Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಟಾರ್‌ಬಕ್ಸ್ ನೂತನ ಸಿಇಒ ಆಗಿ ಅಧಿಕಾರ...

ಸ್ಟಾರ್‌ಬಕ್ಸ್ ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಭಾರತ ಮೂಲದ ಲಕ್ಷ್ಮಣ್ ನರಸಿಂಹನ್ ಯಾರು?

21 March 2023 6:46 PM IST
share
ಸ್ಟಾರ್‌ಬಕ್ಸ್ ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಭಾರತ ಮೂಲದ ಲಕ್ಷ್ಮಣ್ ನರಸಿಂಹನ್ ಯಾರು?

ಹೊಸದಿಲ್ಲಿ: ಸ್ಟಾರ್‌ಬಕ್ಸ್‌ (Starbucks) ಸಂಸ್ಥೆಯ ನೂತನ ಸಿಇಒ ಆಗಿ ಭಾರತ ಮೂಲದ ಲಕ್ಷ್ಮಣ್‌ ನರಸಿಂಹನ್‌ (Laxman Narasimhan) ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹುದ್ದೆಯನ್ನು ಈ ಹಿಂದೆ ಕಂಪೆನಿಯ ಸ್ಥಾಪಕ ಹೌವಾರ್ಡ್‌ ಶುಲ್ಟ್ಝ್‌ ಹೊಂದಿದ್ದರು.

ಲಕ್ಷ್ಮಣ್‌ ನರಸಿಂಹನ್‌ ಅವರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

► ಲಕ್ಷ್ಮಣ್‌ ನರಸಿಂಹನ್‌ ಅವರು ಸ್ಟಾರ್‌ಬಕ್ಸ್‌ ಸಂಸ್ಥೆಯನ್ನು ಅಕ್ಟೋಬರ್‌ 1, 2022 ರಂದು ಸೇರಿದ್ದರು. ಜಾಗತಿಕ ಉದ್ಯಮಗಳು, ರೆಸ್ಟಾರೆಂಟ್‌ಗಳು, ಇ-ಕಾಮರ್ಸ್‌ ಸಂಸ್ಥೆಗಳು ಮತ್ತಿತರ ಸಂಸ್ಥೆಗಳನ್ನು ಮುನ್ನಡೆಸಿರುವ ಅವರಿಗೆ ಮೂರು ದಶಕಗಳ ಅನುಭವವಿದೆ.

► ಸ್ಟಾರ್‌ಬಕ್ಸ್‌ ಸೇರುವ ಮೊದಲು ಲಕ್ಷ್ಮಣ್‌ ನರಸಿಂಹನ್‌ ಅವರು ಬಹುರಾಷ್ಟ್ರೀಯ ಆರೋಗ್ಯ, ಹೈಜೀನ್‌ ಮತ್ತು ನ್ಯುಟ್ರಿಶನ್‌ ಕಂಪೆನಿಯಾಗಿರುವ ರೆಕಿಟ್ಟ್‌ ಇದರ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು.

► ಲಕ್ಷ್ಮಣ್‌ ನರಸಿಂಹನ್‌ ಅವರು ಈ ಹಿಂದೆ ಪೆಪ್ಸಿಕೋ ಸಂಸ್ಥೆಯಲ್ಲೂ ಹಲವು ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕಂಪೆನಿಯ ಜಾಗತಿಕ ಮುಖ್ಯ ವಾಣಿಜ್ಯ ಅಧಿಕಾರಿಯಾಗಿ,  ಪೆಪ್ಸಿಕೋದ ಲ್ಯಾಟಿನ್‌ ಅಮೆರಿಕಾ, ಯುರೋಪ್‌ ಮತ್ತು ಸಬ್-ಸಹಾರ ದೇಶಗಳ ಸಿಇಒ ಆಗಿ ಮತ್ತು ಪೆಪ್ಸಿಕೋ ಅಮೆರಿಕಾಸ್‌ ಫುಡ್ಸ್‌ ಇದರ ಸಿಎಫ್‌ಒ ಆಗಿ ಅವರು ಕಾರ್ಯನಿರ್ವಹಿಸಿದ್ದರು.

► ನರಸಿಂಹನ್‌ ಅವರು ಸುಮಾರು 19 ವರ್ಷಗಳ ಕಾಲ ಮೆಕ್‌ಕಿನ್ಸೆ & ಕಂಪೆನಿಯಲ್ಲೂ ಸೇವೆ ಸಲ್ಲಿಸಿದ್ದರು.

► ಪುಣೆ ವಿವಿಯಿಂದ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಅವರು ಜರ್ಮನ್‌ ಎಂಡ್‌ ಇಂಟರ್‌ನ್ಯಾಷನಲ್‌ ಸ್ಟಡೀಸ್‌ನಲ್ಲಿ ಯುನಿವರ್ಸಿಟಿ ಆಫ್‌ ಪೆನ್ನಿಸಿಲ್ವೇನಿಯಾದ ಲಾಡರ್‌ ಇನ್‌ಸ್ಟಿಟ್ಯೂಟ್‌ನಿಂದ ಎಂಎ ಪದವಿ ಪಡೆದಿದ್ದಾರೆ. ಅವರು ಯುನಿವರ್ಸಿಟಿ ಆಫ್‌ ಪೆನ್ನಿಸಿಲ್ವೇನಿಯಾ ಇದರ ದಿ ವಾರ್ಟನ್‌ ಸ್ಕೂಲ್‌ನಲ್ಲಿ ಫೈನಾನ್ಸ್‌ ವಿಷಯದಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.

► ಆರು ಭಾಷೆಗಳಲ್ಲಿ ಪಾರಂಗತ್ಯ ಹೊಂದಿರುವ ಲಕ್ಷ್ಮಣ್‌ ನರಸಿಂಹನ್‌ ಅವರು ಬ್ರೂಕಿಂಗ್ಸ್‌ ಸಂಸ್ಥೆಯ ಟ್ರಸ್ಟೀ ಆಗಿ, ವೆರಿಝಾನ್‌ ನಿರ್ದೇಶಕ ಮಂಡಳಿಯ ಸದಸ್ಯರಾಗಿ ಹಾಗೂ ಇಂಗ್ಲೆಂಡ್‌ ಪ್ರಧಾನಿಯ ಬಿಲ್ಡ್‌ ಬ್ಯಾಕ್‌ ಬೆಟರ್‌ ಕೌನ್ಸಿಲ್‌ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

share
Next Story
X