Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕೇಂದ್ರದ ನಿರ್ಧಾರಗಳ ವಿರುದ್ಧ...

"ಕೇಂದ್ರದ ನಿರ್ಧಾರಗಳ ವಿರುದ್ಧ ಮಾತನಾಡದಂತೆ ಕಾನೂನು ಸಚಿವರಿಂದ ನಿವೃತ್ತ ನ್ಯಾಯಾಧೀಶರುಗಳಿಗೆ ಬೆದರಿಕೆ"

ತ್ರಿಪುರ ಬಾರ್‌ ಕೌನ್ಸಿಲ್ ಆರೋಪ

24 March 2023 9:55 PM IST
share
ಕೇಂದ್ರದ ನಿರ್ಧಾರಗಳ ವಿರುದ್ಧ ಮಾತನಾಡದಂತೆ ಕಾನೂನು ಸಚಿವರಿಂದ ನಿವೃತ್ತ ನ್ಯಾಯಾಧೀಶರುಗಳಿಗೆ ಬೆದರಿಕೆ
ತ್ರಿಪುರ ಬಾರ್‌ ಕೌನ್ಸಿಲ್ ಆರೋಪ

ಅಗರ್ತಲಾ,ಮಾ.25: ನಿವೃತ್ತ ನ್ಯಾಯಾಧೀಶರುಗಳ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ನೀಡಿರುವ ಹೇಳಿಕೆಗಳನ್ನು ತ್ರಿಪುರಾ ಬಾರ್ ಕೌನ್ಸಿಲ್ ಗುರುವಾರ ಬಲವಾಗಿ ಖಂಡಿಸಿದ್ದು, ನ್ಯಾಯಾಂಗದಲ್ಲಿ ಹಸ್ತಕ್ಷೇಪ ನಡೆಸುವ ಕೇಂದ್ರದ ಪ್ರಯತ್ನ ಇದಾಗಿದೆಯೆಂದು ಆರೋಪಿಸಿದೆ.

ರಿಜಿಜು ಅವರು ಮಾರ್ಚ್ 18ರಂದು ನಡೆದ ಶೃಂಗಸಭೆಯೊಂದರಲ್ಲಿ ಮಾತನಾಡುತ್ತಾ, ಭಾರತ ವಿರೋಧಿ ಕೂಟದ ಭಾಗವಾಗಿರುವ ಕೆಲವು ನಿವೃತ್ತ ನ್ಯಾಯಾಧೀಶರು ಹಾಗೂ ಇತರ ಕೆಲವು ಕಾರ್ಯಕರ್ತರು. ಭಾರತದ ನ್ಯಾಯಾಂಗವು ಪ್ರತಿಪಕ್ಷದ ಪಾತ್ರವನ್ನು ವಹಿಸುವಂತೆ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದ್ದರು.

ದೇಶದ ವಿರುದ್ಧ ಕಾರ್ಯಾಚರಿಸುವವರು, ಅದಕ್ಕೆ ಬೆಲೆ ತೆರಲಿದ್ದಾರೆಂದು ಕೇಂದ್ರ ಸಚಿವರು ಈ ಸಂದರ್ಭ ಎಚ್ಚರಿಕೆ ನೀಡಿದ್ದರೆನ್ನಲಾಗಿದೆ. ತ್ರಿಪುರಾ ಬಾರ್ ಕೌನ್ಸಿಲ್ ಅಧ್ಯಕ್ಷ ಪುರುಷೋತ್ತಮ ರೇ ಬರ್ಮನ್ ಅವರು ಈ ಬಗ್ಗೆ ಹೇಳಿಕೆಯೊಂದನ್ನು ನೀಡಿ, ಸರಕಾರದ ನಿರ್ಧಾರಗಳ ವಿರುದ್ಧ ಮಾತನಾಡದಂತೆ ಮಾಜಿ ನ್ಯಾಯಾಧೀಶರನ್ನು ನಿರ್ಬಂಧಿಸುವ ಮೂಲಕ ಕೇಂದ್ರ ಸರಕಾರವು ನ್ಯಾಯಾಂಗದ ಮೇಲೆ ಒತ್ತಡ ಹೇರಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ‘‘ ಸರಕಾರದ ಎದುರು ತಲೆಬಾಗಲು ನಿರಾಕರಿಸುವ ನ್ಯಾಯಾಧೀಶರಿಗೆ ಒಡ್ಡಲಾದ ಬೆದರಿಕೆ ಇದಾಗಿದೆ .

ಭಾರತೀಯ ನ್ಯಾಯಾಂಗ ಸೇರಿದಂಎತೆ ಎಲ್ಲಾ ಪ್ರಜಾತಾಂತ್ರಿಕರ ಸಂಸ್ಥಾಪನೆಗಳನ್ನು ವಶಪಡಿಸಿಕೊಳ್ಳಲು ಕೇಂದ್ರ ಸರಕಾರವು ಯತ್ನಿಸುತ್ತಿದೆ. ಸುಪ್ರೀಂಕೋರ್ಟ್ ಹಾಗೂ ಸಮಗ್ರ ನ್ಯಾಯಾಂಗವು ತನ್ನ ಹೆಬ್ಬೆರಳಿನಡಿ ಇರಬೇಕೆಂದು ಕೇಂದ್ರ ಸರಕಾರ ಬಯಸುತ್ತಿದೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ ಧನಕರ್ ಅವರು ಇತ್ತೀಚೆಗೆ ಮಾಡಿದ ಭಾಷಣದಲ್ಲಿ ಇದು ಸುಸ್ಪಷ್ಟವಾಗಿದೆ’’ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತ್ರಿಪುರಾ ಹೈಕೋರ್ಟ್ಗೆ ಖಾಯಂ ಮುಖ್ಯ ನ್ಯಾಯಮೂರ್ತಿಯ ನೇಮಕ ಹಾಗೂ  ಖಾಲಿಬಿದ್ದಿರುವ ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಕೋರಿ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಹಾಗೂ ಕೊಲೆಜಿಯಂನ ಇತರ ಸದಸ್ಯರಿಗೆ ಪತ್ರ ಬರೆದಿರುವುದಾಗಿ ಪುರುಷೋತ್ತಮ ರೇ ತಿಳಿಸಿದ್ದಾರೆ.

share
Next Story
X