Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹೊಸ ಐಪಿಎಲ್ ನಿಯಮ: ಟಾಸ್ ನಂತರ ಆಡುವ 11ರ...

ಹೊಸ ಐಪಿಎಲ್ ನಿಯಮ: ಟಾಸ್ ನಂತರ ಆಡುವ 11ರ ಬಳಗ ಹೆಸರಿಸಲು ನಾಯಕರಿಗೆ ಅವಕಾಶ

23 March 2023 10:40 AM IST
share
ಹೊಸ ಐಪಿಎಲ್ ನಿಯಮ: ಟಾಸ್ ನಂತರ ಆಡುವ 11ರ ಬಳಗ ಹೆಸರಿಸಲು ನಾಯಕರಿಗೆ ಅವಕಾಶ

ಹೊಸದಿಲ್ಲಿ: ಐಪಿಎಲ್‌ ತಂಡಗಳ ನಾಯಕರು ಟಾಸ್‌ ಗೆ ಮೊದಲೇ  ಟೀಮ್‌ ಶೀಟ್‌ಗಳನ್ನು ನೀಡುವ ಬದಲು ಟಾಸ್ ನ ನಂತರ ಆಡುವ ಹನ್ನೊಂದರ ಬಳಗವನ್ನು ಹೆಸರಿಸಬಹುದು ಎಂದು ಬಿಸಿಸಿಐ ಹೊರಡಿಸಿರುವ ಹೊಸ ಆಟದ ಷರತ್ತುಗಳಲ್ಲಿ ತಿಳಿಸಿದೆ.

ಆಟದ ಷರತ್ತು 1.2.1 ರ ಪ್ರಕಾರ: ''ಪ್ರತಿ ನಾಯಕ 11 ಆಟಗಾರರನ್ನು ಹಾಗೂ  ಗರಿಷ್ಠ 5 ಬದಲಿ ಫೀಲ್ಡರ್‌ಗಳನ್ನು ಟಾಸ್  ನಂತರ ಐಪಿಎಲ್ ಮ್ಯಾಚ್ ರೆಫರಿಗೆ ಲಿಖಿತವಾಗಿ ನಾಮನಿರ್ದೇಶನ ಮಾಡಬೇಕು. ಆಡುವ ಹನ್ನೊಂದರ ಸದಸ್ಯರನ್ನು  ನಾಮನಿರ್ದೇಶನ ಮಾಡಿದ ನಂತರ ಎದುರಾಳಿ ನಾಯಕನ ಒಪ್ಪಿಗೆಯಿಲ್ಲದೆ ಆಟದ ಆರಂಭದ ಮೊದಲು ಆಡುವ ಬಳಗ ಬದಲಾಗಬಹುದು.  ಇದರ ಅರ್ಥವೇನೆಂದರೆ, ಟಾಸ್ ನಂತರ ನಾಯಕನಿಗೆ ಪರಿಸ್ಥಿತಿಯ ಬೇಡಿಕೆಗೆ ಅನುಗುಣವಾಗಿ ತನ್ನ ಹನ್ನೊಂದರ ಬಳಗವನ್ನು ಬದಲಾಯಿಸುವ ಅಗತ್ಯವಿದೆಯೆಂದು ಭಾವಿಸಿದರೆ  ಪಂದ್ಯ ಆರಂಭವಾಗುವವರೆಗೆ ಅದನ್ನು ಮಾಡಲು ಆತ ಮುಕ್ತನಾಗಿರುತ್ತಾನೆ.

ಬ್ಯಾಟರ್ ಚೆಂಡನ್ನು ಎದುರಿಸುವ  ಮೊದಲೇ ವಿಕೆಟ್ ಕೀಪರ್ ತನ್ನ  ಸ್ಥಾನವನ್ನು ಬದಲಾಯಿಸಿದರೆ ವಿಕೆಟ್ ಕೀಪರ್‌ಗೆ  ಅನ್ಯಾಯದ ಚಲನೆಗೆ ದಂಡ ವಿಧಿಸುವುದು ಆಟದ ಪರಿಸ್ಥಿತಿಗಳಲ್ಲಿನ ಇತರ ಗಮನಾರ್ಹ ಬದಲಾವಣೆಯಾಗಿದೆ.

  ಪಂದ್ಯದ ಸಮಯದಲ್ಲಿ ಅದಾಗಲೇ ಪಂದ್ಯಾವಳಿ ಸಮಿತಿ ಘೋಷಿಸಿರುವ ಐದು ಗೊತ್ತುಪಡಿಸಿದ ಬದಲಿ ಆಟಗಾರರಿಂದ ಹೊಸ ಆಟಗಾರರನ್ನು ಪರಿಚಯಿಸಬಹುದಾಗಿದೆ.

share
Next Story
X