Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2,000 ರೂ.ಗೂ ಹೆಚ್ಚಿನ UPI ವ್ಯಾಪಾರಿ...

2,000 ರೂ.ಗೂ ಹೆಚ್ಚಿನ UPI ವ್ಯಾಪಾರಿ ಪಾವತಿಗಳಿಗೆ ಎ.1ರಿಂದ ಶುಲ್ಕ ಅನ್ವಯ

29 March 2023 5:53 PM IST
share
2,000 ರೂ.ಗೂ ಹೆಚ್ಚಿನ UPI ವ್ಯಾಪಾರಿ ಪಾವತಿಗಳಿಗೆ ಎ.1ರಿಂದ ಶುಲ್ಕ ಅನ್ವಯ

ಹೊಸದಿಲ್ಲಿ: ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ)ವು ಎಪ್ರಿಲ್ 1ರಿಂದ ಮರ್ಚಂಟ್ (ವ್ಯಾಪಾರಿ) ಯುಪಿಐ ವಹಿವಾಟುಗಳಿಗೆ ಶೇ.1.1ರವರೆಗೆ ಇಂಟರ್‌ಚೇಂಜ್ ಶುಲ್ಕವನ್ನು ವಿಧಿಸಲಾಗುವುದು ಎಂದು ಪ್ರಕಟಿಸಿದೆ.

2,000 ರು.ಗಳಿಗೂ ಹೆಚ್ಚಿನ ಯುಪಿಐ ಮೂಲಕ ವಹಿವಾಟುಗಳಿಗೆ ಪ್ರಿಪೇಡ್ ಪಾವತಿ ಸಾಧನ (ಪಿಪಿಐ)ಗಳ ಬಳಕೆಗಾಗಿ ಇಂಟರ್‌ಚೇಂಜ್ ಶುಲ್ಕವನ್ನು ವಿಧಿಸಲಾಗುವುದು ಎಂದು ಎನ್‌ಪಿಸಿಐ ತನ್ನ ಇತ್ತೀಚಿನ ಸುತ್ತೋಲೆಯಲ್ಲಿ ತಿಳಿಸಿದೆ.

ವ್ಯಾಪಾರಿಗಳ ವಿವಿಧ ವರ್ಗಗಳಿಗೆ ಶೇ.0.5ರಿಂದ ಶೇ.1.1ರವರೆಗೆ ವಿಭಿನ್ನ ಇಂಟರ್‌ಚೇಂಜ್ ಶುಲ್ಕಗಳು ಅನ್ವಯಿಸಲಿವೆ ಮತ್ತು ಕೆಲವು ವರ್ಗಗಳಿಗೆ ಮಿತಿಯೂ ಅನ್ವಯಿಸಲಿದೆ. ಗ್ರಾಹಕರಿಗೆ ಶುಲ್ಕವಿರುವುದಿಲ್ಲ ಎಂದು ವರದಿಯಾಗಿದೆ.

ಪಿಪಿಐಗಳ ಮೂಲಕ ಮಾಡಲಾದ ವ್ಯಾಪಾರಿ ವಹಿವಾಟುಗಳಿಗೆ ಮಾತ್ರ ಈ ಶುಲ್ಕವು ಅನ್ವಯಿಸಲಿದೆ. ಯುಪಿಐ ಪಾವತಿ ಆಧಾರಿತ ಬ್ಯಾಂಕ್ ಖಾತೆಯಿಂದ ಬ್ಯಾಂಕ್ ಖಾತೆಗೆ ಮಾಡಲಾಗುವ ಸಾಮಾನ್ಯ ಯುಪಿಐ ವಹಿವಾಟುಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಎನ್‌ಪಿಸಿಐ ಬುಧವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.

ದೂರಸಂಪರ್ಕ,ಶಿಕ್ಷಣ ಮತ್ತು ಯುಟಿಲಿಟೀಸ್/ಪೋಸ್ಟ್ ಆಫೀಸ್‌ಗೆ ಇಂಟರ್‌ಚೇಂಜ್ ಶುಲ್ಕವು ಶೇ.0.7 ಆಗಿದ್ದರೆ ಸುಪರ್‌ಮಾರ್ಕೆಟ್‌ಗಳಿಗೆ ವಹಿವಾಟಿನ ಮೊತ್ತದ ಶೇ.0.9 ಆಗಿರುತ್ತದೆ. ವಿಮೆ,ಸರಕಾರ,ಮ್ಯೂಚ್ಯುವಲ್ ಫಂಡ್‌ಗಳು ಮತ್ತು ರೈಲ್ವೆಗೆ ಶೇ.1ರಷ್ಟು ಶುಲ್ಕವನ್ನು ವಿಧಿಸಲಾಗುತ್ತದೆ. ಕೃಷಿಗೆ ಶೇ.0.7 ಮತ್ತು ಇಂಧನಕ್ಕೆ ಶೇ.0.5 ಶುಲ್ಕವನ್ನು ವಿಧಿಸಲಾಗುತ್ತದೆ.
ಈ ಶುಲ್ಕಗಳು ಎ.1ರಿಂದ ಅನ್ವಯಗೊಳ್ಳಲಿವೆ.

ಪಿಯರ್-ಟು-ಪಿಯರ್ (ಪಿ2ಪಿ) ಮತ್ತು ಪಿಯರ್-ಟು-ಪಿಯರ್-ಮರ್ಚಂಟ್ (ಪಿ2ಪಿಎಂ) ವಹಿವಾಟುಗಳಿಗೆ ಇಂಟರ್‌ಚೇಂಜ್ ಶುಲ್ಕವನ್ನು ವಿಧಿಸಲಾಗುವುದಿಲ್ಲ. ಪಿಪಿಪಿ ವಿತರಕರು 2,000 ರೂ.ಗೂ ಹೆಚ್ಚಿನ ವಹಿವಾಟುಗಳಿಗೆ ರವಾನೆ ಬ್ಯಾಂಕುಗಳಿಗೆ ವ್ಯಾಲೆಟ್ ಲೋಡಿಂಗ್ ಶುಲ್ಕವಾಗಿ 15 ಮೂಲಾಂಶಗಳನ್ನು ಪಾವತಿಸುವುದು ಅಗತ್ಯವಾಗಲಿದೆ.

ಎನ್‌ಪಿಸಿಐ 2023,ಸೆ.1ರಂದು ಅಥವಾ ಅದಕ್ಕೂ ಮುನ್ನ ಶುಲ್ಕ ದರಗಳನ್ನು ಪುನರ್‌ಪರಿಶೀಲಿಸಲಿದೆ.

share
Next Story
X