Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಪ್ಲ್ಯಾಟ್‌ಫಾರ್ಮ್ ಮೇಲೆ ವಾಹನ ಸಂಚಾರ...

ಪ್ಲ್ಯಾಟ್‌ಫಾರ್ಮ್ ಮೇಲೆ ವಾಹನ ಸಂಚಾರ ಬೇಕಿತ್ತೇ?

ರೈಲ್ವೆ ಬವಣೆ

ಅಮೃತ್ ಪ್ರಭು, ಗಂಜಿಮಠಅಮೃತ್ ಪ್ರಭು, ಗಂಜಿಮಠ22 March 2023 11:59 AM IST
share
ಪ್ಲ್ಯಾಟ್‌ಫಾರ್ಮ್ ಮೇಲೆ ವಾಹನ ಸಂಚಾರ ಬೇಕಿತ್ತೇ?
ರೈಲ್ವೆ ಬವಣೆ

ಯಾವುದೇ ರೈಲ್ವೆ ಪ್ಲ್ಯಾಟ್‌ಫಾರ್ಮ್‌ನ ಎಡ ಹಾಗೂ ಬಲಬದಿಗೆ ಎರಡು ಲೆವೆಲ್ ಕ್ರಾಸಿಂಗ್‌ಗಳಿದ್ದು; ಪ್ಲ್ಯಾಟ್‌ಫಾರ್ಮ್‌ನ ಒಂದು ಬದಿಯಿಂದ ಇನ್ನೊಂದು ಬದಿಗೆ ವಾಹನಗಳು ತೆರಳಲು ಸೂಕ್ತ ಡಾಂಬರು ರಸ್ತೆ ಇದ್ದರೂ; ಪ್ಲ್ಯಾಟ್‌ಫಾರ್ಮ್ ಮಧ್ಯದಿಂದಲೇ ವಾಹನಗಳು ಆಚೀಚೆ ಹೋಗಲು ಮೂರನೆಯ ರಸ್ತೆ ಮಾಡಿದ್ದು ಫರಂಗಿಪೇಟೆ ರೈಲು ನಿಲ್ದಾಣದಲ್ಲಿ ಕಾಣಸಿಗುತ್ತದೆ.

ವಿಶೇಷವೇನೆಂದರೆ ಹಳಿ ಹಾಗೂ ಪ್ಲ್ಯಾಟ್‌ಫಾರ್ಮ್ ರಸ್ತೆಗಿಂತ ಎತ್ತರದಲ್ಲಿದ್ದು ರಸ್ತೆಯಿಂದ ಹಳಿ ಮೇಲೆ ವಾಹನ ಸಂಚರಿಸಲು ಮಣ್ಣಿನ ರಸ್ತೆ ನಿರ್ಮಿಸುವಾಗಲೇ ಇದನ್ನು ನೈರುತ್ಯ ರೈಲ್ವೆಯು ತಡೆಯಬಹುದಿತ್ತು, ಆದರೆ ಹಾಗಾಗಲಿಲ್ಲ. ಬದಲಿಗೆ ಯಾವುದೇ ಅಡ್ಡಿ ಆತಂಕವಿಲ್ಲದೆ, ರೈಲು ಅಧಿಕಾರಿಗಳ ಭಯವಿಲ್ಲದೆ, ಪ್ಲ್ಯಾಟ್‌ಫಾರ್ಮ್ ಮಧ್ಯದಿಂದಲೇ ಎರಡೂ ಬದಿಗಳಿಂದ ವಾಹನಗಳು ಪ್ಲ್ಯಾಟ್‌ಫಾರ್ಮ್ ಹಾಗೂ ಹಳಿಗಳ ಮೇಲಿನಿಂದಲೇ ಸಂಚರಿಸುತ್ತವೆ.

ಆಶ್ಚರ್ಯವೇನೆಂದರೆ ಪ್ಲ್ಯಾಟ್‌ಫಾರ್ಮ್ ಆರಂಭ ಹಾಗೂ ಅಂತ್ಯವಾಗುವ ಕಡೆ ಹೀಗೆ ಒಂದಲ್ಲ ಎರಡು ಲೆವೆಲ್ ಕ್ರಾಸಿಂಗ್ ಇದ್ದರೂ ಪ್ಲ್ಯಾಟ್‌ಫಾರ್ಮ್ ಮಧ್ಯದಿಂದಲೇ ಮೂರನೇ ರಸ್ತೆ ಮಾಡುವ ಅಗತ್ಯವೇನಿತ್ತು?. ಇಲ್ಲಿ ವಾಹನಗಳನ್ನು ತಡೆಯುವ ಗೇಟ್ ಇಲ್ಲ. ನೋಡಿಕೊಳ್ಳಲು ಸಿಬ್ಬಂದಿ ಇಲ್ಲ. ಹಳಿ ಎತ್ತರದಲ್ಲಿದ್ದು, ವೇಗವಾಗಿ ವಾಹನಗಳು ಮೇಲೇರಿದಾಗ, ರೈಲು ತೀರಾ ಹತ್ತಿರವಿದ್ದರೆ, ಸಾವು ನೋವು ಉಂಟಾಗುವ ಸಾಧ್ಯತೆ ಇದೆ. ಅಚಾನಕ್ಕಾಗಿ ರೈಲು ನೋಡಿ ಕೂಡಲೇ ಬ್ರೇಕ್ ಹಾಕಿದರೆ ವಾಹನಗಳು ಸ್ಕಿಡ್ ಆಗಬಹುದು.

ಪ್ಲ್ಯಾಟ್‌ಫಾರ್ಮ್ ಹಾಗೂ ರಸ್ತೆಯ ಎತ್ತರವು ಸಮಾನವಾಗಿದ್ದು ರೈಲು ಹತ್ತುವುದಾದರೆ ಕಷ್ಟವೇ. ೧೯೯೬ರ ತನಕ ಮಂಗಳೂರು-ಮೈಸೂರು- ಬೆಂಗಳೂರು ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳು ಇಲ್ಲಿ ನಿಲ್ಲುತ್ತಿದ್ದವು. ಆದರೆ ಈಗ ಯಾವುದೇ ರೈಲಿಗೆ ಇಲ್ಲಿ ನಿಲುಗಡೆ ಇಲ್ಲ. ಶೌಚಾಲಯ ವ್ಯವಸ್ಥೆಯೂ ಇಲ್ಲ. ಕಟ್ಟಡವೇನೋ ಇದೆ, ಆದರೆ ಕಲ್ಲು, ಮಣ್ಣು, ಗಿಡ-ಕಂಟಿಗಳಿಂದ ಸುತ್ತುವರಿದಿದ್ದು ಉಪಯೋಗಿಸುವಂತಿಲ್ಲ. ಹಳಿಗೆ ತೀರಾ ಹತ್ತಿರವಾಗಿ ವಿದ್ಯುತ್ ಪವರ್ ಹೌಸ್ ನಿರ್ಮಾಣವಾಗುತ್ತಿದೆ. ಇದನ್ನು ಸ್ವಲ್ಪದೂರದಲ್ಲಿ ಮಾಡಿದ್ದರೆ ಮುಂದೆ, ಇನ್ನೂ ಎರಡು ಹೆಚ್ಚುವರಿ ರೈಲು ಹಳಿಗಳನ್ನು ಹಾಸಬಹುದು.

share
ಅಮೃತ್ ಪ್ರಭು, ಗಂಜಿಮಠ
ಅಮೃತ್ ಪ್ರಭು, ಗಂಜಿಮಠ
Next Story
X