Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ನನ್ನ ಮನೆ ರಾಹುಲ್ ಗಾಂಧಿ ಮನೆ':...

'ನನ್ನ ಮನೆ ರಾಹುಲ್ ಗಾಂಧಿ ಮನೆ': ಬಿತ್ತಿಫಲಕ ಅಂಟಿಸಿದ ವಾರಾಣಸಿ ಕಾಂಗ್ರೆಸ್ ನಾಯಕ

29 March 2023 2:13 PM IST
share
ನನ್ನ ಮನೆ ರಾಹುಲ್ ಗಾಂಧಿ ಮನೆ: ಬಿತ್ತಿಫಲಕ ಅಂಟಿಸಿದ ವಾರಾಣಸಿ ಕಾಂಗ್ರೆಸ್ ನಾಯಕ

ವಾರಾಣಸಿ: ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ಬೆನ್ನಿಗೇ ದಿಲ್ಲಿಯಲ್ಲಿನ ತಮ್ಮ ಅಧಿಕೃತ ಬಂಗಲೆ ತೊರೆಯಬೇಕು ಎಂದು ನಿರ್ದೇಶಿಸಲ್ಪಟ್ಟಿರುವ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗಾಗಿ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕ ಅಜಯ್ ರಾಯ್ ಎಂಬುವವರು ತಮ್ಮ ನಿವಾಸವನ್ನು ಸಾಂಕೇತಿಕವಾಗಿ ಮೀಸಲಿಟ್ಟಿದ್ದಾರೆ.

ವಾರಾಣಸಿಯ ಲಹುರಾಬಿರ್ ಪ್ರದೇಶದಲ್ಲಿರುವ ತನ್ನ ನಿವಾಸದ ಮೇಲೆ "ನಮ್ಮ ಮನೆ ಶ್ರೀ ರಾಹುಲ್ ಗಾಂಧಿ ಮನೆ" ಎಂಬ ಭಿತ್ತಿಫಲಕವನ್ನು ಮಾಜಿ ಶಾಸಕ ಹಾಗೂ ಅವರ ಪತ್ನಿ ತಮ್ಮ ನಿವಾಸದ ಮುಂದೆ ಲಗತ್ತಿಸಿದ್ದಾರೆ.

ತಮ್ಮ ಅಧಿಕೃತ ನಿವಾಸವನ್ನು ತೊರೆಯುವಂತೆ ಲೋಕಸಭಾ ಕಾರ್ಯಾಲಯ ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, ತಾವು ನೋಟಿಸ್‌ಗೆ ಬದ್ಧವಾಗಿರುವುದಾಗಿ ತಿಳಿಸಿದ ಬೆನ್ನಿಗೇ ಈ ನಡೆ ಕಂಡು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಜಯ್ ರಾಯ್, "ದೇಶದ ಸರ್ವಾಧಿಕಾರಿಯು ನಮ್ಮ ನಾಯಕನ ನಿವಾಸ ಕಸಿದುಕೊಳ್ಳಲು ಬಯಸಿದ್ದಾರೆ. ಆದರೆ, ಅವರಿಗೆ ದೇಶಾದ್ಯಂತ ಇರುವ ಪಕ್ಷದ ಕೋಟ್ಯಂತರ ಕಾರ್ಯಕರ್ತರ ನಿವಾಸಗಳೂ ರಾಹುಲ್ ಗಾಂಧಿ ನಿವಾಸವೇ ಎಂಬುದು ತಿಳಿದಿಲ್ಲ. ಬಾಬಾ ವಿಶ್ವನಾಥ್ ನಗರದ ಲಾಹುರಾಬಿರ್ ಪ್ರದೇಶದಲ್ಲಿನ ನನ್ನ ನಿವಾಸವನ್ನು ರಾಹುಲ್ ಗಾಂಧಿಗೆ ಮೀಸಲಿಟ್ಟಿದ್ದೇನೆ" ಎಂದು ಹೇಳಿದ್ದಾರೆ.

ಈ ಅಭಿಯಾನವು ರಾಹುಲ್ ಗಾಂಧಿಯನ್ನು ಬೆಂಬಲಿಸಿ ಕಾಶಿ ಸೇರಿದಂತೆ ಪ್ರಯಾಗ್‌ರಾಜ್ ಉದ್ದಕ್ಕೂ ಪ್ರಾರಂಭವಾಗಿದೆ ಎಂದು ಅವರು ತಿಳಿಸಿದ್ದಾರೆ.

"ಗಾಂಧಿ ಕುಟುಂಬವು ಪ್ರಯಾಗ್‌ರಾಜ್‌ನಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಆನಂದ ಭವನ್ ಅನ್ನು ದೇಶಕ್ಕೆ ಸಮರ್ಪಿಸಿತ್ತು. ರಾಹುಲ್ ಗಾಂಧಿಗೆ ಮನೆ ತೆರವುಗೊಳಿಸುವಂತೆ ನೀಡಿರುವ ನೋಟಿಸ್ ಬಿಜೆಪಿಯ ಹೇಡಿತನದ ಕ್ರಮವಾಗಿದೆ" ಎಂದು ಅಜಯ್ ರಾಯ್ ಟೀಕಿಸಿದ್ದಾರೆ.

2019 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದ ಅಜಯ್ ರಾಯ್, ಪರಾಭವಗೊಂಡಿದ್ದರು.

share
Next Story
X