Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸೈಂಟ್‌ ಅಲೋಶಿಯಸ್‌ ಬಿ.ಎಡ್‌...

ಮಂಗಳೂರು: ಸೈಂಟ್‌ ಅಲೋಶಿಯಸ್‌ ಬಿ.ಎಡ್‌ ಕಾಲೇಜು ವತಿಯಿಂದ 17ನೇ ಬ್ಯಾಚ್‌ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

23 March 2023 2:20 PM IST
share
ಮಂಗಳೂರು: ಸೈಂಟ್‌ ಅಲೋಶಿಯಸ್‌ ಬಿ.ಎಡ್‌ ಕಾಲೇಜು ವತಿಯಿಂದ 17ನೇ ಬ್ಯಾಚ್‌ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಮಂಗಳೂರು: ನಗರದ ಪ್ರಮುಖ ಶಿಕ್ಷಣ ಸಂಸ್ಥೆಯಾದ ಸೈಂಟ್ ಅಲೋಶಿಯಸ್ ಬಿ.ಎಡ್ ಕಾಲೇಜು ವತಿಯಿಂದ ಮಾರ್ಚ್ 20 ರಂದು 17ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿ ಪರಿಷತ್ ಉಪಾಧ್ಯಕ್ಷೆ ಪ್ರೀತಿ ಪೈಸ್ ಅವರ ಪ್ರಾಸ್ತಾವಿಕ ಮಾತುಗಳೊಂದಿಗೆ ಹಾಗೂ ಪ್ರಾರ್ಥನಾಗೀತೆ ಹಾಡುವುದರೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು.

ಸ್ವಾಗತ ಭಾಷಣ ಮಾಡಿದ ಪ್ರಾಂಶುಪಾಲೆ ಡಾ. ಫರೀತಾ ವೇಗಸ್‌, "ವಿದ್ಯಾರ್ಥಿಗಳಲ್ಲಿ ಪರಿವರ್ತನೆಯನ್ನು ಪ್ರಾರಂಭಿಸುವ ಪ್ರಮುಖ ದಿನ ಕಾಲೇಜಿಗೆ ಆಗಮಿಸಿದ ಮೊದಲ ದಿನವಾಗಿರುತ್ತದೆ. ಶಿಕ್ಷಣ ನೀಡುವ ಕಾರ್ಯಕ್ರಮವು ಕೇವಲ ಒಂದು ಪದವಿ ಗಳಿಸುವುದಕ್ಕೆ ಸೀಮಿತವಾಗಿಲ್ಲ. ಕ್ರಿಯಾತ್ಮಕ ಸಮಾಜದ ಬೆಳವಣಿಗೆಗಳು ಮತ್ತು ಸವಾಲುಗಳನ್ನು ಎದುರಿಸಲು ಸಮರ್ಥ ಶಿಕ್ಷಕ ಅಭ್ಯರ್ಥಿಗಳನ್ನು ಸಿದ್ಧಪಡಿಸುವ ಸಲುವಾಗಿ ಈ ಕೋರ್ಸ್‌ ರೂಪಿಸಲಾಗಿದೆ" ಎಂದು ಅವರು ಹೇಳಿದರು.

ಈ ವೇಳೆ ಮಾತನಾಡಿದ ಕಾಲೇಜಿನ ಸಂಚಾಲಕ ರೆ.ಫಾ. ಡಾ. ಪ್ರವೀಣ್‌ ಮಾರ್ಟಿಸ್‌ ಎಸ್.ಜೆ ಅವರು ಭಾರತದಲ್ಲಿ ಮತ್ತು ಮಂಗಳೂರಿನಲ್ಲಿ ಜೆಸ್ಯೂಟ್‌ ಶಿಕ್ಷಣದ ಬೆಳವಣಿಗೆಯ ಬಗ್ಗೆ ವಿವರಿಸಿದರು.

19-21ನೇ ಬ್ಯಾಚ್‌ನ ಹಳೆ ವಿದ್ಯಾರ್ಥಿಯಾಗಿರುವ ಎಲಿಝಬೆತ್ ಸೆಬಾಸ್ಟಿಯನ್ ಅವರು ತಮ್ಮ ಬೋಧನಾ ಕೌಶಲ್ಯವನ್ನು ಸುಧಾರಿಸಲು ಮತ್ತು  ಪ್ರತಿಭೆಯನ್ನು ಸುಧಾರಿಸಲು B. Ed ಕಾರ್ಯಕ್ರಮವು ಹೇಗೆ ಸಹಾಯ ಮಾಡಿದೆ ಎಂಬುದರ ಕುರಿತು ತಮ್ಮ ಅನುಭವವನ್ನು ಹಂಚಿಕೊಳ್ಳುವ ಮೂಲಕ ಹೊಸ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಭಾರ ಸಿಬ್ಬಂದಿಗಳಾದ ಸಂಧ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು.

-

share
Next Story
X