿವಾಹಿತರಿಗೆ ವಿವಾಹ ವೇದಿಕೆಯೊಂದನ್ನು ಕಲ್ಪಿಸಿಕೊಡಲು ಇದನ್ನು ಪ್ರಾರಂಭಿಸ ಲಾಗಿದೆ ಎಂದು ತುಳುನಾಡ ಧ್ವನಿಯ  ಯಶೋಧ ಕೇಶವ್ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಉಡುಪಿಯ ಉದ್ಯಮಿ ಪ್ರಸಾದ್‌ರಾಜ್ ಕಾಂಚನ್ ತುಳುನಾಡ್ ಮ್ಯಾಟ್ರಿಮೋನಿ ಡಾಟ್‌ಕಾಮ್‌ನ್ನು ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮೊಗವೀರ ಯುವ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ಮಣಿಪಾಲದ ಉದ್ಯಮಿ ಸರಿತಾ ಸಂತೋಷ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಈ ಪೋರ್ಟಲ್‌ನ್ನು ನಿರ್ಮಿಸಿದ ಕುಂದಾಪುರ ಪೋರ್ಥ್ ಪೋಕಸ್‌ನ ನಿರ್ದೇಶಕ ಗೌತಮ್ ನಾವಡ ಈ ಸಂದರ್ಭದಲ್ಲಿ ಉಪಸ್ಥಿತರಿದು ಶುಭ ಹಾರೈಸಿದರು.

ಮೊಗವೀರ ಸಮುದಾಯದ ಅವಿವಾಹತ ಯುವಕ-ಯುವತಿಯರಿಗೆ  ಉತ್ತಮ  ವಿವಾಹ ವೇದಿಕೆಯನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಇದನ್ನು ಪ್ರಾರಂಭಿಸಲಾಗಿದೆ. ಈ ವೇದಿಕೆಯಲ್ಲಿ ಸೂಕ್ತವಾದ  ಜೀವನಸಂಗಾತಿ ಯನ್ನು  ಹುಡುಕಿಕೊಳ್ಳಲು  ಯುವಕ ಯುವತಿಯರಿಗೆ ವಿಪುಲವಾದ ಅವಕಾಶವಿದೆ. ತುಳುನಾಡ್ ಮ್ಯಾಟ್ರಿಮೋನಿ ಯಲ್ಲಿ ಮೊಗವೀರ ಸಮಾಜದ ಯುವಕ- ಯುವತಿಯರು ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ ಎಂದು ಯಶೋಧ ಕೇಶವ ತಿಳಿಸಿದರು.

ವಿವಾಹಕ್ಕಾಗಿ ನೊಂದಾಯಿಸಿಕೊಳ್ಳುವ ಯುವಕ-ಯುವತಿಯರು ನೀಡುವ ವಿವರಗಳನ್ನು, ಅವರ ಪ್ರೊಫೈಲ್‌ಗಳು, ಸಂಪರ್ಕ ವಿವರಗಳು ಮತ್ತು ಇತರ ವಿವರಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಇದರಲ್ಲಿ ಅವಕಾಶಗಳಿವೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅವಿವಾಹಿತರಿಗೆ ತಮ್ಮ ಸರಿಯಾದ ಜೀವನ ಸಂಗಾತಿಯನ್ನು ಹುಡುಕಿಕೊಳ್ಳಲು ತುಳುನಾಡ್ ಮ್ಯಾಟ್ರಿಮೋನಿ ಒಂದು ಉತ್ತಮ ವೇದಿಕೆಯಾಗಿದೆ ಎಂದವರು ಹೇಳಿದರು.

ಕುಂದಾಪುರದ ವಿ.ಗೌತಮ್ ನಾವಡ ಪೋರ್ಟಲನ್ನು ತಯಾರಿಸಿದ್ದು, ಇದರ ವೈಶಿಷ್ಟ್ಯಗಳನ್ನು ವಿವರಿಸಿದರು. ತುಳುನಾಡಿನ ಮೊಗವೀರ ಸಮುದಾಯದ ಅವಿವಾಹಿತ ಯುವಕ ಯುವತಿಯರು ತುಳುನಾಡ್ ಮ್ಯಾಟ್ರಿಮೋನಿಯ ಸದುಪಯೋಗ ಪಡಿಸಿಕೊಳ್ಳುವಂತೆ ಯಶೋಧ ಕೇಶವ್ ವಿನಂತಿಸಿದರು. 

share
Next Story
X