Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರವು ನೇಮಕಾತಿಗಳನ್ನು ತಡೆ...

ಸರಕಾರವು ನೇಮಕಾತಿಗಳನ್ನು ತಡೆ ಹಿಡಿಯುತ್ತಿರುವುದು ‘ಅತ್ಯಂತ ಕಳವಳಕಾರಿ’: ಸುಪ್ರೀಂಕೋರ್ಟ್ ಕೊಲೀಜಿಯಂ

23 March 2023 9:57 PM IST
share
ಸರಕಾರವು ನೇಮಕಾತಿಗಳನ್ನು ತಡೆ ಹಿಡಿಯುತ್ತಿರುವುದು ‘ಅತ್ಯಂತ ಕಳವಳಕಾರಿ’: ಸುಪ್ರೀಂಕೋರ್ಟ್ ಕೊಲೀಜಿಯಂ

ಹೊಸದಿಲ್ಲಿ, ಮಾ. 23: ನ್ಯಾಯಾಧೀಶರಾಗಿ ನೇಮಕಗೊಳಿಸಲು ತಾನು ಶಿಫಾರಸು ಮಾಡಿರುವ ಅಭ್ಯರ್ಥಿಗಳ ಹೆಸರುಗಳನ್ನು ಕೇಂದ್ರ ಸರಕಾರವು ತಡೆಹಿಡಿಯಬಾರದು ಎಂದು ಸುಪ್ರೀಂ ಕೋರ್ಟ್ ಕೊಲೀಜಿಯಮ್ ಮಂಗಳವಾರ ಹೇಳಿದೆ.

ವಕೀಲ ಆರ್. ಜಾನ್ ಸತ್ಯನ್ರನ್ನು ಮದರಾಸು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡುವಂತೆ ತಾನು ಮಾಡಿರುವ ಶಿಫಾರಸನ್ನು ಪ್ರಸ್ತಾಪಿಸುತ್ತಾ, ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ನೇತೃತ್ವದ ಕೊಲೀಜಿಯಮ್ ಈ ಹೇಳಿಕೆ ನೀಡಿದೆ. ಸತ್ಯನ್ರ ಹೆಸರನ್ನು ಕೊಲೀಜಿಯಮ್ ಜನವರಿ 17ರಂದು ಮತ್ತೊಮ್ಮೆ ದೃಢೀಕರಿಸಿದೆ. ಆದರೂ ಅವರ ನೇಮಕಾತಿಗೆ ಸರಕಾರ ಇನ್ನೂ ಅಂಗೀಕಾರ ನೀಡಿಲ್ಲ.

ತನ್ನ ಶಿಫಾರಸುಗಳನ್ನು ಸರಕಾರವು ತಡೆಹಿಡಿಯಬಾರದು ಅಥವಾ ನಿರ್ಲಕ್ಷಿಸಬಾರದು, ಯಾಕೆಂದರೆ ‘‘ಹೀಗೆ ಮಾಡಿದರೆ ಅವರ ಹಿರಿತನಕ್ಕೆ ಧಕ್ಕೆಯಾಗುತ್ತದೆ ಹಾಗೂ ನಂತರ ಶಿಫಾರಸುಗೊಳ್ಳುವವರು ಹಿರಿತನದಲ್ಲಿ ಅವರನ್ನು ಹಿಂದಿಕ್ಕಿ ಮುಂದುವರಿಯುತ್ತಾರೆ’’ ಎಂದು ಕೊಲೀಜಿಯಮ್ ಹೇಳಿದೆ.

‘‘ಈ ಹಿಂದೆ ಶಿಫಾರಸು ಮಾಡಲಾಗಿರುವ ಅಭ್ಯರ್ಥಿಗಳ ಹಿರಿತನ ನಷ್ಟವಾಗಿರುವುದನ್ನು ಕೊಲೀಜಿಯಮ್ ಗಮನಿಸಿದೆ ಹಾಗೂ ಇದು ಅತ್ಯಂತ ಕಳವಳದ ಸಂಗತಿಯಾಗಿದೆ’’ ಎಂದು ಅದು ಹೇಳಿದೆ.

‘ದ ಕ್ವಿಂಟ್’ ವೆಬ್ಸೈಟ್ನ ವರದಿಯೊಂದನ್ನು ಸತ್ಯನ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಆ ವರದಿಯು ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿತ್ತು. ಹಾಗಾಗಿ, ಇಂಟಲಿಜನ್ಸ್ ಬ್ಯೂರೋ ಸತ್ಯನ್ ಬಗ್ಗೆ ನಕಾರಾತ್ಮಕ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ ಎಂಬುದಾಗಿ ತನ್ನ ಜನವರಿ 17ರ ನಿರ್ಣಯದಲ್ಲಿ ಕೊಲೀಜಿಯಮ್ ಹೇಳಿತ್ತು.

ಮಂಗಳವಾರ, ಆರ್. ಶಕ್ತಿವೇಲ್, ಪಿ. ಧನಬಾಲ್, ಚಿನ್ನಸಾಮಿ ಕುಮಾರಪ್ಪನ್ ಮತ್ತು ಕೆ. ರಾಜಶೇಖರ್- ಈ ನಾಲ್ವರು ನ್ಯಾಯಾಧೀಶರಿಗೆ ಮದರಾಸು ಹೈಕೋರ್ಟ್ನ ನ್ಯಾಯಾಧೀಶರಾಗಿ ಭಡ್ತಿ ನೀಡಲು ಕೊಲೀಜಿಯಮ್ ಶಿಫಾರಸು ಮಾಡಿದೆ. ಹಿರಿಯ ವಕೀಲ ಹರ್ಪ್ರೀತ್ ಸಿಂಗ್ ಬ್ರಾರ್ರನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಿಸುವ ತನ್ನ ಶಿಫಾರಸನ್ನೂ ಅದು ಪುನರುಚ್ಚರಿಸಿದೆ.

share
Next Story
X