Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕೆಲವು ನಿವೃತ್ತ ನ್ಯಾಯಾಧೀಶರು ಭಾರತ...

"ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿಗಳು ಎಂಬ ಕಾನೂನು ಸಚಿವರ ಹೇಳಿಕೆ ಭಿನ್ನಾಭಿಪ್ರಾಯ ದಮನದ ಪ್ರಯತ್ನ"

ಮಾಜಿ ನ್ಯಾಯಾಧೀಶೆ ರೇಖಾ ಶರ್ಮಾ

21 March 2023 10:24 PM IST
share
ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿಗಳು ಎಂಬ ಕಾನೂನು ಸಚಿವರ ಹೇಳಿಕೆ ಭಿನ್ನಾಭಿಪ್ರಾಯ ದಮನದ ಪ್ರಯತ್ನ
ಮಾಜಿ ನ್ಯಾಯಾಧೀಶೆ ರೇಖಾ ಶರ್ಮಾ

ಹೊಸದಿಲ್ಲಿ, ಮಾ.21: ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್ನ ಭಾಗವಾಗಿದ್ದಾರೆ ಮತ್ತು ಇದಕ್ಕಾಗಿ ಅವರು ಬೆಲೆ ತೆರಬೇಕಾಗುತ್ತದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಇಂಡಿಯಾ ಟುಡೇ ಸಮ್ಮೇಳನಲ್ಲಿ ನೀಡಿರುವ ಹೇಳಿಕೆಯನ್ನು ದಿಲ್ಲಿ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶೆ ರೇಖಾ ಶರ್ಮಾ ತೀಕ್ಷ್ಣವಾಗಿ ಟೀಕಿಸಿದ್ದಾರೆ.

ಕಾನೂನು ಸಚಿವರು ನಿವೃತ್ತ ನ್ಯಾಯಾಧೀಶರನ್ನು ಅಮೃತಪಾಲ್ ಸಿಂಗ್ ಜೊತೆ ಸಮೀಕರಿಸುತ್ತಿದ್ದಾರೆಯೇ ಎಂದು ಪ್ರಶ್ನಿಸಿರುವ ನ್ಯಾ.ಶರ್ಮಾ, ಕಾನೂನು ಸಚಿವರಿಂದ ಇಂತಹ ಹೇಳಿಕೆಯನ್ನು ಕೇಳುವುದು ಅತ್ಯಂತ ದುರದೃಷ್ಟಕರವಾಗಿದೆ. ಇದು ಅನಗತ್ಯ ಆಕ್ರಮಣ ಮತ್ತು ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ದಿ ವೈರ್ಗಾಗಿ ಕರಣ್ ಥಾಪರ್ ಅವರಿಗೆ ನೀಡಿದ ಸಂದರ್ಶನದಲ್ಲಿ ‘ಏಜೆನ್ಸಿಗಳು ಕಾನೂನಿಗನುಗುಣವಾಗಿ ಕ್ರಮವನ್ನು ತೆಗೆದುಕೊಳ್ಳಲಿವೆ,ದೇಶದ ವಿರುದ್ಧ ಕೆಲಸ ಮಾಡಿದವರು ಅದಕ್ಕಾಗಿ ಬೆಲೆ ತೆರಬೇಕಾಗುತ್ತದೆ ಎಂಬ ಕಾನೂನು ಸಚಿವರ ಹೇಳಿಕೆಯು ಅವರು ಭಾರತ ವಿರೋಧಿಗಳೆಂದು ಬಣ್ಣಿಸಿರುವ ನಿವೃತ್ತ ನ್ಯಾಯಾಧೀಶರಿಗೆ ಬೆದರಿಕೆಯಾಗಿದೆಯೇ ?’ ಎಂಬ ಪ್ರಶ್ನೆಗೆ ನ್ಯಾ.ಶರ್ಮಾ ‘ಖಂಡಿತವಾಗಿ,ಅದೊಂದು ಬೆದರಿಕೆಯಾಗಿದೆ ’ಎಂದು ಸ್ಪಷ್ಟವಾಗಿ ಉತ್ತರಿಸಿದರು.

ಕಾನೂನು ಸಚಿವರು ತಾನು ಪ್ರಸ್ತಾಪಿಸಿರುವ ನಿವೃತ್ತ ನ್ಯಾಯಾಧೀಶರನ್ನು ನಿರ್ದಿಷ್ಟವಾಗಿ ಹೆಸರಿಸಬೇಕು ಮತ್ತು ಅವರನ್ನು ಭಾರತ ವಿರೋಧಿ ಗ್ಯಾಂಗ್ನ ಭಾಗವಾಗಿಸಿರುವ ಏನನ್ನು ಅವರು ಹೇಳಿದ್ದಾರೆ ಅಥವಾ ಮಾಡಿದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಸಂದರ್ಶನದಲ್ಲಿ ಆಗ್ರಹಿಸಿದ ನ್ಯಾ.ಶರ್ಮಾ,ಅಸ್ಪಷ್ಟ ಶಬ್ದಗಳಲ್ಲಿ ಮಾತನಾಡುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದರು.
ಸಂದರ್ಶನದ ಅಂತ್ಯದಲ್ಲಿ ಮತ್ತೆ ಅತ್ಯಂತ ತೀವ್ರವಾಗಿ ಕಿಡಿಕಾರಿದ ಅವರು,ಸಚಿವರು ಮತ್ತು ಸರಕಾರಕ್ಕೆ ಅನ್ವಯಿಸುವ ಲಕ್ಷ್ಮಣ ರೇಖೆಯೊಂದಿದೆ ಮತ್ತು ಅದು ಭಾರತದ ಸಂವಿಧಾನವಾಗಿದೆ ಎಂದು ಹೇಳಿದರು.

ರಿಜಿಜು ಪ್ರಸ್ತಾಪಿಸಿದ್ದ,ಹಿರಿಯ ನ್ಯಾಯವಾದಿ ಪ್ರಶಾಂತ ಭೂಷಣ ಅವರ ಎನ್ಜಿಒ ಆಯೋಜಿಸಿದ್ದ ವಿಚಾರ ಸಂಕಿರಣದ ಕುರಿತೂ ನ್ಯಾ.ಶರ್ಮಾ ಸುದೀರ್ಘವಾಗಿ ಮಾತನಾಡಿದರು. ಭಾರತದ ಮಾಜಿ ಮುಖ್ಯ ನ್ಯಾಯಾಧೀಶ ಯು.ಯು.ಲಲಿತ್,ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶರಾದ ಮದನ ಲೋಕೂರ್ ಮತ್ತು ದೀಪಕ ಗುಪ್ತಾ ಹಾಗೂ ದಿಲ್ಲಿ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಎ.ಪಿ.ಶಾ ಅವರು ವಿಚಾರ ಸಂಕಿರಣದಲ್ಲಿ ಉಪಸ್ಥಿತರಿದ್ದರು.

ವಿಚಾರ ಸಂಕಿರಣವು ದೇಶ ವಿರೋಧಿಯಾಗಿರಲಿಲ್ಲ ಮತ್ತು ಅಲ್ಲಿ  ಉಪಸ್ಥಿತರಿದ್ದ ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿಗಳು ಎಂಬ ರಿಜಿಜು ಅವರ ಬಣ್ಣನೆಯನ್ನು ಸಮರ್ಥಿಸುವಂತಹ ಯಾವುದೂ ಅಲ್ಲಿ ನಡೆದಿರಲಿಲ್ಲ ಎಂದೂ ನ್ಯಾ.ಶರ್ಮಾ ಹೇಳಿದರು.

share
Next Story
X