Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ವಿಷಯುಕ್ತ ಹಾವು ಕಡಿದ...

ಪುತ್ತೂರು: ವಿಷಯುಕ್ತ ಹಾವು ಕಡಿದ ತಾಯಿಯನ್ನು ಅಪಾಯದಿಂದ ಪಾರು ಮಾಡಿದ ಪುತ್ರಿ

21 March 2023 1:07 PM IST
share
ಪುತ್ತೂರು: ವಿಷಯುಕ್ತ ಹಾವು ಕಡಿದ ತಾಯಿಯನ್ನು ಅಪಾಯದಿಂದ ಪಾರು ಮಾಡಿದ ಪುತ್ರಿ

ಪುತ್ತೂರು, ಮಾ.21: ತಾಯಿಗೆ ವಿಷಯುಕ್ತ ಹಾವು ಕಚ್ಚಿದ ಸಂದರ್ಭ ಸಮಯಪ್ರಜ್ಞೆ ಮೆರೆದ ಮಗಳು ತನ್ನ ಪ್ರಾಣ ಪಣಕ್ಕಿಟ್ಟು ತಾಯಿಯನ್ನು ರಕ್ಷಿಸಿದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಿಂದ ವರದಿಯಾಗಿದೆ.

ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯೆ ಮಮತಾ ರೈಯವರಿಗೆ ನಾಗರ ಹಾವು ಕಡಿತಕ್ಕೊಳಗಾದವರಾಗಿದ್ದು, ಅವರ ಪುತ್ರಿ ಶ್ರಮ್ಯಾ ರೈ ರಕ್ಷಿಸಿದ ಧೈರ್ಯವಂತೆ.

ಮಮತಾ ರೈ ತನ್ನ ಮನೆಯಿಂದ ಅಲ್ಪ ದೂರದಲ್ಲಿರುವ ತನ್ನ ಮಾವನ ತೋಟಕ್ಕೆ ನೀರು ಬಿಡಲೆಂದು ವಿದ್ಯುತ್ ಪಂಪ್ ಸೆಟ್ ಸ್ವಿಚ್ ಹಾಕಲು ತೆರಳಿದ್ದರು. ಆ ವೇಳೆ ಅವರ ಕಾಲಿಗೆ ಹಾವು ಕಚ್ಚಿದ್ದು, ರಕ್ತ ಒಸರುತ್ತಿತ್ತೆನ್ನಲಾಗಿದೆ. ಅವರು ತಕ್ಷಣವೇ ಮನೆಗೆ ವಿಚಾರ ತಿಳಿಸಿದ್ದಾರೆ. ಮನೆಯಲ್ಲಿದ್ದ ಕೆಲಸದವರು ಮಮತಾರ ಕಾಲಿಗೆ ಬೈಹುಲ್ಲಿನಿಂದ ಕಟ್ಟಿದ್ದಾರೆ. ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಶ್ರಮ್ಯಾ ಹಾವು ಕಚ್ಚಿದ ಭಾಗಕ್ಕೆ ಬಾಯಿಯಿಟ್ಟು ರಕ್ತವನ್ನು ಹೀರಿ ತೆಗೆದಿದ್ದಾರೆ. ಬಳಿಕ ಮಮತಾರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಇದೀಗ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಚಿಕಿತ್ಸೆ ಮಾಡಿದ ವೈದ್ಯರು, ಶ್ರಮ್ಯಾ ಸಕಾಲಿಕವಾಗಿ ನೀಡಿದ ತುರ್ತು ಚಿಕಿತ್ಸೆ ಮಮತಾ ಅಪಾಯದಿಂದ ಪಾರಾಗಲು ಸಹಕಾರಿ ಆಗಿರುವುದಾಗಿ ಹೇಳಿದ್ದಾರೆನ್ನಲಾಗಿದೆ.

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಬಿಎಸ್‌ಎ ವ್ಯಾಸಂಗ ಮಾಡುತ್ತಿರುವ ಶ್ರಮ್ಯಾ ರೈ ಆತಂಕದ ಕ್ಷಣದಲ್ಲೂ ಸಮಯ ಪ್ರಜ್ಞೆ ಮೆರೆದು ತಾಯಿಯ ಜೀವರಕ್ಷಿಸುವಲ್ಲಿ ತೋರಿದ ದಿಟ್ಟತನ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

share
Next Story
X