Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 'ದೇರಮಾಮುನ ದೂರನೋಟೊಲು 'ತುಳು ಕಾದಂಬರಿಗೆ...

'ದೇರಮಾಮುನ ದೂರನೋಟೊಲು 'ತುಳು ಕಾದಂಬರಿಗೆ ಪಣಿಯಾಡಿ ಪ್ರಶಸ್ತಿ

24 March 2023 3:04 PM IST
share
ದೇರಮಾಮುನ ದೂರನೋಟೊಲು ತುಳು ಕಾದಂಬರಿಗೆ ಪಣಿಯಾಡಿ ಪ್ರಶಸ್ತಿ

ಉಡುಪಿ, ಮಾ.24: ಉಡುಪಿ ತುಳುಕೂಟ ವತಿಯಿಂದ ನೀಡಲಾಗುವ 2022-2023ನೇ ಸಾಲಿನ ಪ್ರತಿಷ್ಠಿತ ಎಸ್.ಯು.ಪಣಿಯಾಡಿ ಸ್ಮಾರಕ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿಗೆ ಮಂಗಳೂರು ಕಾವೂರಿನ ಕನ್ನಡ, ತುಳು ಸಾಹಿತಿ ಯಶೋದಾ ಮೋಹನ್ ಅವರ 'ದೇರಮಾಮುನ ದೂರನೋಟೊಲು' ಕಾದಂಬರಿ ಆಯ್ಕೆಯಾಗಿದೆ. ತುಳು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಿರಿಯ ಸಾಹಿತಿ ದಿ.ಎಸ್.ಯು.ಪಣಿಯಾಡಿ ಸ್ವಾತಂತ್ರ್ಯ ಹೋರಾಟಗಾರರಾಗಿಯೂ ಗುರುತಿಸಿಕೊಂಡವರು. ಇವರ ಸವಿನೆನಪಿಗಾಗಿ ಉಡುಪಿ ತುಳುಕೂಟವು ಕಳೆದ 28 ವರ್ಷಗಳಿಂದ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ನೀಡುತ್ತಿದೆ.

ಸಾಹಿತಿ ಯಶೋದಾ ಮೋಹನ್ ಮಂಗಳೂರು ಆಕಾಶವಾಣಿ ಸೇರಿದಂತೆ ವಿವಿಧ ಪತ್ರಿಕೆಗಳಿಗೆ ಹಲವಾರು ಕಥೆ, ಕವನ, ಲೇಖನಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ನಡೆದ ಕಥಾ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿ ಗಳಿಸಿದ್ದಾರೆ. ಇವರ ಕತೆಗಳು ತೆಲುಗು, ಕೊಂಕಣಿ ಭಾಷೆಗಳಿಗೆ ಅನುವಾದಗೊಂಡಿವೆ.

ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಸದಸ್ಯರಾಗಿ ರುವ ಇವರು, ತುಳು ಐಸಿರಿ ಸಂಸ್ಥೆಯಲ್ಲಿ ಕೋಶಾಧಿಕಾರಿಯಾಗಿದ್ದರು. ಮಾತ್ರವಲ್ಲದೆ ತುಳುವಿಕಿಪಿಡಿಯಾಗೆ ಲೇಖನಗಳನ್ನು ಬರೆದ ಅನುಭವ ಹೊಂದಿದ್ದಾರೆ.

ಪಣಿಯಾಡಿ ಕಾದಂಬರಿ ಸ್ಪರ್ಧೆಯ ತೀರ್ಪುಗಾರರಾಗಿ ನಿವೃತ್ತ ಉಪನ್ಯಾಸಕ ಡಾ.ಗಣನಾಥ ಎಕ್ಕಾರು, ಹಿರಿಯ ಸಾಹಿತಿ ಅಂಶುಮಾಲಿ, ಪತ್ರಕರ್ತ ಹಾಗೂ ನಾಟಕಕಾರ ಪ್ರಕಾಶ ಸುವರ್ಣ ಕಟಪಾಡಿ ಸಹಕರಿಸಿದ್ದರು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ, ಕಾದಂಬರಿ ಪ್ರಶಸ್ತಿ ಸಂಚಾಲಕಿ ಶಿಲ್ಪಾ ಜೋಶಿ, ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಿದಿಯೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X