Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಅಂದರೆ ಭ್ರಷ್ಟಾಚಾರ ಎಂದಿದ್ದ...

ಮೋದಿ ಅಂದರೆ ಭ್ರಷ್ಟಾಚಾರ ಎಂದಿದ್ದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್‌ ವೈರಲ್: ನಟಿ ಸ್ಪಷ್ಟೀಕರಣ ಏನು?

ರಾಹುಲ್‌ರಿಗೆ ಹೆದರಿದ್ದಾರೆ, ನಿಮಗೆ ಯಾರೂ ಹೆದರಿಲ್ಲ, ಚಿಂತಿಸಬೇಡಿ ಎಂದ ನೆಟ್ಟಿಗರು

26 March 2023 12:10 PM IST
share
ಮೋದಿ ಅಂದರೆ ಭ್ರಷ್ಟಾಚಾರ ಎಂದಿದ್ದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್‌ ವೈರಲ್: ನಟಿ ಸ್ಪಷ್ಟೀಕರಣ ಏನು?
ರಾಹುಲ್‌ರಿಗೆ ಹೆದರಿದ್ದಾರೆ, ನಿಮಗೆ ಯಾರೂ ಹೆದರಿಲ್ಲ, ಚಿಂತಿಸಬೇಡಿ ಎಂದ ನೆಟ್ಟಿಗರು

ಹೊಸದಿಲ್ಲಿ: ರಾಹುಲ್‌ ಗಾಂಧಿ (Rahul Gandhi) ಅವರ 'ಮೋದಿ ಉಪನಾಮ' ಹೇಳಿಕೆ ಪ್ರಕರಣದಲ್ಲಿ ದೋಷಿ ಎಂದು ಘೋಷಣೆಯಾಗುತ್ತಿದ್ದಂತೆ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ (Khushbu Sundar) ಅವರು 2018 ರಲ್ಲಿ ಮೋದಿ ಹೆಸರಿನ ಬಗ್ಗೆ ಮಾಡಿದ್ದ ಟ್ವೀಟ್‌ ಮತ್ತೆ ಮುನ್ನೆಲೆಗೆ ಬಂದಿದೆ. 

 “ಇಲ್ಲಿ ಮೋದಿ, ಅಲ್ಲಿ ಮೋದಿ, ಎಲ್ಲಿ ನೋಡಿದರೂ ಮೋದಿ, ಆದರೇನು? ಪ್ರತಿ ಮೋದಿ ಹಿಂದೆ ಭ್ರಷ್ಟಾಚಾರದ ಉಪನಾಮವಿದೆ. ಮೋದಿ ಅಂದರೆ ಭ್ರಷ್ಟಾಚಾರ್, ಮೋದಿ ಹೆಸರಿನ ಅರ್ಥವನ್ನು ಭ್ರಷ್ಟಾಚಾರವೆಂದು ಬದಲಾಯಿಸೋಣ, ಇದು ಚೆನ್ನಾಗಿ ಹೊಂದಿಕೊಳ್ಳುತ್ತದೆ, ನೀರವ್‌, ಲಲಿತ್‌, ನಮೋ ಅಂದರೆ ಭ್ರಷ್ಟಾಚಾರ” ಎಂದು ಖುಷ್ಬೂ ಟ್ವೀಟ್‌ ಮಾಡಿದ್ದರು.  
 
ಇದು ಖುಷ್ಬೂ ಕಾಂಗ್ರೆಸ್‌ ಪಕ್ಷದಲ್ಲಿದ್ದಾಗ ಮಾಡಿದ್ದ ಟ್ವೀಟ್‌ ಆಗಿದ್ದು, ನಂತರ ಬಿಜೆಪಿಗೆ ಸೇರ್ಪಡೆಯಾಗಿದ್ದರು. 

ತನ್ನ ಹಳೆಯ ಟ್ವೀಟ್‌ ಚರ್ಚೆಯಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಖುಷ್ಬೂ, “ನನ್ನ ಹಳೆಯ ಟ್ವೀಟ್‌ ಅನ್ನು ಮತ್ತೆ ಎಳೆದು ತರುತ್ತಿರುವ ಕಾಂಗ್ರೆಸ್‌ ಎಷ್ಟು ಹತಾಶಗೊಂಡಿದೆ ಎಂದು ತೋರಿಸುತ್ತಿದೆ” ಎಂದು ಪಿಟಿಐಗೆ ತಿಳಿಸಿದ್ದಾರೆ.

"ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಪೋಸ್ಟ್ ಮಾಡಿದ 'ಮೋದಿ' ಟ್ವೀಟ್‌ಗೆ ನಾನು ನಾಚಿಕೆ ಪಡುವುದಿಲ್ಲ, ನಾನು ನಾಯಕನನ್ನು ಅನುಸರಿಸುತ್ತಿದ್ದೆ ಮತ್ತು ಪಕ್ಷದ ಭಾಷೆಯಲ್ಲಿ ಮಾತನಾಡುತ್ತಿದ್ದೆ" ಎಂದು ಅವರು ಹೇಳಿದ್ದಾರೆ.

ಖುಷ್ಬೂ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ನೆಟ್ಟಿಗರೊಬ್ಬರು, "ಚಿಂತೆ ಮಾಡಬೇಡಿ ಮೇಡಂ, ನಿಮ್ಮ ಈ ಟ್ವೀಟ್‌ಗೆ ಯಾರೂ ಕೇಸ್‌ ಹಾಕಲ್ಲ, ಯಾಕಂದ್ರೆ ಅವರು ರಾಹುಲ್‌ ಗಾಂಧಿಗೆ ಹೆದರಿದ್ದಾರೆ, ನಿಮ್ಮ ಬಗ್ಗೆ ಯಾರೂ ಹೆದರಲ್ಲ" ಎಂದಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸದಸ್ಯರೂ ಆಗಿರುವ ನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ತೊರೆದ ನಂತರ 2020ರಲ್ಲಿ ಬಿಜೆಪಿಗೆ ಸೇರಿದ್ದರು.

Yahan #Modi wahan #Modi jahan dekho #Modi..lekin yeh kya?? Har #Modi ke aage #bhrashtachaar surname laga hua hai..toh baat ko no samjho..#Modi mutlab #bhrashtachaar..let's change the meaning of #Modi to corruption..suits better..#Nirav #Lalit #Namo = corruption..

— KhushbuSundar (@khushsundar) February 15, 2018

Don’t worry mam .. no one will put case against you for the above tweet .. as none is afraid of you but they are afraid of Rahul

— smileinsparrow (@smileinsparrow) March 25, 2023
share
Next Story
X