Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಮೀಸಲಾತಿ ವರ್ಗೀಕರಣ’ ಕಾರ್ಯಸಾಧುವಲ್ಲ:...

‘ಮೀಸಲಾತಿ ವರ್ಗೀಕರಣ’ ಕಾರ್ಯಸಾಧುವಲ್ಲ: ಪ್ರಕಾಶ್ ರಾಥೋಡ್

28 March 2023 11:34 PM IST
share
‘ಮೀಸಲಾತಿ ವರ್ಗೀಕರಣ’ ಕಾರ್ಯಸಾಧುವಲ್ಲ: ಪ್ರಕಾಶ್ ರಾಥೋಡ್

ಬೆಂಗಳೂರು, ಮಾ.28: ಪರಿಶಿಷ್ಟ ಜಾತಿಯಲ್ಲಿರುವ ಸಮಾನ ಅವಕಾಶ ವಂಚಿತ ಶೋಷಿತ ತಳ ಸಮುದಾಯಗಳನ್ನು ಮರು ವರ್ಗಿಕರಿಸಲು ರಾಜ್ಯ ಸರಕಾರಕ್ಕೆ ಅಧಿಕಾರ ಇಲ್ಲ. ಆದರೂ ಬಿಜೆಪಿ ಸರಕಾರವು ಸಾಮಾಜಿಕ, ಶೈಕ್ಷಣಿಕ, ವೈಜ್ಞಾನಿಕ ಮಾನದಂಡಗಳ ಮೂಲಕ ಪರಿಗಣಿಸದೆ ಕೇವಲ ಜನಸಂಖ್ಯೆಯ ಆಧಾರದ ಮೇಲೆ ಪರಿಶಿಷ್ಟ ಜಾತಿಯ ಪಟ್ಟಿಯನ್ನು ಮರು ವರ್ಗೀಕರಿಸಿ ಮೇಲ್ನೋಟಕ್ಕೆ 5 ಗುಂಪುಗಳನ್ನಾಗಿ ಮಾಡುತ್ತಿರುವುದು ಕಾರ್ಯಸಾಧುವಲ್ಲ ಎಂದು ಕೆಪಿಸಿಸಿ ವಕ್ತಾರ ಪ್ರಕಾಶ್ ಕೆ. ರಾಥೋಡ್ ತಿಳಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರಕಟನೆ ನೀಡಿರುವ ಅವರು, ಮೀಸಲಾತಿಗೆ ಹಿಂದುಳುದಿರುವಿಕೆ ಮಾನದಂಡವಾದ ಮೇಲೆ ಒಳಮೀಸಲಾತಿಗೂ ಹಿಂದುಳಿದಿರುವಿಕೆಯೇ ಮಾನದಂಡವಾಗಬೇಕೆ ಹೊರತು ಜನಸಂಖ್ಯೆಯಲ್ಲ. ಆದ್ದರಿಂದ ಈ ವಗೀಕರಣ ಅಸಂವಿಧಾನಿಕ ಹಾಗೂ ಇ.ಎ.ಚಿನ್ನಯ್ಯ ವಿರುದ್ಧ ಆಂಧ್ರಪ್ರದೇಶ ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿದೆ. ಈ ಸರಕಾರದ ಸಂವಿಧಾನದ ವಿರೋಧಿ ನಡೆಯನ್ನು ಪರಿಶಿಷ್ಟ ಜಾತಿಯ 99 ಸಮುದಾಯಗಳ ಪರವಾಗಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟವು ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ.

ನ್ಯಾ. ಸದಾಶಿವ ಆಯೋಗದ ವರದಿ ಆಧಾರಿತವಾದ ಅಸಂವಿಧಾನಿಕ ಒಳಮಿಸಲಾತಿ ಶಿಫಾರಸನ್ನು ತೀವ್ರವಾಗಿ ಖಂಡಿಸುತ್ತೇನೆ. ಸಂವಿಧಾನ ಅನುಚ್ಛೇದ 17ರಂತೆ ಈಗಾಗಲೇ ದೇಶದಾದ್ಯಂತ ಅಸ್ಪಶ್ಯತೆ ಆಚರಣೆ ನಿಷಿದ್ಧವಾಗಿದ್ದರೂ ಸರ್ಕಾರ ಸತ್ಯ ಹಾಗೂ ಅಸ್ಪೃಶ್ಯ ಎಂಬ ಪರಿಕಲ್ಪನೆ ಅಡಿ ಒಳ ವರ್ಗಿಕರಣ ಮಾಡುತ್ತಿರುವುದು ಸಂವಿಧಾನದ ಸಮಾನತೆಯ ಆಶಯಕ್ಕೆ ವಿರುದ್ಧವಾಗಿದೆ. ಈ ಬೆಳವಣಿಗೆಯು ದೇಶದಾದ್ಯಂತ ದಮನಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟುಗಳ ಐಕ್ಯತೆಯನ್ನು ನುಚ್ಚುನೂರು ಮಾಡಿ ಪರಿಶಿಷ್ಟರ ಒಗ್ಗಟ್ಟನ್ನು ತುಂಡರಿಸಿ, ಬಿಜೆಪಿ ಮತ್ತು ಆರ್.ಎಸ್.ಎಸ್ ದಲಿತರನ್ನು ಒಡೆದು ಆಳುವ ದಮನಕಾರಿ ನೀತಿಯನ್ನು ಅನುಸರಿಸುತ್ತಿವೆ ಎಂದು ಹೇಳಿದ್ದಾರೆ.

ಪ್ರಸ್ತುತ ಬಿಜೆಪಿ ಮುಖ್ಯಮಂತ್ರಿ ಸಮೇತ ಎಲ್ಲರೂ ಸಂವಿಧಾನ ವಿರೋಧಿ ನಿರ್ಣಯ ತೆಗೆದುಕೊಂಡಿದ್ದು, ಇದು ಖಂಡನೀಯ. ಮೀಸಲಾತಿ ವಿಚಾರದಲ್ಲಿ ಸಮುದಾಯಗಳಿಗೆ ಅನ್ಯಾಯವಾದರೂ ದನಿ ಎತ್ತದ ಬಿಜೆಪಿಯ ಲಂಬಾಣಿ, ಬೋವಿ ಸಮಾಜದ ಮಂತ್ರಿಗಳು ಹಾಗೂ ಶಾಸಕರು ಈ ಕೂಡಲೇ ರಾಜೀನಾಮೆ ಕೊಡಬೇಕೆಂದು ಎಂದು ಪ್ರಕಾಶ್ ಕೆ. ರಾಥೋಡ್ ಒತ್ತಾಯಿಸಿದ್ದಾರೆ.

share
Next Story
X