ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಮಾ.18ರಂದು ಹೆರ್ಗ ಗ್ರಾಮದ ಈಶ್ವರ ನಗರ ಎಂಬಲ್ಲಿ ಹೃದಯ ಶೌರ್ಯ(19) ಹಾಗೂ ಹೆರ್ಗ ಗ್ರಾಮದ ಸರಳಬೆಟ್ಟು ಮಾವಿನಕಟ್ಟೆ ಬಳಿ ಶಹರ್ಷ ಶಿವ ರೆಡ್ಡಿ(20) ಎಂಬವರನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಮಾ.18ರಂದು ಹೆರ್ಗ ಗ್ರಾಮದ ಈಶ್ವರ ನಗರ ಎಂಬಲ್ಲಿ ಹೃದಯ ಶೌರ್ಯ(19) ಹಾಗೂ ಹೆರ್ಗ ಗ್ರಾಮದ ಸರಳಬೆಟ್ಟು ಮಾವಿನಕಟ್ಟೆ ಬಳಿ ಶಹರ್ಷ ಶಿವ ರೆಡ್ಡಿ(20) ಎಂಬವರನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.