Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿರಾಟ್ ಕೊಹ್ಲಿಗೆ ಢಿಕ್ಕಿ ಹೊಡೆದು...

ವಿರಾಟ್ ಕೊಹ್ಲಿಗೆ ಢಿಕ್ಕಿ ಹೊಡೆದು ಕೆರಳಿಸಲು ಯತ್ನಿಸಿದ ಆಸ್ಟ್ರೇಲಿಯದ ಆಲ್ ರೌಂಡರ್ ಸ್ಟೋನಿಸ್

23 March 2023 12:43 PM IST
share
ವಿರಾಟ್ ಕೊಹ್ಲಿಗೆ ಢಿಕ್ಕಿ ಹೊಡೆದು ಕೆರಳಿಸಲು ಯತ್ನಿಸಿದ ಆಸ್ಟ್ರೇಲಿಯದ ಆಲ್ ರೌಂಡರ್ ಸ್ಟೋನಿಸ್

ಚೆನ್ನೈ: ಭಾರತ ಹಾಗೂ ಆಸ್ಟ್ರೇಲಿಯ ನಡುವೆ ಬುಧವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ   ಆಸೀಸ್ ನ ವೇಗದ ಬೌಲರ್ ಮಾರ್ಕ್ ಸ್ಟೋನಿಸ್ ಅವರು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ  ಢಿಕ್ಕಿ ಹೊಡೆದು ಕೆರಳಿಸಲು ಯತ್ನಿಸಿರುವ ಘಟನೆ ನಡೆದಿದೆ.

21 ನೇ ಓವರ್ ನಲ್ಲಿ ಆಸ್ಟ್ರೇಲಿಯದ ಆಲ್ ರೌಂಡರ್  ಸ್ಟೋನಿಸ್ ಅವರು ರಾಹುಲ್ ಗೆ ಡಾಟ್ ಬಾಲ್ ಎಸೆದು  ತನ್ನ ಬೌಲಿಂಗ್ ಮಾರ್ಕ್‌ ನತ್ತ  ಮರಳುತ್ತಿದ್ದಾಗ ಕೊಹ್ಲಿ ಅವರಿಗೆ ಡಿಕ್ಕಿ ಹೊಡೆದರು. ಕೊಹ್ಲಿ ಸ್ಟ್ರೈಕರ್ ಎಂಡ್ ನಲ್ಲಿದ್ದ ರಾಹುಲ್ ಬಳಿ ಮಾತನಾಡಲು ಹೋಗುತ್ತಿದ್ದಾಗ ಆಸ್ಟ್ರೇಲಿಯದ ಆಲ್ ರೌಂಡರ್ ಗೆ ಢಿಕ್ಕಿ ಹೊಡೆದಿದ್ದಾರೆ. ಆಗ  ಕೊಹ್ಲಿ ನಿಷ್ಠುರ ನೋಟ ಬೀರಿದರು. ಆದರೆ ಇದಕ್ಕೆ ಏನೂ ಪ್ರತಿಕ್ರಿಯಿಸದ  ಸ್ಟೋನಿಸ್ ನಗುತ್ತಾ ಮುಂದೆ ಸಾಗಿದರು.

ಆಸೀಸ್ ಕ್ರಿಕೆಟಿಗ ಸ್ಟೋನಿಸ್  ಏಕದಿನದಲ್ಲಿ ಎರಡು ಬಾರಿ ಭಾರತದ  ಬ್ಯಾಟರ್   ಕೊಹ್ಲಿ ಅನ್ನು ಔಟ್ ಮಾಡಿದ್ದಾರೆ. ಆದರೆ ಅದೇ ಸಮಯದಲ್ಲಿ, 50 ಓವರ್ ಮಾದರಿ ಕ್ರಿಕೆಟ್ ನಲ್ಲಿ ಸ್ಟೋನಿಸ್ ವಿರುದ್ಧ ಕೊಹ್ಲಿ ಉತ್ತಮ ಸರಾಸರಿಯನ್ನು ಹೊಂದಿದ್ದಾರೆ.

ಕೊಹ್ಲಿ ಹಾಗೂ ಸ್ಟೋನಿಸ್ 2019ರಲ್ಲಿ ಐಪಿಎಲ್ ನಲ್ಲಿ ಆರ್ ಸಿಬಿ ಪರ ಒಟ್ಟಿಗೆ ಆಡಿದ್ದಾರೆ. 2022ರ ಟಿ-20 ವಿಶ್ವಕಪ್ ನಲ್ಲಿ ಕೊಹ್ಲಿ ಅವರು ಸ್ಟೋನಿಸ್ ರೊಂದಿಗೆ ಪೋಸ್ ನೀಡಿದ್ದರು.

ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಭಾರತಕ್ಕೆ ಗೆಲ್ಲಲು  270 ರನ್ನುಗಳ ಗುರಿಯನ್ನು ನೀಡಿತ್ತು. ರೋಹಿತ್ ಶರ್ಮಾ ಹಾಗೂ  ಶುಬ್‌ಮನ್ ಗಿಲ್ 65 ರನ್‌ಗಳನ್ನು ಸೇರಿಸುವುದರೊಂದಿಗೆ ಉತ್ತಮ  ಆರಂಭವನ್ನು ನೀಡಿದ್ದರು. ಆದರೆ ಈ ಇಬ್ಬರು ಆಟಗಾರರು ಬೆನ್ನಿಬೆನ್ನಿಗೆ ಔಟಾದರು.

ಭಾರತದ ನಾಯಕ ರೋಹಿತ್ ಔಟಾದ ನಂತರ, ಕೊಹ್ಲಿ  ತಮ್ಮ 65 ನೇ ಏಕದಿನ  ಅರ್ಧಶತಕವನ್ನು(53 ರನ್)  ಗಳಿಸಿ ತಂಡವನ್ನು ಗಳಿಸಿ ತಂಡವನ್ನು ಆಧರಿಸಿದರು. ಆದರೆ ದುರದೃಷ್ಟವಶಾತ್ ಅವರಿಗೆ  ಅರ್ಧಶತಕವನ್ನು ಶತಕವಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. 36 ನೇ ಓವರ್‌ನಲ್ಲಿ ಆಷ್ಟನ್ ಅಗರ್ ಅವರ ಎಸೆತದಲ್ಲಿ ಡೇವಿಡ್ ವಾರ್ನರ್‌ಗೆ ಕ್ಯಾಚ್ ನೀಡಿದರು.

ಆದರೆ ಅರ್ಧಶತಕವನ್ನು ತಲುಪುವ ಮೊದಲು ಕೊಹ್ಲಿ ಪ್ರೇಕ್ಷಕರಿಗೆ  ಸಾಕಷ್ಟು ಮನರಂಜನೆ ನೀಡಿದ್ದರು. ಕೊಹ್ಲಿಗೆ   ಸ್ಟೋನಿಸ್ ಢಿಕ್ಕಿ ಹೊಡೆದಾಗ ಎಂ.ಎ. ಚಿದಂಬರಂ ಸ್ಟೇಡಿಯಮ್ ನಲ್ಲಿ ನೆರೆದಿದ್ದ ಅಭಿಮಾನಿಗಳಿಂದ ಜೋರಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.

share
Next Story
X