Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಂಗಭೂಮಿಯಿಂದ ಪ್ರಭುತ್ವದ ಶೋಷಣೆ...

ರಂಗಭೂಮಿಯಿಂದ ಪ್ರಭುತ್ವದ ಶೋಷಣೆ ಎಚ್ಚರಿಸುವ ಕಾರ್ಯ: ಪ್ರೊ.ಜಯಪ್ರಕಾಶ್ ಮಾವಿನಕುಳಿ

27 March 2023 8:41 PM IST
share
ರಂಗಭೂಮಿಯಿಂದ ಪ್ರಭುತ್ವದ ಶೋಷಣೆ ಎಚ್ಚರಿಸುವ ಕಾರ್ಯ: ಪ್ರೊ.ಜಯಪ್ರಕಾಶ್ ಮಾವಿನಕುಳಿ

ಉಡುಪಿ, ಮಾ.27: ಪ್ರಭುತ್ವ ನಡೆಸುವ ಶೋಷಣೆ, ಕುತಂತ್ರದ ಬಗ್ಗೆ ಜನರನ್ನು ಎಚ್ಚರಿಸುವ ಕೆಲಸವನ್ನು ರಂಗಭೂಮಿ ಮಾಡುತ್ತಿದೆ. ಆದುದರಿಂದ ನಾಟಕಕಾರರು, ಸಾಹಿತಿಗಳನ್ನು ಕಂಡರೆ ಪ್ರಭುತ್ವಕ್ಕೆ ಭಯದ ಪ್ರೀತಿಯೇ ಹೊರತು ನಿಜವಾದ ಪ್ರೀತಿಯಲ್ಲ ಎಂದು ಹಿರಿಯ ನಾಟಕಕಾರ, ಸಾಹಿತಿ, ರಂಗ ನಿರ್ದೇಶಕ ಪ್ರೊ.ಜಯ ಪ್ರಕಾಶ್ ಮಾವಿನಕುಳಿ ಹೇಳಿದ್ದಾರೆ.

ರಂಗಭೂಮಿ ಉಡುಪಿ ವತಿಯಿಂದ ಉಡುಪಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತುತಿ ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸೋಮವಾರ ನಡೆದ ವಿಶ್ವ ರಂಗಭೂಮಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಹಿಂದಿನಿಂದಲೂ ಕಲೆ, ಸಾಹಿತ್ಯ, ನಾಟಕ, ರಂಗಭೂಮಿ ತಮ್ಮ ಕಲಾ ಪ್ರಕಾರಗಳ ಮೂಲಕ ಪ್ರಭುತ್ವವನ್ನು ಎದುರಿಸುತ್ತ ಬಂದಿವೆ. ನಾಟಕಕಾರರು ಮತ್ತು ರಂಗಭೂಮಿಯ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ. ಆದುದರಿಂದ ನಾಟಕಕಾರರು, ನಟರು ಪ್ರಭುತ್ವದ ಬಗ್ಗೆ ಸದಾ ಜಾಗೃತರಾಗಿರಬೇಕು. ವ್ಯವಸ್ಥೆಯಲ್ಲಿನ ಪ್ರಭುತ್ವವನ್ನು ಸೂಕ್ಷ್ಮ ಮನಸ್ಸಿನಿಂದ ಎಚ್ಚರಿಸಬೇಕು ಎಂದರು.

ತಂತ್ರಜ್ಞಾನ ಬೆಳೆದು ಟಿವಿ ಮಾಧ್ಯಮಗಳು ಪ್ರಭಾವಿತರಾದರೂ ಕಲೆ, ಸಾಹಿತ್ಯ ಚಟುವಟಿಕೆಗಳಿಗೆ ಯಾವುದೇ ರೀತಿಯ ದೊಡ್ಡ ಮಟ್ಟದ ಪರಿಣಾಮ ಬೀರಿಲ್ಲ. ಕರಾವಳಿ ಪ್ರದೇಶದಲ್ಲಿ ರಂಗಭೂಮಿ ಚಟುವಟಿಕೆಗಳೇ ಹೆಚ್ಚು ನಡೆಯುತ್ತಿದೆ. ಸಿನೆಮಾಕ್ಕೆ ಸಾವಿದೆ. ಆದರೆ ರಂಗಭೂಮಿಗೆ ಸಾವಿಲ್ಲ ಎಂದು ಅವರು ತಿಳಿಸಿದರು.

ರಂಗಭೂಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯ ರಂಗನಟ ಯು.ಎಂ.ಅಸ್ಲಾಂ ಹಾಗೂ ಪ್ರಭಾಕರ ಸೌಂಡ್ಸ್‌ನ ಹಿರಿಯರಾದ ಕೆ. ಪ್ರಭಾಕರ ಶೆಟ್ಟಿಗಾರ್ ಅವರಿಗೆ ವಿಶ್ವರಂಗಭೂಮಿ ಸನ್ಮಾನ ನೀಡಿ ಗೌರವಿಸಲಾಯಿತು.

ಹಾರಾಡಿ ಭೂಮಿಕಾ ಸಂಸ್ಥೆಯ ರಂಗಕರ್ಮಿ ರಾಮ್ ಶೆಟ್ಟಿ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀ ನಾರಾಯಣ ಕಾರಂತ, ರಂಗಭೂಮಿ ಉಪಾಧ್ಯಕ್ಷ ಎನ್.ಆರ್.ಬಲ್ಲಾಳ್ ಉಪಸ್ಥಿತರಿದ್ದರು. ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಸ್ವಾಗತಿಸಿದರು.

share
Next Story
X