ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹಾಯಕ ಸಲ್ಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿ ಶಿವಸೇನೆ ಬಣದ ಉದ್ಧವ್ ಠಾಕ್ರೆ ಹಾಗೂ ಸಂಜಯ್ ರಾವತ್ ಅವರಿಗೆ ದಿಲ್ಲಿ ಹೈಕೋರ್ಟ್ ಸಮನ್ಸ್ ನೀಡಿದೆ ಎಂದು NDTV ವರದಿ ಮಾಡಿದೆ.
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹಾಯಕ ಸಲ್ಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿ ಶಿವಸೇನೆ ಬಣದ ಉದ್ಧವ್ ಠಾಕ್ರೆ ಹಾಗೂ ಸಂಜಯ್ ರಾವತ್ ಅವರಿಗೆ ದಿಲ್ಲಿ ಹೈಕೋರ್ಟ್ ಸಮನ್ಸ್ ನೀಡಿದೆ ಎಂದು NDTV ವರದಿ ಮಾಡಿದೆ.