Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವಸಹಾಯ ಸಂಘಗಳ ಸಾಲಗಳ ಅರ್ಜಿಗೆ ಆದ್ಯತೆ...

ಸ್ವಸಹಾಯ ಸಂಘಗಳ ಸಾಲಗಳ ಅರ್ಜಿಗೆ ಆದ್ಯತೆ ನೀಡಿ: ಜಿಪಂ ಸಿಇಒ ಡಾ. ಕುಮಾರ್ ಸೂಚನೆ

ದ.ಕ.ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್ ಸಭೆ

23 March 2023 7:41 PM IST
share
ಸ್ವಸಹಾಯ ಸಂಘಗಳ ಸಾಲಗಳ ಅರ್ಜಿಗೆ ಆದ್ಯತೆ ನೀಡಿ: ಜಿಪಂ ಸಿಇಒ ಡಾ. ಕುಮಾರ್ ಸೂಚನೆ
ದ.ಕ.ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್ ಸಭೆ

ಮಂಗಳೂರು, ಮಾ.23: ಸ್ವಸಹಾಯ ಸಂಘಗಳು ಗುಂಪು ಸಾಲಗಳಿಗೆ ಅರ್ಜಿ ಸಲ್ಲಿಸಿದರೆ ಅದನ್ನು ನಿರ್ಲಕ್ಷಿಸ ಬಾರದು. ಸ್ವಸಹಾಯ ಸಂಘಗಳು ಸಾಲಕ್ಕೆ ಅರ್ಜಿ ಸಲ್ಲಿಸಿದಾಗ ಅದನ್ನು ವೈಯಕ್ತಿಕ ಸಾಲದ ಮಾದರಿಯಲ್ಲಿ ಪರಿಗಣಿಸಲೂ ಬಾರದು. ಹೆಚ್ಚಿನ ಆದ್ಯತೆ ನೀಡಲು ಗಮನ ಹರಿಸಬೇಕು. ಈ ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಬಲ್ಲವು ಎಂದು ದ.ಕ. ಜಿಪಂ ಸಿಇಒ ಡಾ. ಕುಮಾರ್ ಹೇಳಿದರು.

ನಗರದ ಕೊಟ್ಟಾರದಲ್ಲಿರುವ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ನಡೆದ ಲೀಡ್ ಬ್ಯಾಂಕ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ  ಸ್ವಉದ್ಯೋಗ ಉದ್ದೇಶವನ್ನಿಟ್ಟುಕೊಂಡು ಅನೇಕ ಸ್ವಸಹಾಯ ಸಂಘಗಳು ಮುಂದೆ ಬರುತ್ತಿದೆ. ಬ್ಯಾಂಕ್‌ ಗಳಿಗೆ ಅರ್ಜಿ ಸಲ್ಲಿಸಿದಾಗ ಅವರನ್ನು ಸತಾಯಿಸಬಾರದು. ಸಾಲಕ್ಕೆ ಬೇಕಾದ ದಾಖಲೆಗಳಿಗೆ ಮಾರ್ಗದರ್ಶನ ನೀಡಿ ಅವರನ್ನು ಪ್ರೋತ್ಸಾಹಿಸಬೇಕು. ಸ್ವಸಹಾಯ ಸಂಘಗಳ ಮೂಲಕ ಯೋಜನೆ ರೂಪಿಸಿ ದಾಗ ಗುಂಪಿನ ಸದಸ್ಯರ ಮನೆ ಮಾತ್ರವಲ್ಲದೆ ಸಮಾಜದ ಅಭಿವೃದ್ಧಿ ಸಾಧ್ಯವಿದೆ ಸರಕಾರದ ಯಾವುದೇ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದವರ ಅರ್ಹತೆಯನ್ನು ಪರಿಗಣಿಸಿ ಶೀಘ್ರ ವಿಲೇವಾರಿ ಮಾಡಬೇಕು. ಪಿಎಂಎವೈ ಅಥವಾ ಬಸವ ವಸತಿ (1.25ಲಕ್ಷ ರೂ., ಎಸ್‌ಸಿ/ಎಸ್‌ಟಿ 1.75 ಲಕ್ಷ ರೂ.) ಅಥವಾ ಇತರ ಯೋಜನೆಗಳಡಿ ವಸತಿ ಸಾಲಕ್ಕೆ ಅರ್ಹರಾದವರ ಅರ್ಜಿಯನ್ನು ಶೀಘ್ರ ವಿಲೇವಾರಿಗೊಳಿಸಬೇಕು. 8,000 ವಸತಿ ಫಲಾನುಭವಿಗಳ ಅರ್ಜಿ ಬಾಕಿಯಿದ್ದು ಅದನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು.

ಗ್ರಾಪಂ ಮಟ್ಟದಲ್ಲಿ  ನಿರುದ್ಯೋಗಿ ಯುವಕರಿಗೆ (18-29) ರೂಪಿಸಲಾದ 10 ಸಾವಿರ ರೂ. ಆವರ್ತನಿಧಿ ಯೋಜನೆಯನ್ನು 7 ದಿನದೊಳಗೆ ಇತ್ಯರ್ಥಗೊಳಿಸಬೇಕು. ಗುಂಪು ಸಾಲವು 5ಲಕ್ಷ ರೂ. ಯೋಜನೆಯಾಗಿದ್ದು, 1 ಲಕ್ಷ ರೂ. ಸಹಾಯಧನ, 4 ಲಕ್ಷ ರೂ. ಸಾಲವಾಗಿದೆ. ಈಗಾಗಲೇ 175ಕ್ಕೂ ಅಧಿಕ ಪ್ರಸ್ತಾವನೆ ಬಂದಿದೆ. ಪ್ರತಿ ದಿನ 10 ಲಕ್ಷಕ್ಕೂ ಹೆಚ್ಚಿನ ವ್ಯವಹಾರವಾಗಿರುವ ಸಂದೇಹಾಸ್ಪದ ವಹಿವಾಟಿನ ಬಗ್ಗೆ ಸಂಬಂಧಪಟ್ಟವರಿಗೆ ವರದಿ ಮಾಡಿ, ವಶಪಡಿಸಿಕೊಂಡ ನಗದನ್ನು ಸಿಇಒ ನೇತೃತ್ವದ ಸಮಿತಿಯು ವಿಚಾರಣೆ ನಡೆಸಲಿದೆ ಎಂದರು.

ಸಭೆಯಲ್ಲಿ  ಲೀಡ್ ಬ್ಯಾಂಕ್ ಅಧಿಕಾರಿ ಗುರುರಾಜ್ ಆಚಾರ್ಯ, ನಬಾರ್ಡ್ ಡಿಡಿಎಂ ಸಂಗೀತಾ ಎಸ್. ಕರ್ತ, ಮಂಗಳೂರು ಕೆನರಾ ಬ್ಯಾಂಕ್ ವೃತ್ತ ಕಚೇರಿ ಉಪಮಹಾಪ್ರಬಂಧಕ ಶ್ರೀಕಾಂತ್ ವಿ.ಕೆ., ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕ ಪ್ರವೀಣ್ ಎಂ.ಪಿ. ಉಪಸ್ಥಿತರಿದ್ದರು.

share
Next Story
X