Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರೇಮ ವಿವಾಹಗಳಿಗೆ ಹೆತ್ತವರ ಅನುಮತಿ...

ಪ್ರೇಮ ವಿವಾಹಗಳಿಗೆ ಹೆತ್ತವರ ಅನುಮತಿ ಕಡ್ಡಾಯಗೊಳಿಸುವಂತೆ ಗುಜರಾತ್‌ನ ಇಬ್ಬರು ಶಾಸಕರ ಆಗ್ರಹ

23 March 2023 6:30 PM IST
share
ಪ್ರೇಮ ವಿವಾಹಗಳಿಗೆ ಹೆತ್ತವರ ಅನುಮತಿ ಕಡ್ಡಾಯಗೊಳಿಸುವಂತೆ ಗುಜರಾತ್‌ನ ಇಬ್ಬರು ಶಾಸಕರ ಆಗ್ರಹ

ಅಹ್ಮದಾಬಾದ್: ಪ್ರೇಮ ವಿವಾಹಗಳ ಸಂದರ್ಭದಲ್ಲಿ ಹೆತ್ತವರ ಅನುಮತಿಯನ್ನು ಕಡ್ಡಾಯಗೊಳಿಸಬೇಕೆಂದು ಇಬ್ಬರು ಗುಜರಾತ್‌ ಶಾಸಕರು ರಾಜ್ಯ ವಿಧಾನಸಭೆಯಲ್ಲಿ ಬೇಡಿಕೆಯಿಟ್ಟಿದ್ದಾರೆ.

ವಿಧಾನಸಭೆಯ ಬಜೆಟ್‌ ಅಧಿವೇಶನದ ವೇಳೆ ಮಾರ್ಚ್‌ 17 ರಂದು ಬಿಜೆಪಿ ಶಾಸಕ ಫತೇಹ್‌ಸಿಂಗ್‌ ಚೌಹಾಣ್‌ ಮತ್ತು ಕಾಂಗ್ರೆಸ್‌ ಶಾಸಕ ಗೆನಿಬೆನ್‌ ಠಾಕೋರ್‌ ಮೇಲಿನ ಬೇಡಿಕೆಯಿಟ್ಟಿದ್ದಾರೆ. ಇದಕ್ಕಾಗಿ ವಿಹಾಹ ನೋಂದಣಿ ಕಾಯಿದೆ 2009 ಇದನ್ನು ತಿದ್ದುಪಡಿಗೊಳಿಸಬೇಕೆಂದು ಆಗ್ರಹಿಸಿದ ಅವರು ಪ್ರೇಮ ವಿವಾಹಗಳ ಸಂದರ್ಭ ಹೆತ್ತವರ ಸಹಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕೆಂದು ಕೋರಿದ್ದಾರೆ. ವಿವಾಹವಾಗುವ ಜೋಡಿ ವಾಸಿಸುವ ತಾಲೂಕಿನಲ್ಲಿಯೇ ವಿವಾಹ ನೋಂದಣಿಯಾಗಬೇಕೆಂದು ಅವರು ಹೇಳಿದ್ದಾರೆ.

ಹೆತ್ತವರ ಅನುಮತಿಯಿಲ್ಲದೆ ವಿವಾಹಗಳು ನಡೆಯುವುದರಿಂದ ಅಪರಾಧ ಪ್ರಮಾಣ ಹೆಚ್ಚಾಗಿದೆ ಎಂದೂ ಈ ಶಾಸಕರು ಹೇಳಿಕೊಂಡಿದ್ದಾರೆ. ಪ್ರೇಮ ವಿವಾಹಗಳು ಹೆತ್ತವರ ಅನುಮತಿಯೊಂದಿಗೆ ನೋಂದಣಿಗೊಂಡರೆ ಅಪರಾಧ ಪ್ರಮಾಣಗಳು ಶೇ 50 ರಷ್ಟು ಕಡಿಮೆಯಾಗಬಹುದು ಎಂದೂ ಈ ಶಾಸಕರು ಹೇಳಿದ್ದಾರೆ.

ಕೆಲವೊಮ್ಮೆ ಜೋಡಿ ತಮ್ಮ ದಾಖಲೆಗಳನ್ನು ಮರೆಮಾಡಿ ಇತರ ಜಿಲ್ಲೆಗಳಲ್ಲಿ ವಿವಾಹವಾಗುತ್ತಾರೆ, ಕೊನೆಗೆ ಹುಡುಗಿ ಕಷ್ಟ ಪಡುತ್ತಾಳೆ, ಅಥವಾ ಸಮಸ್ಯೆ ತಾಳಲಾರದೆ ಹೆತ್ತವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಈ ಶಾಸಕರು ಹೇಳಿದ್ದಾರೆ.

ʻʻನಾವು ಪ್ರೇಮ ವಿವಾಹದ ವಿರೋಧಿಗಳಲ್ಲ, ಆದರೆ ಹೆತ್ತವರ ಅನುಮತಿಯಿಲ್ಲದೆ ನಡೆಯುವ ವಿವಾಹಗಳಿಗೆ ನಮ್ಮ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

share
Next Story
X