Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಉಚಿತ ಇಫ್ತಾರ್‌ ಸೇವೆ...

ಮಂಗಳೂರು: ಉಚಿತ ಇಫ್ತಾರ್‌ ಸೇವೆ ನೀಡುತ್ತದೆ ಇಂಪೈರ್ ಹೋಟೆಲ್

24 March 2023 11:10 PM IST
share
ಮಂಗಳೂರು: ಉಚಿತ ಇಫ್ತಾರ್‌ ಸೇವೆ ನೀಡುತ್ತದೆ ಇಂಪೈರ್ ಹೋಟೆಲ್

ಮಂಗಳೂರು: ಪವಿತ್ರ ರಂಝಾನ್ ತಿಂಗಳು ಆರಂಭಗೊಳ್ಳುತ್ತಿದ್ದಂತೆ, ನಗರದ ಇಂಪೈರ್ ಹೋಟೆಲ್ ಕಳೆದ ನಾಲ್ಕು ವರ್ಷಗಳಿಂದ ನಡೆಸುತ್ತಿರುವ 'ಉಚಿತ ಇಫ್ತಾರ್' ಯೋಜನೆಯನ್ನು ಮತ್ತೊಮ್ಮೆ ಪ್ರಾರಂಭಿಸಿದೆ.

ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಇರುವ ಈ ರೆಸ್ಟೋರೆಂಟ್ ನಲ್ಲಿ ರಂಝಾನ್ ಮಾಸದಲ್ಲಿ ಉಪವಾಸಿಗರಿಗೆ ಕಳೆದ ನಾಲ್ಕು ವರ್ಷಗಳಿಂದ ಉಚಿತ ಆಹಾರ ನೀಡಲಾಗುತ್ತಿದೆ. ಉಪವಾಸ ಮಾಡುವವರು ಇಫ್ತಾರ್ ಸಮಯದಲ್ಲಿ ರೆಸ್ಟೋರೆಂಟ್‌ಗೆ ಹೋಗಿ, ಉಚಿತ ಇಫ್ತಾರ್ ಸೌಲಭ್ಯವನ್ನು ಪಡೆಯಬಹುದು.

ರೆಸ್ಟೋರೆಂಟ್‌ನ ಮಾಲೀಕರಲ್ಲಿ ಒಬ್ಬರಾಗಿರುವ ಕೆ ಮಹಮ್ಮದ್ ಸರ್ಫ್ರಾಝ್‌ ಅವರು, ತಾವು ತಿನ್ನುವ ಆಹಾರವನ್ನೇ ಇಫ್ತಾರ್‌ ನಲ್ಲಿ ಉಚಿತವಾಗಿ ಬಡಿಸಲಾಗುತ್ತಿದ್ದು, ಆಹಾರದ ಗುಣಮಟ್ಟದಲ್ಲಿ ಯಾವುದೇ ರೀತಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

“ರಂಝಾನ್ ಸಮಯದಲ್ಲಿ ಮಾತ್ರವಲ್ಲ, ರಂಝಾನ್‌ ಹೊರತಾದ  ದಿನಗಳಲ್ಲಿಯೂ ಕೂಡಾ, ಆಹಾರವನ್ನು ದುಡ್ಡು ತೆತ್ತು ಪಡೆಯಲು ಸಾಧ್ಯವಾಗದ ಜನರು ನಮ್ಮ ರೆಸ್ಟೋರೆಂಟ್‌ಗೆ ಬಂದು ತಿನ್ನಬಹುದು. ನಮ್ಮ ರೆಸ್ಟೋರೆಂಟ್‌ನಲ್ಲಿ ಜನರು ತಿನ್ನಲು ಹಣ ಬೇಕಾಗಿಲ್ಲ ಎಂಬ ಉದ್ದೇಶದಿಂದ ನಾವು ವ್ಯವಹಾರವನ್ನು ನಡೆಸುತ್ತೇವೆ” ಎಂದು ಇನ್ನೋರ್ವ ಮಾಲೀಕ ಮಹಮ್ಮದ್ ತನ್ವೀಝ್ ವಾರ್ತಾ ಭಾರತಿಗೆ ತಿಳಿಸಿದ್ದಾರೆ.‌

“ಯಾರೂ ಹಸಿವಿನಿಂದ ಮಲಗದ ಮಂಗಳೂರನ್ನು ನಾವು ಕನಸು ಕಾಣುತ್ತೇವೆ. ಆದ್ದರಿಂದ ಯಾರಾದರೂ ಆಹಾರವನ್ನು ಪಡೆಯಲು ಸಾಧ್ಯವಾಗದೆ ನಮ್ಮ ಬಳಿಗೆ ಬಂದಾಗ, ನಾವು ಅವರಿಗೆ ಬಡಿಸುತ್ತೇವೆ, ಇತರೆ ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ. ಅವರು ತಿನ್ನುವ ಮುನ್ನ ನಮ್ಮಲ್ಲಿ ದುಡ್ಡು ಇಲ್ಲ ಎಂದು ನಮಗೆ ತಿಳಿಸಬೇಕಾಗಿಯೂ ಇಲ್ಲ” ಎಂದು ಸರ್ಫರಾಝ್ ಹೇಳಿದ್ದಾರೆ.

share
Next Story
X