Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2017ರಲ್ಲಿ ವಿಜಯ್‌ ಮಲ್ಯ ಬಳಿ...

2017ರಲ್ಲಿ ವಿಜಯ್‌ ಮಲ್ಯ ಬಳಿ ಬ್ಯಾಂಕ್‌ಗಳ ಸಾಲ ಮರುಪಾವತಿಸಲು ಬೇಕಾಗುವಷ್ಟು ಹಣವಿತ್ತು: ಸಿಬಿಐ

23 March 2023 3:05 PM IST
share
2017ರಲ್ಲಿ ವಿಜಯ್‌ ಮಲ್ಯ ಬಳಿ ಬ್ಯಾಂಕ್‌ಗಳ ಸಾಲ ಮರುಪಾವತಿಸಲು ಬೇಕಾಗುವಷ್ಟು ಹಣವಿತ್ತು: ಸಿಬಿಐ

ಹೊಸದಿಲ್ಲಿ: 2008ರಿಂದ 2014ರ ಅವಧಿವರೆಗೆ ವಿಜಯ ಮಲ್ಯ (Vijay Mallya) ಬಳಿ ಸಾಕಷ್ಟು ನಿಧಿಯಿತ್ತು. ತಮ್ಮ ಕಿಂಗ್‌ಫಿಷರ್ ಏರ್‌ಲೈನ್ಸ್ ಲಿಮಿಟೆಡ್‌ನಿಂದ ಸಾಲ ನೀಡಿದ ಐಡಿಬಿಐ ಬ್ಯಾಂಕ್ ಸೇರಿದಂತೆ ಇತರೆ ಬ್ಯಾಂಕ್‌ಗಳಿಗೆ ಈಕ್ವಿಟಿ ವರ್ಗಾವಣೆ ಮಾಡುವುದಾಗಿ ಪದೇ ಪದೇ ಭರವಸೆ ನೀಡಿದರೂ, ಅದನ್ನವರು ಪಾಲಿಸಲಿಲ್ಲ ಎಂದು ಸಿಬಿಐ (CBI) ತನ್ನ ಪೂರಕ ದೋಷಾರೋಪ ಪಟ್ಟಿಯಲ್ಲಿ ಹೇಳಿದೆ ಎಂದು hindustantimes.com ವರದಿ ಮಾಡಿದೆ.

ತನ್ನ ಮೂರನೆಯ ಪೂರಕ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಸಿಬಿಐ, ಸ್ವಿಸ್ ಬ್ಯಾಂಕೊಂದರ ಅಂದಾಜಿನ ಪ್ರಕಾರ, ಆಗಸ್ಟ್, 2017ರ ಅಂತ್ಯದ ವೇಳೆಗೆ ವಿಜಯ್ ಮಲ್ಯ ಬಳಿ ರೂ. 7,500 ಕೋಟಿ ನಿಧಿಯಿತ್ತು. ಅವರು ತಮ್ಮ ಏರ್‌ಲೈನ್ಸ್‌ಗಾಗಿ ಸಾಲ ಪಡೆದಿದ್ದ ಹಣವನ್ನು ಮರುಪಾವತಿಸಲು ಈ ನಿಧಿ ಸಾಕಾಗಿತ್ತು. ಇದಲ್ಲದೆ ಮದ್ಯದ ದೊರೆಯು ಬ್ರಿಟನ್‌ನಲ್ಲಿ 44 ಸಂಸ್ಥೆಗಳನ್ನು ಸ್ಥಾಪಿಸಿದ್ದರು ಮತ್ತು ಅವುಗಳ ಮೂಲಕ ಯೂರೋಪ್‌ನಾದ್ಯಂತ ಹಲವಾರು ಸ್ವತ್ತುಗಳಲ್ಲಿ ಹೂಡಿಕೆ ಮಾಡಿದ್ದರು ಎಂದು ಪ್ರತಿಪಾದಿಸಿದೆ.

ಕಳೆದ ವರ್ಷ ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಕೊನೆಯ ಆರೋಪ ಪಟ್ಟಿಯು ಕಳೆದ ವಾರವಷ್ಟೇ ಲಭ್ಯವಾಗಿದೆ. ಬ್ರಿಟನ್, ಮಾರಿಷಸ್ ಹಾಗೂ ಸ್ವಿಝರ್ಲ್ಯಾಂಡ್‌ ತನಿಖಾ ಸಂಸ್ಥೆಗಳಿಂದ ಸ್ವೀಕರಿಸಿರುವ ಮಾಹಿತಿಯನ್ನು ಈ ಆರೋಪ ಪಟ್ಟಿ ಒಳಗೊಂಡಿದೆ. ಸ್ವಿಜರ್ಲೆಂಡ್‌ನ ಸಿಬಿಎಚ್ ಬ್ಯಾಂಕ್ ಪತ್ರವನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವ ಸಿಬಿಐ, ಆ ಬ್ಯಾಂಕ್ ಅಧಿಕಾರಿಗಳು ವಿಜಯ್ ಮಲ್ಯ ಸ್ವತ್ತಿನ ಮೌಲ್ಯವನ್ನು ಒಂದು ಶತಕೋಟಿ ಡಾಲರ್ (ಆಗಸ್ಟ್, 2017ರ ಅಂತ್ಯಕ್ಕೆ ಅಂದಾಜು ರೂ. 7,500 ಕೋಟಿ) ಎಂದು ಅಂದಾಜಿಸಿದ್ದರು ಎಂದು ಹೇಳಿದೆ.

ವಿಜಯ್ ಮಲ್ಯ ಮಾರ್ಚ್, 2016ರಲ್ಲಿ ದೇಶದಿಂದ ಪಲಾಯನಗೈದಿದ್ದರು. ಭಾರತೀಯ ತನಿಖಾ ಸಂಸ್ಥೆಗಳು ವಿಜಯ್ ಮಲ್ಯ ಹಸ್ತಾಂತರ ಪ್ರಕರಣದಲ್ಲಿ ಜಯಗಳಿಸಿದ ನಂತರ ಅವರು ಆಶ್ರಯ ನೀಡುವಂತೆ ಬ್ರಿಟನ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ, ಈ ಮನವಿ ಕುರಿತು ಅಲ್ಲಿನ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೂ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಲು ಸಾಧ್ಯವಿಲ್ಲ.

ಇದನ್ನೂ ಓದಿ: ಅದಾನಿ ಸಮೂಹದಲ್ಲಿ ಬಿರುಗಾಳಿ ಎಬ್ಬಿಸಿದ ಬಳಿಕ ಶೀಘ್ರದಲ್ಲಿ ಮತ್ತೊಂದು ವರದಿ ಪ್ರಕಟಿಸುವುದಾಗಿ ಹೇಳಿದ ಹಿಂಡೆನ್‌ ಬರ್ಗ್

share
Next Story
X